AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಿಂದ ಸ್ಟಾರ್ ಬೌಲರ್ ಅನ್ರಿಕ್ ನೋಕಿಯಾ ಔಟ್! ಬದಲಿಯಾಗಿ ಯಾರು ಬರಬಹುದು?

IPL 2022: ಸೊಂಟದ ಗಾಯದಿಂದಾಗಿ ಅನ್ರಿಕ್ ನೋಕಿಯಾ ಈ ವರ್ಷ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವದಿರುವುದು ದೆಹಲಿ ಕ್ಯಾಪಿಟಲ್ಸ್‌ಗೆ ದೊಡ್ಡ ಹೊಡೆತವಾಗಿದೆ.

ಪೃಥ್ವಿಶಂಕರ
|

Updated on: Mar 10, 2022 | 9:30 PM

Share
ಐಪಿಎಲ್-2022 ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಭಾರೀ ಹಿನ್ನಡೆ ಅನುಭವಿಸಿದೆ. ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಅನ್ರಿಕ್ ನೋಕಿಯಾ ಸೊಂಟದ ಗಾಯದಿಂದಾಗಿ ಮುಂಬರುವ ಲೀಗ್‌ನಿಂದ ಹೊರಗುಳಿದಿದ್ದಾರೆ. ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿ ಅವರನ್ನು 6.5 ಕೋಟಿ ರೂ.ಗೆ ಉಳಿಸಿಕೊಂಡಿತ್ತು. ಅನ್ರಿಕ್ ನೋಕಿಯಾ ಕಳೆದ ವರ್ಷ ಅಮೋಘ ಪ್ರದರ್ಶನ ನೀಡಿದ್ದರು ಮತ್ತು ತಂಡದ ಯಶಸ್ಸಿನಲ್ಲಿ ಪ್ರಮುಖ ಅಂಶವಾಗಿದ್ದರು. ಆದರೆ ಈ ಋತುವಿನಲ್ಲಿ ಅವರು ಆಡುವುದಿಲ್ಲ. ದೆಹಲಿ ಈಗ ತಮ್ಮ ಆಯ್ಕೆಗಳನ್ನು ಹುಡುಕುವತ್ತ ಗಮನ ಹರಿಸುತ್ತಿದೆ. ಈ ರೀತಿಯಾಗಿ, ದೆಹಲಿಯಲ್ಲಿ ಅನ್ರಿಕ್ ನೋಕಿಯಾರನ್ನು ಬದಲಾಯಿಸಬಹುದಾದ ಆಟಗಾರರ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ.

1 / 4
ಇಶಾಂತ್ ಶರ್ಮಾ ಐಪಿಎಲ್-2022 ಹರಾಜಿನಲ್ಲಿ ಮಾರಾಟವಾಗದ ಹೆಸರು. ಹಿಂದಿನ ಋತುಗಳಲ್ಲಿ ಅವರು ದೆಹಲಿಯ ಭಾಗವಾಗಿದ್ದರು. ಇಶಾಂತ್ ಫ್ರಾಂಚೈಸಿಯ ಸೆಟಪ್‌ನ ಭಾಗವಾಗಿದ್ದಾರೆ ಮತ್ತು ಅನುಭವವನ್ನು ಹೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದೆಹಲಿ ಮತ್ತೊಮ್ಮೆ ತನ್ನೊಂದಿಗೆ ಸೇರಿಕೊಳ್ಳಬಹುದು. ಇಶಾಂತ್ ಐಪಿಎಲ್ ನಲ್ಲಿ ಇದುವರೆಗೆ 93 ಪಂದ್ಯಗಳನ್ನು ಆಡಿದ್ದು, 73 ವಿಕೆಟ್ ಪಡೆದಿದ್ದಾರೆ.

2 / 4
IPL 2022: ಐಪಿಎಲ್​ನಿಂದ ಸ್ಟಾರ್ ಬೌಲರ್ ಅನ್ರಿಕ್ ನೋಕಿಯಾ ಔಟ್! ಬದಲಿಯಾಗಿ ಯಾರು ಬರಬಹುದು?

ಆಸ್ಟ್ರೇಲಿಯದ ವೇಗದ ಬೌಲರ್ ಆಂಡ್ರ್ಯೂ ಟೈ ಅವರನ್ನು ಹರಾಜಿನಲ್ಲಿ ಯಾರೂ ಖರೀದಿಸಲಿಲ್ಲ. ಅವರ ಮೂಲ ಬೆಲೆ ಒಂದು ಕೋಟಿ ಆದರೆ ಅವರು ಖರೀದಿದಾರರನ್ನು ಹುಡುಕಲು ಸಾಧ್ಯವಾಗಲಿಲ್ಲ. ಅವರು ಅನ್ರಿಕ್ ನೋಕಿಯಾಗೆ ಉತ್ತಮ ಪರ್ಯಾಯ ಎಂದು ಸಾಬೀತುಪಡಿಸಬಹುದು. ಅವರು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದಾರೆ. ಇದುವರೆಗೆ 27 ಐಪಿಎಲ್ ಪಂದ್ಯಗಳನ್ನು ಆಡಿರುವ ಅವರು 40 ವಿಕೆಟ್ ಪಡೆದಿದ್ದಾರೆ. ಐಪಿಎಲ್-2018ರಲ್ಲಿ ಪಂಜಾಬ್ ಪರ ಆಡಿದ್ದು, ಅತಿ ಹೆಚ್ಚು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

3 / 4
IPL 2022: ಐಪಿಎಲ್​ನಿಂದ ಸ್ಟಾರ್ ಬೌಲರ್ ಅನ್ರಿಕ್ ನೋಕಿಯಾ ಔಟ್! ಬದಲಿಯಾಗಿ ಯಾರು ಬರಬಹುದು?

ಆಸ್ಟ್ರೇಲಿಯದ ಕೇನ್ ರಿಚರ್ಡ್ಸನ್ ಅನ್ರಿಕ್ ನೋಕಿಯಾ ಸ್ಥಾನವನ್ನು ಅಲಂಕರಿಸಬಹುದು. ಈ ಬಲಗೈ ಬೌಲರ್ ಕೂಡ ಹರಾಜಿನಲ್ಲಿ ಮಾರಾಟವಾಗಲಿಲ್ಲ. ಮೂಲ ಬೆಲೆ 1.5 ಕೋಟಿ ಇಟ್ಟುಕೊಂಡಿದ್ದರು .ಐಪಿಎಲ್ ನಲ್ಲಿ ಈ ಆಟಗಾರ ಇದುವರೆಗೆ 15 ಪಂದ್ಯಗಳನ್ನು ಆಡಿದ್ದು 19 ವಿಕೆಟ್ ಪಡೆದಿದ್ದಾರೆ.

4 / 4
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​