AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟಿ20 ವಿಶ್ವಕಪ್ 2021: ಟೀಮ್ ಇಂಡಿಯಾ ಸಂಭಾವ್ಯ ತಂಡ ಹೀಗಿದೆ

Predicted Squad for Team India for T20 World Cup 2021: ಇಂಗ್ಲೆಂಡ್ ವಿರುದ್ದದ 4ನೇ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ವಿಶ್ವಕಪ್ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ.

TV9 Web
| Edited By: |

Updated on: Sep 05, 2021 | 7:29 PM

Share
ಇನ್ನು ಟಿ20 ಕ್ರಿಕೆಟ್​​ನ ಟಾಪ್ 8 ರ್ಯಾಂಕಿಂಗ್ ತಂಡಗಳು ಈಗಾಗಲೇ ನೇರವಾಗಿ ಸೂಪರ್ 12 ಹಂತಕ್ಕೇರಿದೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ. ಈ ತಂಡಗಳ ಜೊತೆ ಅರ್ಹತಾ ಸುತ್ತಿನಿಂದ 4 ತಂಡಗಳು ಸೇರ್ಪಡೆಯಾಗಲಿದ್ದು, ಆ ಬಳಿಕ ಸೂಪರ್ 12 ಪಂದ್ಯಗಳು ಶುರುವಾಗಲಿದೆ.

ಇನ್ನು ಟಿ20 ಕ್ರಿಕೆಟ್​​ನ ಟಾಪ್ 8 ರ್ಯಾಂಕಿಂಗ್ ತಂಡಗಳು ಈಗಾಗಲೇ ನೇರವಾಗಿ ಸೂಪರ್ 12 ಹಂತಕ್ಕೇರಿದೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ. ಈ ತಂಡಗಳ ಜೊತೆ ಅರ್ಹತಾ ಸುತ್ತಿನಿಂದ 4 ತಂಡಗಳು ಸೇರ್ಪಡೆಯಾಗಲಿದ್ದು, ಆ ಬಳಿಕ ಸೂಪರ್ 12 ಪಂದ್ಯಗಳು ಶುರುವಾಗಲಿದೆ.

1 / 9
ವಿಶ್ವಕಪ್ ಟ್ರೋಪಿ

ವಿಶ್ವಕಪ್ ಟ್ರೋಪಿ

2 / 9
ಕೆಲ ಮೂಲಗಳ ಪ್ರಕಾರ 14 ಆಟಗಾರರ ಆಯ್ಕೆ ಖಚಿತವಾಗಿದ್ದು, ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾಆಯ್ಕೆಯಾಗಲಿದ್ದಾರೆ. ಇನ್ನು ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಸ್ಥಾನ ಪಡೆಯಲಿದ್ದಾರೆ. ಅದೇ ರೀತಿ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಹಾಗೂ ಸೂರ್ಯಕುಮಾರ್ ಯಾದವ್ ಸ್ಥಾನ ಖಚಿತ. ಜೊತೆಗೆ ಶೇಯಸ್ ಅಯ್ಯರ್ ಸಹ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ.

ಕೆಲ ಮೂಲಗಳ ಪ್ರಕಾರ 14 ಆಟಗಾರರ ಆಯ್ಕೆ ಖಚಿತವಾಗಿದ್ದು, ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾಆಯ್ಕೆಯಾಗಲಿದ್ದಾರೆ. ಇನ್ನು ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಸ್ಥಾನ ಪಡೆಯಲಿದ್ದಾರೆ. ಅದೇ ರೀತಿ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಹಾಗೂ ಸೂರ್ಯಕುಮಾರ್ ಯಾದವ್ ಸ್ಥಾನ ಖಚಿತ. ಜೊತೆಗೆ ಶೇಯಸ್ ಅಯ್ಯರ್ ಸಹ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ.

3 / 9
ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಸ್ಪಿನ್ನರ್​ ಆಗಿ ಯಜುವೇಂದ್ರ ಚಹಲ್ ತಂಡದಲ್ಲಿರಲಿದ್ದಾರೆ. ಇನ್ನು ವೇಗಿಗಳಾಗಿ  ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ (ಸಂಪೂರ್ಣ ಫಿಟ್ ಆಗಿದ್ದರೆ) ವೇಗದ ಬೌಲಿಂಗ್ ವಿಭಾಗದಲ್ಲಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಸ್ಪಿನ್ನರ್​ ಆಗಿ ಯಜುವೇಂದ್ರ ಚಹಲ್ ತಂಡದಲ್ಲಿರಲಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ (ಸಂಪೂರ್ಣ ಫಿಟ್ ಆಗಿದ್ದರೆ) ವೇಗದ ಬೌಲಿಂಗ್ ವಿಭಾಗದಲ್ಲಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

4 / 9
ಇದಲ್ಲದೇ ಇಬ್ಬರೂ ವೇಗದ ಬೌಲರ್‌ಗಳಿಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಕೂಡ ಇದೆ. ಇದಕ್ಕಾಗಿ ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಟಿ ನಟರಾಜನ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ನಡುವೆ ಪೈಪೋಟಿ ಎಂದು ತಿಳಿದು ಬಂದಿದೆ. ಇನ್ನು ಮೂರನೇ ಆಲ್​ರೌಂಡರ್ ಸ್ಥಾನಕ್ಕಾಗಿ ಅಕ್ಸರ್ ಪಟೇಲ್, ಕೃನಾಲ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ಆಯ್ಕೆದಾರರ ಪಟ್ಟಿಯಲ್ಲಿದ್ದಾರೆ.

ಇದಲ್ಲದೇ ಇಬ್ಬರೂ ವೇಗದ ಬೌಲರ್‌ಗಳಿಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಕೂಡ ಇದೆ. ಇದಕ್ಕಾಗಿ ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಟಿ ನಟರಾಜನ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ನಡುವೆ ಪೈಪೋಟಿ ಎಂದು ತಿಳಿದು ಬಂದಿದೆ. ಇನ್ನು ಮೂರನೇ ಆಲ್​ರೌಂಡರ್ ಸ್ಥಾನಕ್ಕಾಗಿ ಅಕ್ಸರ್ ಪಟೇಲ್, ಕೃನಾಲ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ಆಯ್ಕೆದಾರರ ಪಟ್ಟಿಯಲ್ಲಿದ್ದಾರೆ.

5 / 9
ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್

ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್

6 / 9
ತಂಡದಲ್ಲಿ ಸ್ಥಾನ ಪಡೆಯುವ ಖಚಿತತೆ ಹೊಂದಿರುವ ಆಟಗಾರರು: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್ , ಇಶಾನ್ ಕಿಶನ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್

ತಂಡದಲ್ಲಿ ಸ್ಥಾನ ಪಡೆಯುವ ಖಚಿತತೆ ಹೊಂದಿರುವ ಆಟಗಾರರು: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್ , ಇಶಾನ್ ಕಿಶನ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್

7 / 9
ಹಾಗೆಯೇ ಹೆಚ್ಚುವರಿ ಸ್ಪಿನ್ನರ್​ಗಳಿಗೆ ಮಣೆಹಾಕಲು ಬಯಸಿದರೆ, ಆರ್ ಅಶ್ವಿನ್, ರಾಹುಲ್ ಚಹರ್ ಮತ್ತು ವರುಣ್ ಚಕ್ರವರ್ತಿ ಸ್ಪಿನ್ ಬೌಲರ್‌ಗಳ ಪಟ್ಟಿಯಲ್ಲಿದ್ದಾರೆ. ಇದಾಗ್ಯೂ ದೀರ್ಘಕಾಲದಿಂದ ಅಂತರಾಷ್ಟ್ರೀಯ ಟಿ20 ಆಡದ ಅಶ್ವಿನ್​ಗೆ ಸ್ಥಾನ ಸಿಗೋದು ಡೌಟ್ ಎನ್ನಬಹುದು. ಒಟ್ಟಿನಲ್ಲಿ ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್​ ಇಂಡಿಯಾದಿಂದ 15 ಸದಸ್ಯರ ಬಳಗವನ್ನು ಆಯ್ಕೆ ಮಾಡುವುದು ಇದೀಗ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಆದರೆ ಟಿ20 ವಿಶ್ವಕಪ್​ ತಂಡವನ್ನು ಪ್ರಕಟಿಸಲು ಐಸಿಸಿ ಸೆಪ್ಟೆಂಬರ್ 10ರವರೆಗೆ ಗಡುವು ನೀಡಿದ್ದು, ಹೀಗಾಗಿ ಇಂದು ಅಥವಾ ನಾಳೆ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಪ್ರಕಟಗೊಳ್ಳುವ ಸಾಧ್ಯತೆಯಿದೆ.

ಹಾಗೆಯೇ ಹೆಚ್ಚುವರಿ ಸ್ಪಿನ್ನರ್​ಗಳಿಗೆ ಮಣೆಹಾಕಲು ಬಯಸಿದರೆ, ಆರ್ ಅಶ್ವಿನ್, ರಾಹುಲ್ ಚಹರ್ ಮತ್ತು ವರುಣ್ ಚಕ್ರವರ್ತಿ ಸ್ಪಿನ್ ಬೌಲರ್‌ಗಳ ಪಟ್ಟಿಯಲ್ಲಿದ್ದಾರೆ. ಇದಾಗ್ಯೂ ದೀರ್ಘಕಾಲದಿಂದ ಅಂತರಾಷ್ಟ್ರೀಯ ಟಿ20 ಆಡದ ಅಶ್ವಿನ್​ಗೆ ಸ್ಥಾನ ಸಿಗೋದು ಡೌಟ್ ಎನ್ನಬಹುದು. ಒಟ್ಟಿನಲ್ಲಿ ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್​ ಇಂಡಿಯಾದಿಂದ 15 ಸದಸ್ಯರ ಬಳಗವನ್ನು ಆಯ್ಕೆ ಮಾಡುವುದು ಇದೀಗ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಆದರೆ ಟಿ20 ವಿಶ್ವಕಪ್​ ತಂಡವನ್ನು ಪ್ರಕಟಿಸಲು ಐಸಿಸಿ ಸೆಪ್ಟೆಂಬರ್ 10ರವರೆಗೆ ಗಡುವು ನೀಡಿದ್ದು, ಹೀಗಾಗಿ ಇಂದು ಅಥವಾ ನಾಳೆ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಪ್ರಕಟಗೊಳ್ಳುವ ಸಾಧ್ಯತೆಯಿದೆ.

8 / 9
ವೇಗದ ಬೌಲರ್‌ಗಳು: ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಮೊಹಮ್ಮದ್ ಶಮಿ

ವೇಗದ ಬೌಲರ್‌ಗಳು: ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಮೊಹಮ್ಮದ್ ಶಮಿ

9 / 9
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ