AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಬಿದ್ದ 7 ಆಟಗಾರರು

BCCI Central Contract: ಬಿಸಿಸಿಐ ಪ್ರಕಟಿಸಿರುವ ವಾರ್ಷಿಕ ಗುತ್ತಿಗೆ ಒಪ್ಪಂದ ಪಟ್ಟಿಯಿಂದ 7 ಆಟಗಾರರು ಹೊರಬಿದ್ದಿದ್ದಾರೆ. ಅಂದರೆ ಕಳೆದ ವರ್ಷ ವಾರ್ಷಿಕ ವೇತನ ಪಡೆದ ಈ ಆಟಗಾರರನ್ನು ಈ ಬಾರಿ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ ಎಂಬುದು ವಿಶೇಷ. ಆ ಆಟಗಾರರು ಯಾರೆಲ್ಲಾ, ಕಳೆದ ಬಾರಿ ಎಷ್ಟು ವೇತನ ಪಡೆದಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 29, 2024 | 9:38 AM

Share
ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಆಟಗಾರರೊಂದಿಗಿನ ವಾರ್ಷಿಕ ಒಪ್ಪಂದವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 30 ಆಟಗಾರರೊಂದಿಗೆ ಬಿಸಿಸಿಐ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ 11 ಹೊಸ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಇದೇ ವೇಳೆ 7 ಆಟಗಾರರು ಒಪ್ಪಂದ ಪಟ್ಟಿಯಿಂದ ಹೊರಬಿದ್ದಿದ್ದಾರೆ.

ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಆಟಗಾರರೊಂದಿಗಿನ ವಾರ್ಷಿಕ ಒಪ್ಪಂದವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 30 ಆಟಗಾರರೊಂದಿಗೆ ಬಿಸಿಸಿಐ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ 11 ಹೊಸ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಇದೇ ವೇಳೆ 7 ಆಟಗಾರರು ಒಪ್ಪಂದ ಪಟ್ಟಿಯಿಂದ ಹೊರಬಿದ್ದಿದ್ದಾರೆ.

1 / 9
ಅಂದರೆ 2022-23 ರ ಬಿಸಿಸಿಐ ಗುತ್ತಿಗೆ ಒಪ್ಪಂದ ಪಡೆದಿದ್ದ 7 ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಆ ಆಟಗಾರರು ಯಾರೆಲ್ಲಾ, ಕಳೆದ ಬಾರಿ ವಾರ್ಷಿಕವಾಗಿ ಅವರು ಪಡೆದಿರುವ ಮೊತ್ತವೆಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಅಂದರೆ 2022-23 ರ ಬಿಸಿಸಿಐ ಗುತ್ತಿಗೆ ಒಪ್ಪಂದ ಪಡೆದಿದ್ದ 7 ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಆ ಆಟಗಾರರು ಯಾರೆಲ್ಲಾ, ಕಳೆದ ಬಾರಿ ವಾರ್ಷಿಕವಾಗಿ ಅವರು ಪಡೆದಿರುವ ಮೊತ್ತವೆಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

2 / 9
ಚೇತೇಶ್ವರ ಪೂಜಾರ: ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚೇತೇಶ್ವರ ಪೂಜಾರ ಅವರನ್ನು ಈ ಬಾರಿ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ. ಇದೇ ಪೂಜಾರ ಕಳೆದ ವರ್ಷ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದರು. ಆ ಮೂಲಕ ವಾರ್ಷಿಕ 3 ಕೋಟಿ ರೂ. ಸಂಭಾವನೆ ಪಡೆದಿದ್ದರು.

ಚೇತೇಶ್ವರ ಪೂಜಾರ: ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚೇತೇಶ್ವರ ಪೂಜಾರ ಅವರನ್ನು ಈ ಬಾರಿ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ. ಇದೇ ಪೂಜಾರ ಕಳೆದ ವರ್ಷ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದರು. ಆ ಮೂಲಕ ವಾರ್ಷಿಕ 3 ಕೋಟಿ ರೂ. ಸಂಭಾವನೆ ಪಡೆದಿದ್ದರು.

3 / 9
ಶ್ರೇಯಸ್ ಅಯ್ಯರ್: 2022-23 ರ ಗುತ್ತಿಗೆ ಒಪ್ಪಂದದಲ್ಲಿ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ 3 ಕೋಟಿ ರೂ. ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

ಶ್ರೇಯಸ್ ಅಯ್ಯರ್: 2022-23 ರ ಗುತ್ತಿಗೆ ಒಪ್ಪಂದದಲ್ಲಿ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ 3 ಕೋಟಿ ರೂ. ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

4 / 9
ಉಮೇಶ್ ಯಾದವ್: ಕಳೆದ ವರ್ಷ ಉಮೇಶ್ ಯಾದವ್ ಅವರು ಸಿ ಗ್ರೇಡ್ ಒಪ್ಪಂದ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ ವಾರ್ಷಿಕ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹಿರಿಯ ವೇಗಿಯನ್ನು ಈ ಬಾರಿ ಬಿಸಿಸಿಐ ಕೈ ಬಿಟ್ಟಿದೆ.

ಉಮೇಶ್ ಯಾದವ್: ಕಳೆದ ವರ್ಷ ಉಮೇಶ್ ಯಾದವ್ ಅವರು ಸಿ ಗ್ರೇಡ್ ಒಪ್ಪಂದ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ ವಾರ್ಷಿಕ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹಿರಿಯ ವೇಗಿಯನ್ನು ಈ ಬಾರಿ ಬಿಸಿಸಿಐ ಕೈ ಬಿಟ್ಟಿದೆ.

5 / 9
ಇಶಾನ್ ಕಿಶನ್: ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಇಶಾನ್ ಕಿಶನ್ ಕಳೆದ ವರ್ಷ 1 ಕೋಟಿ ಸಂಭಾವನೆಯ ಗ್ರೇಡ್ ಸಿ ಒಪ್ಪಂದ ಪಟ್ಟಿಯಲ್ಲಿದ್ದರು. ಆದರೆ ಈ ಬಾರಿ ಅವರನ್ನು ಕೇಂದ್ರೀಯ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ.

ಇಶಾನ್ ಕಿಶನ್: ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಇಶಾನ್ ಕಿಶನ್ ಕಳೆದ ವರ್ಷ 1 ಕೋಟಿ ಸಂಭಾವನೆಯ ಗ್ರೇಡ್ ಸಿ ಒಪ್ಪಂದ ಪಟ್ಟಿಯಲ್ಲಿದ್ದರು. ಆದರೆ ಈ ಬಾರಿ ಅವರನ್ನು ಕೇಂದ್ರೀಯ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ.

6 / 9
ಶಿಖರ್ ಧವನ್: ಕಳೆದ ವರ್ಷ ಗ್ರೇಡ್ ಸಿ (1 ಕೋಟಿ ರೂ.) ಒಪ್ಪಂದ ಪಟ್ಟಿಯಲ್ಲಿದ್ದ ಶಿಖರ್ ಧವನ್ ಅವರನ್ನೂ ಸಹ ಈ ಬಾರಿ ಕೈ ಬಿಡಲಾಗಿದೆ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಧವನ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

ಶಿಖರ್ ಧವನ್: ಕಳೆದ ವರ್ಷ ಗ್ರೇಡ್ ಸಿ (1 ಕೋಟಿ ರೂ.) ಒಪ್ಪಂದ ಪಟ್ಟಿಯಲ್ಲಿದ್ದ ಶಿಖರ್ ಧವನ್ ಅವರನ್ನೂ ಸಹ ಈ ಬಾರಿ ಕೈ ಬಿಡಲಾಗಿದೆ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಧವನ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

7 / 9
ದೀಪಕ್ ಹೂಡಾ: 2022-23 ರ ಒಪ್ಪಂದ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ದೀಪಕ್ ಹೂಡಾ ಗ್ರೇಡ್-ಸಿ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹೂಡಾ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

ದೀಪಕ್ ಹೂಡಾ: 2022-23 ರ ಒಪ್ಪಂದ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ದೀಪಕ್ ಹೂಡಾ ಗ್ರೇಡ್-ಸಿ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹೂಡಾ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

8 / 9
ಯುಜ್ವೇಂದ್ರ ಚಹಲ್: ಕಳೆದ ವರ್ಷ 1 ಕೋಟಿ ರೂ. ಸಂಭಾವನೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಈ ಬಾರಿ ಗ್ರೇಡ್ ಸಿ ಒಪ್ಪಂದಕ್ಕೂ ಪರಿಗಣಿಸಲಾಗಿಲ್ಲ ಎಂಬುದೇ ಅಚ್ಚರಿ.

ಯುಜ್ವೇಂದ್ರ ಚಹಲ್: ಕಳೆದ ವರ್ಷ 1 ಕೋಟಿ ರೂ. ಸಂಭಾವನೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಈ ಬಾರಿ ಗ್ರೇಡ್ ಸಿ ಒಪ್ಪಂದಕ್ಕೂ ಪರಿಗಣಿಸಲಾಗಿಲ್ಲ ಎಂಬುದೇ ಅಚ್ಚರಿ.

9 / 9
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್