AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prasidh Krishna: ಬಹುಕಾಲದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಪ್ರಸಿದ್ಧ್ ಕೃಷ್ಣ

Prasidh Krishna: 2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ.

TV9 Web
| Edited By: |

Updated on: Jun 06, 2023 | 8:28 PM

Share
ಟೀಮ್ ಇಂಡಿಯಾ ಆಟಗಾರ, ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ತನ್ನ ಬಹುಕಾಲದ ಗೆಳತಿ ರಚನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಟೀಮ್ ಇಂಡಿಯಾ ಆಟಗಾರ, ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ತನ್ನ ಬಹುಕಾಲದ ಗೆಳತಿ ರಚನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಈ ವೇಳೆ ನಡೆದ ಹಳದಿ ಸಂಭ್ರಮದಲ್ಲಿ ಕರ್ನಾಟಕದ ಆಟಗಾರರಾದ ದೇವದತ್ ಪಡಿಕ್ಕಲ್, ಜಗದೀಶ್ ಸುಚಿತ್, ಶರತ್ ಬಿಆರ್​ ಸೇರಿದಂತೆ ಪ್ರಸಿದ್ಧ್ ಕೃಷ್ಣ ಅವರ ಆಪ್ತರು ಕಾಣಿಸಿಕೊಂಡಿದ್ದರು.

ಈ ವೇಳೆ ನಡೆದ ಹಳದಿ ಸಂಭ್ರಮದಲ್ಲಿ ಕರ್ನಾಟಕದ ಆಟಗಾರರಾದ ದೇವದತ್ ಪಡಿಕ್ಕಲ್, ಜಗದೀಶ್ ಸುಚಿತ್, ಶರತ್ ಬಿಆರ್​ ಸೇರಿದಂತೆ ಪ್ರಸಿದ್ಧ್ ಕೃಷ್ಣ ಅವರ ಆಪ್ತರು ಕಾಣಿಸಿಕೊಂಡಿದ್ದರು.

2 / 6
ಇದೀಗ ಪ್ರಸಿದ್ಧ್ ಕೃಷ್ಣ ಹಾಗೂ ರಚನಾ ಅವರ ಸಂಭ್ರಮ-ಸಡಗರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದೀಗ ಪ್ರಸಿದ್ಧ್ ಕೃಷ್ಣ ಹಾಗೂ ರಚನಾ ಅವರ ಸಂಭ್ರಮ-ಸಡಗರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 6
ಇದರೊಂದಿಗೆ ಕರ್ನಾಟಕದ ಯುವ ವೇಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಖಚಿತವಾಗಿದೆ.

ಇದರೊಂದಿಗೆ ಕರ್ನಾಟಕದ ಯುವ ವೇಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಖಚಿತವಾಗಿದೆ.

4 / 6
2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 5.32 ರ ಸರಾಸರಿಯಲ್ಲಿ ರನ್ ನೀಡಿ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ.

2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 5.32 ರ ಸರಾಸರಿಯಲ್ಲಿ ರನ್ ನೀಡಿ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 6
ಹಾಗೆಯೇ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಬೌಲರ್​ ಆಗಿರುವ ಪ್ರಸಿದ್ಧ್ ಕೃಷ್ಣ ಈ ಬಾರಿ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ. ಇನ್ನು ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 51 ಐಪಿಎಲ್ ಪಂದ್ಯಗಳನ್ನಾಡಿರುವ ಕರ್ನಾಟಕ ವೇಗಿ 49 ವಿಕೆಟ್​ಗಳನ್ನು ಪಡೆದಿದ್ದಾರೆ.

ಹಾಗೆಯೇ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಬೌಲರ್​ ಆಗಿರುವ ಪ್ರಸಿದ್ಧ್ ಕೃಷ್ಣ ಈ ಬಾರಿ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ. ಇನ್ನು ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 51 ಐಪಿಎಲ್ ಪಂದ್ಯಗಳನ್ನಾಡಿರುವ ಕರ್ನಾಟಕ ವೇಗಿ 49 ವಿಕೆಟ್​ಗಳನ್ನು ಪಡೆದಿದ್ದಾರೆ.

6 / 6
Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!