AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prasidh Krishna: ಬಹುಕಾಲದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಪ್ರಸಿದ್ಧ್ ಕೃಷ್ಣ

Prasidh Krishna: 2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 06, 2023 | 8:28 PM

ಟೀಮ್ ಇಂಡಿಯಾ ಆಟಗಾರ, ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ತನ್ನ ಬಹುಕಾಲದ ಗೆಳತಿ ರಚನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಟೀಮ್ ಇಂಡಿಯಾ ಆಟಗಾರ, ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ತನ್ನ ಬಹುಕಾಲದ ಗೆಳತಿ ರಚನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಈ ವೇಳೆ ನಡೆದ ಹಳದಿ ಸಂಭ್ರಮದಲ್ಲಿ ಕರ್ನಾಟಕದ ಆಟಗಾರರಾದ ದೇವದತ್ ಪಡಿಕ್ಕಲ್, ಜಗದೀಶ್ ಸುಚಿತ್, ಶರತ್ ಬಿಆರ್​ ಸೇರಿದಂತೆ ಪ್ರಸಿದ್ಧ್ ಕೃಷ್ಣ ಅವರ ಆಪ್ತರು ಕಾಣಿಸಿಕೊಂಡಿದ್ದರು.

ಈ ವೇಳೆ ನಡೆದ ಹಳದಿ ಸಂಭ್ರಮದಲ್ಲಿ ಕರ್ನಾಟಕದ ಆಟಗಾರರಾದ ದೇವದತ್ ಪಡಿಕ್ಕಲ್, ಜಗದೀಶ್ ಸುಚಿತ್, ಶರತ್ ಬಿಆರ್​ ಸೇರಿದಂತೆ ಪ್ರಸಿದ್ಧ್ ಕೃಷ್ಣ ಅವರ ಆಪ್ತರು ಕಾಣಿಸಿಕೊಂಡಿದ್ದರು.

2 / 6
ಇದೀಗ ಪ್ರಸಿದ್ಧ್ ಕೃಷ್ಣ ಹಾಗೂ ರಚನಾ ಅವರ ಸಂಭ್ರಮ-ಸಡಗರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದೀಗ ಪ್ರಸಿದ್ಧ್ ಕೃಷ್ಣ ಹಾಗೂ ರಚನಾ ಅವರ ಸಂಭ್ರಮ-ಸಡಗರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 6
ಇದರೊಂದಿಗೆ ಕರ್ನಾಟಕದ ಯುವ ವೇಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಖಚಿತವಾಗಿದೆ.

ಇದರೊಂದಿಗೆ ಕರ್ನಾಟಕದ ಯುವ ವೇಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಖಚಿತವಾಗಿದೆ.

4 / 6
2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 5.32 ರ ಸರಾಸರಿಯಲ್ಲಿ ರನ್ ನೀಡಿ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ.

2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 5.32 ರ ಸರಾಸರಿಯಲ್ಲಿ ರನ್ ನೀಡಿ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 6
ಹಾಗೆಯೇ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಬೌಲರ್​ ಆಗಿರುವ ಪ್ರಸಿದ್ಧ್ ಕೃಷ್ಣ ಈ ಬಾರಿ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ. ಇನ್ನು ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 51 ಐಪಿಎಲ್ ಪಂದ್ಯಗಳನ್ನಾಡಿರುವ ಕರ್ನಾಟಕ ವೇಗಿ 49 ವಿಕೆಟ್​ಗಳನ್ನು ಪಡೆದಿದ್ದಾರೆ.

ಹಾಗೆಯೇ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಬೌಲರ್​ ಆಗಿರುವ ಪ್ರಸಿದ್ಧ್ ಕೃಷ್ಣ ಈ ಬಾರಿ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ. ಇನ್ನು ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 51 ಐಪಿಎಲ್ ಪಂದ್ಯಗಳನ್ನಾಡಿರುವ ಕರ್ನಾಟಕ ವೇಗಿ 49 ವಿಕೆಟ್​ಗಳನ್ನು ಪಡೆದಿದ್ದಾರೆ.

6 / 6
Follow us
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ