AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಏಕದಿನ ವಿಶ್ವಕಪ್​ನಿಂದ 8 ಆಟಗಾರರು ಔಟ್

ICC ODI World Cup 2023: ಈ ಆಟಗಾರರು ವಿಶ್ವಕಪ್​ನಿಂದ ಹೊರಗುಳಿಯಲು ಮುಖ್ಯ ಕಾರಣ ಗಾಯದ ಸಮಸ್ಯೆ. ಅಂದರೆ ವರ್ಲ್ಡ್​ಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಈ ಆಟಗಾರರು ಆ ಬಳಿಕ ಫಿಟ್​ನೆಸ್ ಕಾರಣದಿಂದಾಗಿ ಹೊರಬಿದ್ದಿದ್ದಾರೆ. ಹೀಗೆ ವಿಶ್ವಕಪ್​ ಟೂರ್ನಿಯಿಂದ ಹೊರಗುಳಿದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Oct 02, 2023 | 9:23 PM

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿರುವ ಈ ಬಾರಿಯ ವಿಶ್ವಕಪ್​ನಿಂದ ಒಟ್ಟು 8 ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ.

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿರುವ ಈ ಬಾರಿಯ ವಿಶ್ವಕಪ್​ನಿಂದ ಒಟ್ಟು 8 ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ.

1 / 10
ಈ ಆಟಗಾರರು ವಿಶ್ವಕಪ್​ನಿಂದ ಹೊರಗುಳಿಯಲು ಮುಖ್ಯ ಕಾರಣ ಗಾಯದ ಸಮಸ್ಯೆ. ಅಂದರೆ ವರ್ಲ್ಡ್​ಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಈ ಆಟಗಾರರು ಆ ಬಳಿಕ ಫಿಟ್​ನೆಸ್ ಕಾರಣದಿಂದಾಗಿ ಹೊರಬಿದ್ದಿದ್ದಾರೆ. ಹೀಗೆ ವಿಶ್ವಕಪ್​ ಟೂರ್ನಿಯಿಂದ ಹೊರಗುಳಿದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಈ ಆಟಗಾರರು ವಿಶ್ವಕಪ್​ನಿಂದ ಹೊರಗುಳಿಯಲು ಮುಖ್ಯ ಕಾರಣ ಗಾಯದ ಸಮಸ್ಯೆ. ಅಂದರೆ ವರ್ಲ್ಡ್​ಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಈ ಆಟಗಾರರು ಆ ಬಳಿಕ ಫಿಟ್​ನೆಸ್ ಕಾರಣದಿಂದಾಗಿ ಹೊರಬಿದ್ದಿದ್ದಾರೆ. ಹೀಗೆ ವಿಶ್ವಕಪ್​ ಟೂರ್ನಿಯಿಂದ ಹೊರಗುಳಿದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 10
1- ಅನ್ರಿಕ್ ನೋಕಿಯಾ: ಸೌತ್ ಆಫ್ರಿಕಾ ತಂಡದ ಬಲಗೈ ವೇಗಿ ಅನ್ರಿಕ್ ನೋಕಿಯಾ ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಬೆನ್ನು ನೋವಿನ ಸಮಸ್ಯೆಯ ಕಾರಣ ಇದೀಗ ವರ್ಲ್ಡಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

1- ಅನ್ರಿಕ್ ನೋಕಿಯಾ: ಸೌತ್ ಆಫ್ರಿಕಾ ತಂಡದ ಬಲಗೈ ವೇಗಿ ಅನ್ರಿಕ್ ನೋಕಿಯಾ ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಬೆನ್ನು ನೋವಿನ ಸಮಸ್ಯೆಯ ಕಾರಣ ಇದೀಗ ವರ್ಲ್ಡಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

3 / 10
2- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಸ್ಪಿನ್ನರ್ ಆಷ್ಟನ್ ಅಗರ್ ಈ ಬಾರಿಯ ವಿಶ್ವಕಪ್ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಎಡಗೈ ಬೆರಳಿನ ಗಾಯದ ಕಾರಣ ಇದೀಗ ಟೂರ್ನಿಯಿಂದ ಹೊರಬಿದ್ದಿದ್ದಾರೆ.

2- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಸ್ಪಿನ್ನರ್ ಆಷ್ಟನ್ ಅಗರ್ ಈ ಬಾರಿಯ ವಿಶ್ವಕಪ್ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಎಡಗೈ ಬೆರಳಿನ ಗಾಯದ ಕಾರಣ ಇದೀಗ ಟೂರ್ನಿಯಿಂದ ಹೊರಬಿದ್ದಿದ್ದಾರೆ.

4 / 10
3- ವನಿಂದು ಹಸರಂಗ: ಶ್ರೀಲಂಕಾದ ತಂಡದ ಪ್ರಮುಖ ಆಲ್​ರೌಂಡರ್ ವನಿಂದು ಹಸರಂಗ ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

3- ವನಿಂದು ಹಸರಂಗ: ಶ್ರೀಲಂಕಾದ ತಂಡದ ಪ್ರಮುಖ ಆಲ್​ರೌಂಡರ್ ವನಿಂದು ಹಸರಂಗ ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

5 / 10
4- ಸಿಸಂದಾ ಮಗಲಾ: ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಸೌತ್ ಆಫ್ರಿಕಾ ತಂಡದ ವೇಗಿ ಸಿಸಂದಾ ಮಗಲಾ ಅವರ ಮೊಣಕಾಲಿಗೆ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

4- ಸಿಸಂದಾ ಮಗಲಾ: ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಸೌತ್ ಆಫ್ರಿಕಾ ತಂಡದ ವೇಗಿ ಸಿಸಂದಾ ಮಗಲಾ ಅವರ ಮೊಣಕಾಲಿಗೆ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

6 / 10
5- ಇಬಾದತ್ ಹೊಸೈನ್: ಬಾಂಗ್ಲಾದೇಶ್ ತಂಡದ ಪ್ರಮುಖ ಬೌಲರ್ ಇಬಾದತ್ ಹೊಸೈನ್ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ. ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಇಬಾದತ್ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

5- ಇಬಾದತ್ ಹೊಸೈನ್: ಬಾಂಗ್ಲಾದೇಶ್ ತಂಡದ ಪ್ರಮುಖ ಬೌಲರ್ ಇಬಾದತ್ ಹೊಸೈನ್ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ. ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಇಬಾದತ್ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

7 / 10
6- ದುಷ್ಮಂತ ಚಮೀರಾ: ಶ್ರೀಲಂಕಾ ತಂಡದ ಬಲಗೈ ವೇಗಿ ದುಷ್ಮಂತ ಚಮೀರಾ ಭುಜದ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಿಂದ ಚಮೀರಾ ಕೂಡ ಹೊರಗುಳಿದಿದ್ದಾರೆ.

6- ದುಷ್ಮಂತ ಚಮೀರಾ: ಶ್ರೀಲಂಕಾ ತಂಡದ ಬಲಗೈ ವೇಗಿ ದುಷ್ಮಂತ ಚಮೀರಾ ಭುಜದ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಿಂದ ಚಮೀರಾ ಕೂಡ ಹೊರಗುಳಿದಿದ್ದಾರೆ.

8 / 10
7- ನಸೀಮ್ ಶಾ: ಪಾಕಿಸ್ತಾನ್ ತಂಡದ ಯುವ ವೇಗಿ ನಸೀಮ್ ಶಾ ಭುಜದ ಗಾಯಕ್ಕೆ ತುತ್ತಾದ ಕಾರಣ ಏಕದಿನ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

7- ನಸೀಮ್ ಶಾ: ಪಾಕಿಸ್ತಾನ್ ತಂಡದ ಯುವ ವೇಗಿ ನಸೀಮ್ ಶಾ ಭುಜದ ಗಾಯಕ್ಕೆ ತುತ್ತಾದ ಕಾರಣ ಏಕದಿನ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

9 / 10
8- ಅಕ್ಷರ್ ಪಟೇಲ್: ವಿಶ್ವಕಪ್​ಗೆ ಆಯ್ಕೆ ಮಾಡಲಾಗಿದ್ದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಅಕ್ಷರ್ ಪಟೇಲ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಏಷ್ಯಾಕಪ್ ಪಂದ್ಯದ ವೇಳೆ ಅವರ ಎಡ ತೊಡೆ ಭಾಗಕ್ಕೆ ಗಾಯವಾಗಿತ್ತು. ಇದೀಗ ಅವರ ಬದಲಿಗೆ ಅಶ್ವಿನ್​ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

8- ಅಕ್ಷರ್ ಪಟೇಲ್: ವಿಶ್ವಕಪ್​ಗೆ ಆಯ್ಕೆ ಮಾಡಲಾಗಿದ್ದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಅಕ್ಷರ್ ಪಟೇಲ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಏಷ್ಯಾಕಪ್ ಪಂದ್ಯದ ವೇಳೆ ಅವರ ಎಡ ತೊಡೆ ಭಾಗಕ್ಕೆ ಗಾಯವಾಗಿತ್ತು. ಇದೀಗ ಅವರ ಬದಲಿಗೆ ಅಶ್ವಿನ್​ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

10 / 10
Follow us
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್