AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCB: ಬಾಂಗ್ಲಾ ವಿರುದ್ಧ ಪಾಕ್ ತಂಡಕ್ಕೆ ಅವಮಾನಕರ ಸೋಲು; ವಕಾರ್ ಯೂನಿಸ್ ರಾಜೀನಾಮೆ

PCB:ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಸಲಹೆಗಾರರಾಗಿದ್ದ ವಕಾರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಕಾರ್ ಯೂನಿಸ್ ಮೂರು ವಾರಗಳ ಹಿಂದೆಯಷ್ಟೇ ಈ ಹುದ್ದೆಯನ್ನು ವಹಿಸಿಕೊಂಡಿದ್ದರು. ಆದರೆ ಈಗ ಅವರು ಈ ಹುದ್ದೆಯನ್ನು ತೊರೆಯಲು ನಿರ್ಧರಿಸಿದ್ದಾರೆ.

ಪೃಥ್ವಿಶಂಕರ
|

Updated on:Aug 26, 2024 | 6:46 PM

ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಯಾವುದು ಅಂದುಕೊಂಡಂತೆ ನಡೆಯುತ್ತಿಲ್ಲ. ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲು ಟಿ20 ವಿಶ್ವಕಪ್‌ನಲ್ಲಿ ನಾಚಿಕೆಗೇಡಿನ ಪ್ರದರ್ಶನ ನೀಡಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದ ಪಾಕ್ ತಂಡ ಇದೀಗ ಬಾಂಗ್ಲಾದೇಶದ ವಿರುದ್ಧ ತನ್ನ ತವರಿನಲ್ಲಿ ಹೀನಾಯ ಸೋಲು ನೀಡಿದೆ.

ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಯಾವುದು ಅಂದುಕೊಂಡಂತೆ ನಡೆಯುತ್ತಿಲ್ಲ. ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲು ಟಿ20 ವಿಶ್ವಕಪ್‌ನಲ್ಲಿ ನಾಚಿಕೆಗೇಡಿನ ಪ್ರದರ್ಶನ ನೀಡಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದ ಪಾಕ್ ತಂಡ ಇದೀಗ ಬಾಂಗ್ಲಾದೇಶದ ವಿರುದ್ಧ ತನ್ನ ತವರಿನಲ್ಲಿ ಹೀನಾಯ ಸೋಲು ನೀಡಿದೆ.

1 / 6
ತಂಡದ ಈ ಕಳಪೆ ಪ್ರದರ್ಶನ ಅಭಿಮಾನಿಗಳ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ತಂಡವು ಎಲ್ಲಾ ಕಡೆಯಿಂದ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ. ಏತನ್ಮಧ್ಯೆ, ಅನುಭವಿ ಮಾಜಿ ಆಟಗಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಾಕಿಸ್ತಾನದ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ತಂಡದ ಈ ಕಳಪೆ ಪ್ರದರ್ಶನ ಅಭಿಮಾನಿಗಳ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ತಂಡವು ಎಲ್ಲಾ ಕಡೆಯಿಂದ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ. ಏತನ್ಮಧ್ಯೆ, ಅನುಭವಿ ಮಾಜಿ ಆಟಗಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಾಕಿಸ್ತಾನದ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

2 / 6
ತಂಡದ ಈ ನಾಚಿಕೆಗೇಡಿನ ಪ್ರದರ್ಶನದ ಆಘಾತದಿಂದ ಹೊರಬರದೆ ನರಳುತ್ತಿರುವ ಪಾಕ್ ಕ್ರಿಕೆಟ್ ಮಂಡಳಿಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಸಲಹೆಗಾರರಾಗಿದ್ದ ವಕಾರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಕಾರ್ ಯೂನಿಸ್ ಮೂರು ವಾರಗಳ ಹಿಂದೆಯಷ್ಟೇ ಈ ಹುದ್ದೆಯನ್ನು ವಹಿಸಿಕೊಂಡಿದ್ದರು. ಆದರೆ ಈಗ ಅವರು ಈ ಹುದ್ದೆಯನ್ನು ತೊರೆಯಲು ನಿರ್ಧರಿಸಿದ್ದಾರೆ.

ತಂಡದ ಈ ನಾಚಿಕೆಗೇಡಿನ ಪ್ರದರ್ಶನದ ಆಘಾತದಿಂದ ಹೊರಬರದೆ ನರಳುತ್ತಿರುವ ಪಾಕ್ ಕ್ರಿಕೆಟ್ ಮಂಡಳಿಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಸಲಹೆಗಾರರಾಗಿದ್ದ ವಕಾರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಕಾರ್ ಯೂನಿಸ್ ಮೂರು ವಾರಗಳ ಹಿಂದೆಯಷ್ಟೇ ಈ ಹುದ್ದೆಯನ್ನು ವಹಿಸಿಕೊಂಡಿದ್ದರು. ಆದರೆ ಈಗ ಅವರು ಈ ಹುದ್ದೆಯನ್ನು ತೊರೆಯಲು ನಿರ್ಧರಿಸಿದ್ದಾರೆ.

3 / 6
ಸ್ಪೋರ್ಟ್‌ಸ್ಟಾಕ್ ವರದಿಯ ಪ್ರಕಾರ, ವಕಾರ್ ಯೂನಿಸ್​ಗೆ ಈ ಹುದ್ದೆಯಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಕೆಲವು ಪ್ರಭಾವಿ ಅಧಿಕಾರಿಗಳು ವಕಾರ್ ಯೂನಿಸ್​ಗೆ ಸಂಪೂರ್ಣ ಬೆಂಬಲ್ಲ ನೀಡುತ್ತಿಲ್ಲ. ಹೀಗಾಗಿ ಯೂನಿಸ್ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಯ ವರದಿಯಾಗಿದೆ.

ಸ್ಪೋರ್ಟ್‌ಸ್ಟಾಕ್ ವರದಿಯ ಪ್ರಕಾರ, ವಕಾರ್ ಯೂನಿಸ್​ಗೆ ಈ ಹುದ್ದೆಯಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಕೆಲವು ಪ್ರಭಾವಿ ಅಧಿಕಾರಿಗಳು ವಕಾರ್ ಯೂನಿಸ್​ಗೆ ಸಂಪೂರ್ಣ ಬೆಂಬಲ್ಲ ನೀಡುತ್ತಿಲ್ಲ. ಹೀಗಾಗಿ ಯೂನಿಸ್ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಯ ವರದಿಯಾಗಿದೆ.

4 / 6
ವಕಾರ್ ಯೂನಿಸ್ ಮೊದಲು, ಅನುಭವಿ ಆಟಗಾರ ವಾಸಿಂ ಅಕ್ರಮ್ ಅವರಿಗೂ ಈ ಹುದ್ದೆಗೆ ಆಫರ್ ನೀಡಲಾಗಿತ್ತು. ಆದರೆ ಅಕ್ರಮ್ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಇದರ ನಂತರ, ಅನುಭವಿ ಆಟಗಾರ ವಕಾರ್ ಯೂನಿಸ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಈ ಹುದ್ದೆಯನ್ನು ಅಲಂಕರಿಸಿದರು. ಆದರೆ, ಅವರೇ ಈ ಹುದ್ದೆಯಲ್ಲಿ ಹೆಚ್ಚು ಕಾಲ ಇರಲು ಬಯಸಲಿಲ್ಲ.

ವಕಾರ್ ಯೂನಿಸ್ ಮೊದಲು, ಅನುಭವಿ ಆಟಗಾರ ವಾಸಿಂ ಅಕ್ರಮ್ ಅವರಿಗೂ ಈ ಹುದ್ದೆಗೆ ಆಫರ್ ನೀಡಲಾಗಿತ್ತು. ಆದರೆ ಅಕ್ರಮ್ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಇದರ ನಂತರ, ಅನುಭವಿ ಆಟಗಾರ ವಕಾರ್ ಯೂನಿಸ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಈ ಹುದ್ದೆಯನ್ನು ಅಲಂಕರಿಸಿದರು. ಆದರೆ, ಅವರೇ ಈ ಹುದ್ದೆಯಲ್ಲಿ ಹೆಚ್ಚು ಕಾಲ ಇರಲು ಬಯಸಲಿಲ್ಲ.

5 / 6
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ಈ ಹುದ್ದೆಗೆ ಹೊಸ ಜಾಹೀರಾತನ್ನು ಬಿಡುಗಡೆ ಮಾಡಿದೆ ಎಂದು ಸ್ಪೋರ್ಟ್ಸ್ ಟಾಕ್ ತನ್ನ ವರದಿಯಲ್ಲಿ ವರದಿ ಮಾಡಿದೆ. ಈಗ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯಲಿದೆ. ಇಲ್ಲಿಯವರೆಗೆ ಈ ಹುದ್ದೆಯನ್ನು ಮಾಜಿ ಆಟಗಾರನಿಗೆ ಮಾತ್ರ ನೀಡಲಾಗುತ್ತಿತ್ತು.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ಈ ಹುದ್ದೆಗೆ ಹೊಸ ಜಾಹೀರಾತನ್ನು ಬಿಡುಗಡೆ ಮಾಡಿದೆ ಎಂದು ಸ್ಪೋರ್ಟ್ಸ್ ಟಾಕ್ ತನ್ನ ವರದಿಯಲ್ಲಿ ವರದಿ ಮಾಡಿದೆ. ಈಗ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯಲಿದೆ. ಇಲ್ಲಿಯವರೆಗೆ ಈ ಹುದ್ದೆಯನ್ನು ಮಾಜಿ ಆಟಗಾರನಿಗೆ ಮಾತ್ರ ನೀಡಲಾಗುತ್ತಿತ್ತು.

6 / 6

Published On - 6:44 pm, Mon, 26 August 24

Follow us
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್