AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಕನ್ನಡಿಗ

IPL 2025 Purple Cap List: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್​-18ರ 36 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 9 ಬೌಲರ್​ಗಳು 10 ಕ್ಕಿಂತ ಅಧಿಕ ವಿಕೆಟ್ ಪಡೆದಿದ್ದಾರೆ. ಇವರಲ್ಲಿ ಐವರ ವಿಕೆಟ್​ಗಳ ಸಂಖ್ಯೆ 12 ಮುಟ್ಟಿದೆ. ಈ ಐವರಲ್ಲಿ ಕರ್ನಾಟಕದ ವೇಗ ಬೌಲರ್ ಕೂಡ ಇರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Apr 20, 2025 | 1:55 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಮುಕ್ತಾಯಗೊಂಡಿದೆ. ಮೊದಲ ಸುತ್ತಿನ 7 ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಪಡೆದಿರುವುದು ಕನ್ನಡಿಗ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಅತ್ಯದ್ಭುತ ಪ್ರದರ್ಶನ ಮುಂದುವರೆಸಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಮುಕ್ತಾಯಗೊಂಡಿದೆ. ಮೊದಲ ಸುತ್ತಿನ 7 ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಪಡೆದಿರುವುದು ಕನ್ನಡಿಗ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಅತ್ಯದ್ಭುತ ಪ್ರದರ್ಶನ ಮುಂದುವರೆಸಿದ್ದಾರೆ.

1 / 6
7 ಪಂದ್ಯಗಳಲ್ಲಿ 27 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ ಒಟ್ಟು 201 ರನ್ ನೀಡುವ ಮೂಲಕ 14 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಪ್ರತಿ ಓವರ್​ನಲ್ಲಿ ಕೇವಲ 7.44 ಎಕಾನಮಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಈ ಮೂಲಕ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಪ್ರಸಿದ್ಧ್ ಕೃಷ್ಣ ಅಗ್ರಸ್ಥಾನ ಅಲಂಕರಿಸಿದ್ದಾರೆ.

7 ಪಂದ್ಯಗಳಲ್ಲಿ 27 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ ಒಟ್ಟು 201 ರನ್ ನೀಡುವ ಮೂಲಕ 14 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಪ್ರತಿ ಓವರ್​ನಲ್ಲಿ ಕೇವಲ 7.44 ಎಕಾನಮಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಈ ಮೂಲಕ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಪ್ರಸಿದ್ಧ್ ಕೃಷ್ಣ ಅಗ್ರಸ್ಥಾನ ಅಲಂಕರಿಸಿದ್ದಾರೆ.

2 / 6
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್. 7 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಕುಲ್ದೀಪ್ ಯಾದವ್ 6.25ರ ಎಕಾನಮಿಯಲ್ಲಿ 175 ರನ್ ನೀಡುವ ಮೂಲಕ ಒಟ್ಟು 12 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್. 7 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಕುಲ್ದೀಪ್ ಯಾದವ್ 6.25ರ ಎಕಾನಮಿಯಲ್ಲಿ 175 ರನ್ ನೀಡುವ ಮೂಲಕ ಒಟ್ಟು 12 ವಿಕೆಟ್​ಗಳನ್ನು ಕಬಳಿಸಿದ್ದಾರೆ.

3 / 6
ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ 24 ಓವರ್​ಗಳನ್ನು ಎಸೆದಿರುವ ನೂರ್ ಅಹ್ಮದ್ 171 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ 24 ಓವರ್​ಗಳನ್ನು ಎಸೆದಿರುವ ನೂರ್ ಅಹ್ಮದ್ 171 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

4 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೋಶ್ ಹ್ಯಾಝಲ್​ವುಡ್ ಕೂಡ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆರ್​ಸಿಬಿ ಪರ 7 ಪಂದ್ಯಗಳಲ್ಲಿ 24.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 203 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೋಶ್ ಹ್ಯಾಝಲ್​ವುಡ್ ಕೂಡ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆರ್​ಸಿಬಿ ಪರ 7 ಪಂದ್ಯಗಳಲ್ಲಿ 24.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 203 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

5 / 6
ಐದನೇ ಸ್ಥಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುತ್ತಿರುವ ಶಾರ್ದೂಲ್ ಠಾಕೂರ್ ಇದ್ದಾರೆ. 8 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಶಾರ್ದೂಲ್ ಒಟ್ಟು 308 ರನ್ ಬಿಟ್ಟು ಕೊಡುವ ಮೂಲಕ 12 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

ಐದನೇ ಸ್ಥಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುತ್ತಿರುವ ಶಾರ್ದೂಲ್ ಠಾಕೂರ್ ಇದ್ದಾರೆ. 8 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಶಾರ್ದೂಲ್ ಒಟ್ಟು 308 ರನ್ ಬಿಟ್ಟು ಕೊಡುವ ಮೂಲಕ 12 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

6 / 6
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ