AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prasidh Krishna: ಇಂಜುರಿ ಬಗ್ಗೆ ಬಿಗ್​ ಅಪ್​ಡೇಟ್ ನೀಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ; ಮತ್ತೆ ತಂಡಕ್ಕೆ ರೀ ಎಂಟ್ರಿ ಯಾವಾಗ?

Prasidh Krishna: ಭಾರತದ ಯುವ ಬೌಲರ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಳೆದ ಆರು ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಗಾಯದಿಂದಾಗಿ ಚೇತರಿಸಿಕೊಳ್ಳುತ್ತಿರುವ ಪ್ರಸಿದ್ಧ್, ಇದೀಗ ಯಾವಾಗ ಕ್ರಿಕೆಟ್​ಗೆ ಮರಳಲಿದ್ದಾರೆ ಎಂಬುದರ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

TV9 Web
| Edited By: |

Updated on:Feb 16, 2023 | 5:45 PM

Share
ಭಾರತದ ಯುವ ಬೌಲರ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಳೆದ ಆರು ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಗಾಯದಿಂದಾಗಿ ಚೇತರಿಸಿಕೊಳ್ಳುತ್ತಿರುವ ಪ್ರಸಿದ್ಧ್, ಇದೀಗ ಯಾವಾಗ ಕ್ರಿಕೆಟ್​ಗೆ ಮರಳಲಿದ್ದಾರೆ ಎಂಬುದರ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

ಭಾರತದ ಯುವ ಬೌಲರ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಳೆದ ಆರು ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಗಾಯದಿಂದಾಗಿ ಚೇತರಿಸಿಕೊಳ್ಳುತ್ತಿರುವ ಪ್ರಸಿದ್ಧ್, ಇದೀಗ ಯಾವಾಗ ಕ್ರಿಕೆಟ್​ಗೆ ಮರಳಲಿದ್ದಾರೆ ಎಂಬುದರ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

1 / 5
ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರಸಿದ್ಧ್ ಕೃಷ್ಣ ಫೋಟೋವೊಂದನ್ನು ಹಂಚಿಕೊಂಡಿದ್ದು, ಆಸ್ಪತ್ರೆಯ ಬಟ್ಟೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವುದನ್ನು ಕಾಣಬಹುದಾಗಿದೆ. ಫೋಟೋ ಶೇರ್ ಮಾಡಿರುವ ಪ್ರಸಿದ್ಧ್, ‘ನಾನು ಕ್ರಿಕೆಟ್‌ನಿಂದ ಪಡೆದಕೊಂಡಿರುವ ವಿರಾಮದಿಂದಾಗಿ ತುಂಬಾ ದುಃಖಿತನಾಗಿದ್ದೇನೆ. ಶೀಘ್ರದಲ್ಲೇ ಆಟಕ್ಕೆ ಹಿಂತಿರುಗಲಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರಸಿದ್ಧ್ ಕೃಷ್ಣ ಫೋಟೋವೊಂದನ್ನು ಹಂಚಿಕೊಂಡಿದ್ದು, ಆಸ್ಪತ್ರೆಯ ಬಟ್ಟೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವುದನ್ನು ಕಾಣಬಹುದಾಗಿದೆ. ಫೋಟೋ ಶೇರ್ ಮಾಡಿರುವ ಪ್ರಸಿದ್ಧ್, ‘ನಾನು ಕ್ರಿಕೆಟ್‌ನಿಂದ ಪಡೆದಕೊಂಡಿರುವ ವಿರಾಮದಿಂದಾಗಿ ತುಂಬಾ ದುಃಖಿತನಾಗಿದ್ದೇನೆ. ಶೀಘ್ರದಲ್ಲೇ ಆಟಕ್ಕೆ ಹಿಂತಿರುಗಲಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

2 / 5
ಈ ಹಿಂದೆ ಪ್ರಸಿದ್ಧ್ ಕನಿಷ್ಠ 6 ತಿಂಗಳು ಅಥವಾ 1 ವರ್ಷದವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ 2023ರ ಏಕದಿನ ವಿಶ್ವಕಪ್‌ನಲ್ಲಿ ಪ್ರಸಿದ್ಧ್ ಆಡುವುದು ಅನುಮಾನ ಎಂದು ಹೇಳಲಾಗಿತ್ತು. ಆದರೆ, ಇದೀಗ ಕೃಷ್ಣ ಅವರು ಶೀಘ್ರದಲ್ಲೇ ಫಿಟ್ ಕಮ್‌ಬ್ಯಾಕ್ ಮಾಡುವ ಸಾಧ್ಯತೆಗಳಿವೆ ಎಂಬುದು ಅವರ ಫೋಟೋದಲ್ಲಿಯೇ ತಿಳಿದುಬರುತ್ತಿದೆ.

ಈ ಹಿಂದೆ ಪ್ರಸಿದ್ಧ್ ಕನಿಷ್ಠ 6 ತಿಂಗಳು ಅಥವಾ 1 ವರ್ಷದವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ 2023ರ ಏಕದಿನ ವಿಶ್ವಕಪ್‌ನಲ್ಲಿ ಪ್ರಸಿದ್ಧ್ ಆಡುವುದು ಅನುಮಾನ ಎಂದು ಹೇಳಲಾಗಿತ್ತು. ಆದರೆ, ಇದೀಗ ಕೃಷ್ಣ ಅವರು ಶೀಘ್ರದಲ್ಲೇ ಫಿಟ್ ಕಮ್‌ಬ್ಯಾಕ್ ಮಾಡುವ ಸಾಧ್ಯತೆಗಳಿವೆ ಎಂಬುದು ಅವರ ಫೋಟೋದಲ್ಲಿಯೇ ತಿಳಿದುಬರುತ್ತಿದೆ.

3 / 5
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ಎ ತಂಡದ ವಿರುದ್ಧ ಆಡಿದ 3 ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯಲ್ಲಿ ಪ್ರಸಿದ್ಧ್ ಕೃಷ್ಣ ಗಾಯಗೊಂಡಿದ್ದರು. ಇದಾದ ಬಳಿಕ ಅವರ ಜಾಗಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ಎ ತಂಡದ ವಿರುದ್ಧ ಆಡಿದ 3 ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯಲ್ಲಿ ಪ್ರಸಿದ್ಧ್ ಕೃಷ್ಣ ಗಾಯಗೊಂಡಿದ್ದರು. ಇದಾದ ಬಳಿಕ ಅವರ ಜಾಗಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

4 / 5
2021ರಲ್ಲಿ ಏಕದಿನ ಮಾದರಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ ಪ್ರಸಿದ್ಧ್ ಕೃಷ್ಣ, ಇದುವರೆಗೆ 14 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 23.92 ಸರಾಸರಿಯಲ್ಲಿ 25 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೆಯೇ, ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿರುವ ಪ್ರಸಿದ್ಧ್, ಇದುವರೆಗೆ 51 ಪಂದ್ಯಗಳಲ್ಲಿ 34.76 ಸರಾಸರಿಯಲ್ಲಿ ಒಟ್ಟು 49 ವಿಕೆಟ್ ಪಡೆದಿದ್ದಾರೆ.

2021ರಲ್ಲಿ ಏಕದಿನ ಮಾದರಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ ಪ್ರಸಿದ್ಧ್ ಕೃಷ್ಣ, ಇದುವರೆಗೆ 14 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 23.92 ಸರಾಸರಿಯಲ್ಲಿ 25 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೆಯೇ, ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿರುವ ಪ್ರಸಿದ್ಧ್, ಇದುವರೆಗೆ 51 ಪಂದ್ಯಗಳಲ್ಲಿ 34.76 ಸರಾಸರಿಯಲ್ಲಿ ಒಟ್ಟು 49 ವಿಕೆಟ್ ಪಡೆದಿದ್ದಾರೆ.

5 / 5

Published On - 5:42 pm, Thu, 16 February 23

Web contact
Web contact

TV9 Kannada

Read More
Follow Us
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು