- Kannada News Photo gallery Cricket photos Picking Dinesh Karthik only as a finisher doesn’t seem quite right to me Says Vivek Razdan
Dinesh Karthik: ಕಾರ್ತಿಕ್ರನ್ನು ಫಿನಿಶರ್ ಆಗಿ ಮಾತ್ರ ಆಯ್ಕೆ ಮಾಡುವುದು ಸರಿ ಕಾಣುತ್ತಿಲ್ಲ: ಮಾಜಿ ಕ್ರಿಕೆಟಿಗ
ಕಾರ್ತಿಕ್ ಅವರ ಫಿನಿಶರ್ ಜವಾಬ್ದಾರಿ ಬಗ್ಗೆ ಟೀಮ್ ಇಂಡಿಯಾ ಮಾಜಿ ವೇಗಿ ವಿವೇಕ್ ರಜ್ದನ್ ಮಾತನಾಡಿದ್ದು, ಕಾರ್ತಿಕ್ ಅವರನ್ನು ಭಾರತ ತಂಡ ಕೇವಲ ಫಿನಿಶರ್ ಆಗಿ ಆಯ್ಕೆ ಮಾಡುತ್ತಿದ್ದರೆ ನನಗೆ ಅದು ಸರಿ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.
Updated on:Aug 09, 2022 | 10:52 AM
![ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸದ್ಯ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಿರುವ ವಿಕೆಟ್ ಕೀಪರ್- ಬ್ಯಾಟರ್ ದಿನೇಶ್ ಕಾರ್ತಿಕ್ ಉತ್ತಮ ಲಯದಲ್ಲಿದ್ದಾರೆ. ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಪರ ಭರ್ಜರಿ ಆಟ ವಾಡುತ್ತಿರುವ ಕಾರ್ತಿಕ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಮುಖ್ಯವಾಗಿ ಫಿನಿಶರ್ ಜವಾಬ್ದಾರಿಯನ್ನು ನಿಭಾಹಿಸುತ್ತಿದ್ದಾರೆ.](https://images.tv9kannada.com/wp-content/uploads/2022/08/2-32.jpg?w=1280&enlarge=true)
ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸದ್ಯ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಿರುವ ವಿಕೆಟ್ ಕೀಪರ್- ಬ್ಯಾಟರ್ ದಿನೇಶ್ ಕಾರ್ತಿಕ್ ಉತ್ತಮ ಲಯದಲ್ಲಿದ್ದಾರೆ. ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಪರ ಭರ್ಜರಿ ಆಟ ವಾಡುತ್ತಿರುವ ಕಾರ್ತಿಕ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಮುಖ್ಯವಾಗಿ ಫಿನಿಶರ್ ಜವಾಬ್ದಾರಿಯನ್ನು ನಿಭಾಹಿಸುತ್ತಿದ್ದಾರೆ.
![ಇದೀಗ ಕಾರ್ತಿಕ್ ಅವರ ಫಿನಿಶರ್ ಜವಾಬ್ದಾರಿ ಬಗ್ಗೆ ಟೀಮ್ ಇಂಡಿಯಾ ಮಾಜಿ ವೇಗಿ ವಿವೇಕ್ ರಜ್ದನ್ ಮಾತನಾಡಿದ್ದು, ಕಾರ್ತಿಕ್ ಅವರನ್ನು ಭಾರತ ತಂಡ ಕೇವಲ ಫಿನಿಶರ್ ಆಗಿ ಆಯ್ಕೆ ಮಾಡುತ್ತಿದ್ದರೆ ನನಗೆ ಅದು ಸರಿ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.](https://images.tv9kannada.com/wp-content/uploads/2022/08/4-31.jpg)
ಇದೀಗ ಕಾರ್ತಿಕ್ ಅವರ ಫಿನಿಶರ್ ಜವಾಬ್ದಾರಿ ಬಗ್ಗೆ ಟೀಮ್ ಇಂಡಿಯಾ ಮಾಜಿ ವೇಗಿ ವಿವೇಕ್ ರಜ್ದನ್ ಮಾತನಾಡಿದ್ದು, ಕಾರ್ತಿಕ್ ಅವರನ್ನು ಭಾರತ ತಂಡ ಕೇವಲ ಫಿನಿಶರ್ ಆಗಿ ಆಯ್ಕೆ ಮಾಡುತ್ತಿದ್ದರೆ ನನಗೆ ಅದು ಸರಿ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.
![ದಿನೇಶ್ ಕಾರ್ತಿಕ್ ಅವರನ್ನು ಫಿನಿಶರ್ ಆಗಿ ಮಾತ್ರ ಆಯ್ಕೆ ಮಾಡುವುದು ನನಗೆ ಸರಿಯಾಗಿ ಕಾಣುತ್ತಿಲ್ಲ. ನೀವು ಕಾರ್ತಿಕ್ ಗೆ ಸ್ಥಾನವನ್ನು ನಿರ್ಬಂಧಿಸುತ್ತಿದ್ದೀರಿ. ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ದೀಪಕ್ ಹೂಡಾ ಮತ್ತು ಹಾರ್ದಿಕ್ ಪಾಂಡ್ಯ ಪೈಕಿ ಯಾರು ಫಿನಿಶರ್ ಮಾಡುವ ಕೆಲಸವನ್ನು ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಳಿ? ಎಂದು ವಿವೇಕ್ ರಜ್ದಾನ್ ಪ್ರಶ್ನಿಸಿದ್ದಾರೆ.](https://images.tv9kannada.com/wp-content/uploads/2022/08/1-27.jpg)
ದಿನೇಶ್ ಕಾರ್ತಿಕ್ ಅವರನ್ನು ಫಿನಿಶರ್ ಆಗಿ ಮಾತ್ರ ಆಯ್ಕೆ ಮಾಡುವುದು ನನಗೆ ಸರಿಯಾಗಿ ಕಾಣುತ್ತಿಲ್ಲ. ನೀವು ಕಾರ್ತಿಕ್ ಗೆ ಸ್ಥಾನವನ್ನು ನಿರ್ಬಂಧಿಸುತ್ತಿದ್ದೀರಿ. ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ದೀಪಕ್ ಹೂಡಾ ಮತ್ತು ಹಾರ್ದಿಕ್ ಪಾಂಡ್ಯ ಪೈಕಿ ಯಾರು ಫಿನಿಶರ್ ಮಾಡುವ ಕೆಲಸವನ್ನು ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಳಿ? ಎಂದು ವಿವೇಕ್ ರಜ್ದಾನ್ ಪ್ರಶ್ನಿಸಿದ್ದಾರೆ.
![ಆದರೆ, ಕಾರ್ತಿಕ್ ತಾನು ಈ ಜವಾಬ್ದಾರಿಯನ್ನು ಇಷ್ಟ ಪಡುತ್ತಿದ್ದೇನೆ ಎಂದು ಹೇಳಿದ್ದಾರೆ. “ನನಗೆ ನೀಡಿರುವ ಫಿನಿಶರ್ ಜವಾಬ್ದಾರಿಯನ್ನು ನಾನು ತುಂಬಾ ಆನಂದಿಸುತ್ತಿದ್ದೇನೆ. ಇದೊಂದು ಆಸಕ್ತದಾಯಕವಾದ ಪಾತ್ರ. ಇದರಲ್ಲಿ ನೀವು ಸ್ಥಿರವಾಗಿರಲು ಸಾಧ್ಯವಿಲ್ಲ, ಆದರೆ ಕೆಲ ಪಂದ್ಯಗಳಲ್ಲಿ ತಂಡಕ್ಕೆ ಪ್ರಭಾವ ಬೀರಬಹುದು'' ಎಂದು ಹೇಳಿದ್ದಾರೆ.](https://images.tv9kannada.com/wp-content/uploads/2022/08/3-33.jpg)
ಆದರೆ, ಕಾರ್ತಿಕ್ ತಾನು ಈ ಜವಾಬ್ದಾರಿಯನ್ನು ಇಷ್ಟ ಪಡುತ್ತಿದ್ದೇನೆ ಎಂದು ಹೇಳಿದ್ದಾರೆ. “ನನಗೆ ನೀಡಿರುವ ಫಿನಿಶರ್ ಜವಾಬ್ದಾರಿಯನ್ನು ನಾನು ತುಂಬಾ ಆನಂದಿಸುತ್ತಿದ್ದೇನೆ. ಇದೊಂದು ಆಸಕ್ತದಾಯಕವಾದ ಪಾತ್ರ. ಇದರಲ್ಲಿ ನೀವು ಸ್ಥಿರವಾಗಿರಲು ಸಾಧ್ಯವಿಲ್ಲ, ಆದರೆ ಕೆಲ ಪಂದ್ಯಗಳಲ್ಲಿ ತಂಡಕ್ಕೆ ಪ್ರಭಾವ ಬೀರಬಹುದು'' ಎಂದು ಹೇಳಿದ್ದಾರೆ.
![ತಂಡದ ನಾಯಕನ ಮತ್ತು ಕೋಚ್ ನ ಬೆಂಬಲ ನನಗಿದೆ. ಪಂದ್ಯದಲ್ಲಿ ವಿಕೆಟ್ ಅನ್ನು ತಿಳಿಯುವುದು ಮುಖ್ಯ. ಕೊನೆಯ 3-4 ಓವರ್ ಬ್ಯಾಟ್ ಮಾಡಲು ಬರುವ ಬ್ಯಾಟರ್ ಚೆಂಡಿನ ಆಕಾರ, ವಿಕೆಟ್, ಚೆಂಡು ಯಾವರೀತಿ ವರ್ತಿಸುತ್ತದೆ ಎಂದು ಅರಿತುಕೊಳ್ಳಬೇಕು. ಸತತವಾಗಿ ಅಭ್ಯಾಸ ಮಾಡುವುದರಿಂದ ಈ ವಿಚಾರ ತಿಳಿಯುತ್ತದೆ -ಕಾರ್ತಿಕ್](https://images.tv9kannada.com/wp-content/uploads/2022/08/5-33.jpg)
ತಂಡದ ನಾಯಕನ ಮತ್ತು ಕೋಚ್ ನ ಬೆಂಬಲ ನನಗಿದೆ. ಪಂದ್ಯದಲ್ಲಿ ವಿಕೆಟ್ ಅನ್ನು ತಿಳಿಯುವುದು ಮುಖ್ಯ. ಕೊನೆಯ 3-4 ಓವರ್ ಬ್ಯಾಟ್ ಮಾಡಲು ಬರುವ ಬ್ಯಾಟರ್ ಚೆಂಡಿನ ಆಕಾರ, ವಿಕೆಟ್, ಚೆಂಡು ಯಾವರೀತಿ ವರ್ತಿಸುತ್ತದೆ ಎಂದು ಅರಿತುಕೊಳ್ಳಬೇಕು. ಸತತವಾಗಿ ಅಭ್ಯಾಸ ಮಾಡುವುದರಿಂದ ಈ ವಿಚಾರ ತಿಳಿಯುತ್ತದೆ -ಕಾರ್ತಿಕ್
![ದಿನೇಶ್ ಕಾರ್ತಿಕ್ ಸದ್ಯ ಟೀಮ್ ಇಂಡಿಯಾ ಟಿ20 ತಂಡದ ಪ್ರಮುಖ ಸದಸ್ಯನಾಗಿದ್ದಾರೆ. ಇದೇ ತಿಂಗಳು ನಡೆಯಲಿರುವ ಏಷ್ಯಾಕಪ್ ಗೂ ಕಾರ್ತಿಕ್ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್ ಗೂ ಆಯ್ಕೆಯಾಗುವ ನಿರೀಕ್ಷೆಯಿದೆ.](https://images.tv9kannada.com/wp-content/uploads/2022/08/6-27.jpg)
ದಿನೇಶ್ ಕಾರ್ತಿಕ್ ಸದ್ಯ ಟೀಮ್ ಇಂಡಿಯಾ ಟಿ20 ತಂಡದ ಪ್ರಮುಖ ಸದಸ್ಯನಾಗಿದ್ದಾರೆ. ಇದೇ ತಿಂಗಳು ನಡೆಯಲಿರುವ ಏಷ್ಯಾಕಪ್ ಗೂ ಕಾರ್ತಿಕ್ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್ ಗೂ ಆಯ್ಕೆಯಾಗುವ ನಿರೀಕ್ಷೆಯಿದೆ.
Published On - 10:52 am, Tue, 9 August 22
![ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ](https://images.tv9kannada.com/wp-content/uploads/2025/02/tibetan-dog-rescue.jpg?w=280&ar=16:9)
![ವಿವಾಹಿತ ಪುರುಷನಿಗೆ ಇಬ್ಬರು ಹೆಂಡತಿಯರು ಇರಬಹುದೇ? ವಿವಾಹಿತ ಪುರುಷನಿಗೆ ಇಬ್ಬರು ಹೆಂಡತಿಯರು ಇರಬಹುದೇ?](https://images.tv9kannada.com/wp-content/uploads/2025/02/married-man-1-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ](https://images.tv9kannada.com/wp-content/uploads/2025/02/champions-trophy-2025-4-1.jpg?w=280&ar=16:9)
![IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ](https://images.tv9kannada.com/wp-content/uploads/2025/02/mumbai-indians-2-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಿಂದ ಆಸ್ಟ್ರೇಲಿಯಾ ತಂಡದ 5 ಸ್ಟಾರ್ ಆಟಗಾರರು ಔಟ್ ಚಾಂಪಿಯನ್ಸ್ ಟ್ರೋಫಿಯಿಂದ ಆಸ್ಟ್ರೇಲಿಯಾ ತಂಡದ 5 ಸ್ಟಾರ್ ಆಟಗಾರರು ಔಟ್](https://images.tv9kannada.com/wp-content/uploads/2025/02/australia-18-1.jpg?w=280&ar=16:9)
![ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ... ಆದರೆ ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ... ಆದರೆ](https://images.tv9kannada.com/wp-content/uploads/2025/02/jaiswal-siraj-dube.jpg?w=280&ar=16:9)
![Champions Trophy 2025: ಕೊನೆ ಕ್ಷಣದಲ್ಲಿ ಭಾರತ ತಂಡದಲ್ಲಿ 2 ಬದಲಾವಣೆ..! Champions Trophy 2025: ಕೊನೆ ಕ್ಷಣದಲ್ಲಿ ಭಾರತ ತಂಡದಲ್ಲಿ 2 ಬದಲಾವಣೆ..!](https://images.tv9kannada.com/wp-content/uploads/2025/02/team-india-ct.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಿಂದ ಜಸ್ಪ್ರೀತ್ ಬುಮ್ರಾ ಔಟ್ ಚಾಂಪಿಯನ್ಸ್ ಟ್ರೋಫಿಯಿಂದ ಜಸ್ಪ್ರೀತ್ ಬುಮ್ರಾ ಔಟ್](https://images.tv9kannada.com/wp-content/uploads/2025/02/jasprit-bumrah-17.jpg?w=280&ar=16:9)
![ಚಳಿಗಾಲದಲ್ಲಿ ದಂತ ಆರೈಕೆ ಮಾಡಲು ಈ ಹಣ್ಣುಗಳನ್ನು ತಿನ್ನಬೇಕು ಚಳಿಗಾಲದಲ್ಲಿ ದಂತ ಆರೈಕೆ ಮಾಡಲು ಈ ಹಣ್ಣುಗಳನ್ನು ತಿನ್ನಬೇಕು](https://images.tv9kannada.com/wp-content/uploads/2025/02/health-news-in-kannada-10.jpg?w=280&ar=16:9)
![ಕೊಪ್ಪಳ: ಸರ್ಕಾರಿ ಶಾಲೆಗಳಿಗೆ ಹುಳುವಿರುವ ಧಾನ್ಯ ಪೂರೈಕೆ ಕೊಪ್ಪಳ: ಸರ್ಕಾರಿ ಶಾಲೆಗಳಿಗೆ ಹುಳುವಿರುವ ಧಾನ್ಯ ಪೂರೈಕೆ](https://images.tv9kannada.com/wp-content/uploads/2025/02/government-school-food-kalape.jpg?w=280&ar=16:9)
![ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಯವರಿಗೆ ಶುಭ, ಇನ್ಯಾರಿಗೆ ಅಶುಭ? ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಯವರಿಗೆ ಶುಭ, ಇನ್ಯಾರಿಗೆ ಅಶುಭ?](https://images.tv9kannada.com/wp-content/uploads/2025/02/today-horoscope.jpg?w=280&ar=16:9)
![ಇಂಗ್ಲೆಂಡ್ ವಿರುದ್ಧ ಹಸಿರು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಹಸಿರು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ](https://images.tv9kannada.com/wp-content/uploads/2025/02/team-india-green-armband.jpg?w=280&ar=16:9)
![ಇಂಡಿಯಾಸ್ ಗಾಟ್ ಲೇಟೆಂಟ್ನ ಎಲ್ಲಾ ಎಪಿಸೋಡ್ ಡಿಲೀಟ್; ಸಮಯ್ ದೊಡ್ಡ ನಿರ್ಧಾರ ಇಂಡಿಯಾಸ್ ಗಾಟ್ ಲೇಟೆಂಟ್ನ ಎಲ್ಲಾ ಎಪಿಸೋಡ್ ಡಿಲೀಟ್; ಸಮಯ್ ದೊಡ್ಡ ನಿರ್ಧಾರ](https://images.tv9kannada.com/wp-content/uploads/2025/02/samay-raina-1.jpg?w=280&ar=16:9)
![ಮಾಂಸ ಆಹಾರ ಸೇವಿಸಿ ದೇವಸ್ಥಾನಕ್ಕೆ, ಪೂಜಾ ಕೈಂಕರ್ಯಗೆ ಹೋಗ್ಬಹುದಾ? ಮಾಂಸ ಆಹಾರ ಸೇವಿಸಿ ದೇವಸ್ಥಾನಕ್ಕೆ, ಪೂಜಾ ಕೈಂಕರ್ಯಗೆ ಹೋಗ್ಬಹುದಾ?](https://images.tv9kannada.com/wp-content/uploads/2025/02/bhavishya.jpg?w=280&ar=16:9)
![ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆ 13ರ ದಿನಭವಿಷ್ಯ ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆ 13ರ ದಿನಭವಿಷ್ಯ](https://images.tv9kannada.com/wp-content/uploads/2025/02/numerologyf.jpg?w=280&ar=16:9)
![‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ? ‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ?](https://images.tv9kannada.com/wp-content/uploads/2025/02/darshan-sanjay-vijay.jpg?w=280&ar=16:9)
![ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ](https://images.tv9kannada.com/wp-content/uploads/2025/02/karnika-2.jpg?w=280&ar=16:9)
![ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ](https://images.tv9kannada.com/wp-content/uploads/2025/02/ravindra-dysp-rtd.jpg?w=280&ar=16:9)
![ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್ ಅಧ್ಯಕ್ಷ ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್ ಅಧ್ಯಕ್ಷ](https://images.tv9kannada.com/wp-content/uploads/2025/02/france-president-send-off-to-pm-modi.jpg?w=280&ar=16:9)
![ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ](https://images.tv9kannada.com/wp-content/uploads/2025/02/bhagappa-harijan-final-rites.jpg?w=280&ar=16:9)
![ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ](https://images.tv9kannada.com/wp-content/uploads/2025/02/mahantesh-jiddi-cop.jpg?w=280&ar=16:9)
![ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ! ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!](https://images.tv9kannada.com/wp-content/uploads/2025/02/madhu-bangarappa-16.jpg?w=280&ar=16:9)
![ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್ ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್](https://images.tv9kannada.com/wp-content/uploads/2025/02/vishal.jpg?w=280&ar=16:9)
![ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ](https://images.tv9kannada.com/wp-content/uploads/2025/02/pm-modi-in-france.jpg?w=280&ar=16:9)
![ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್, ಬಡ್ಡಿ ಯಲ್ಲಪ್ಪನಾದ! ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್, ಬಡ್ಡಿ ಯಲ್ಲಪ್ಪನಾದ!](https://images.tv9kannada.com/wp-content/uploads/2025/02/baddi-yellappa-house.jpg?w=280&ar=16:9)