AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಪಾರ್ಟಿಯಲ್ಲಿ ಪೃಥ್ವಿ ಶಾ ಜೊತೆ ಕಾಣಿಸಿಕೊಂಡ ಈ ಚೆಲುವೆ​ ಯಾರು ಗೊತ್ತಾ?

ಪೃಥ್ವಿ ಶಾ ಟೀಂ ಇಂಡಿಯಾದಿಂದ ಹೊರಬಿದ್ದು ವರ್ಷಗಳೇ ಕಳೆದಿವೆ. ಈಗ ದೇಶಿ ಟೂರ್ನಿಯಲ್ಲಿ ಆಡುತ್ತಿರುವ ಪೃಥ್ವಿ ಹೊಸ ವರ್ಷದ ಪಾರ್ಟಿಯಲ್ಲಿ ಮಿಸ್ಟರಿ ಹುಡುಗಿಯೊಂದಿಗೆ ಕಾಣಿಸಿಕೊಂಡು ಸಖತ್ ಸುದ್ದಿಯಲ್ಲಿದ್ದಾರೆ.

TV9 Web
| Edited By: |

Updated on:Jan 02, 2023 | 6:16 PM

Share
ಪೃಥ್ವಿ ಶಾ ಟೀಂ ಇಂಡಿಯಾದಿಂದ ಹೊರಬಿದ್ದು ವರ್ಷಗಳೇ ಕಳೆದಿವೆ. ಈಗ ದೇಶಿ ಟೂರ್ನಿಯಲ್ಲಿ ಆಡುತ್ತಿರುವ ಪೃಥ್ವಿ ಹೊಸ ವರ್ಷದ ಪಾರ್ಟಿಯಲ್ಲಿ ಮಿಸ್ಟರಿ ಹುಡುಗಿಯೊಂದಿಗೆ ಕಾಣಿಸಿಕೊಂಡು ಸಖತ್ ಸುದ್ದಿಯಲ್ಲಿದ್ದಾರೆ.

ಪೃಥ್ವಿ ಶಾ ಟೀಂ ಇಂಡಿಯಾದಿಂದ ಹೊರಬಿದ್ದು ವರ್ಷಗಳೇ ಕಳೆದಿವೆ. ಈಗ ದೇಶಿ ಟೂರ್ನಿಯಲ್ಲಿ ಆಡುತ್ತಿರುವ ಪೃಥ್ವಿ ಹೊಸ ವರ್ಷದ ಪಾರ್ಟಿಯಲ್ಲಿ ಮಿಸ್ಟರಿ ಹುಡುಗಿಯೊಂದಿಗೆ ಕಾಣಿಸಿಕೊಂಡು ಸಖತ್ ಸುದ್ದಿಯಲ್ಲಿದ್ದಾರೆ.

1 / 5
ಈಗ ಸೋಶಿಯಲ್ ಮೀಡಿಯಾದಲ್ಲಿ ಶಾ ಪೋಸ್ಟ್ ಮಾಡಿರುವ ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ. ಕಪ್ಪು ಡ್ರೆಸ್ ಧರಿಸಿ ಶಾ ಬಳಿ ಕುಳಿತಿರುವ ಸುಂದರಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಈಗ ಸೋಶಿಯಲ್ ಮೀಡಿಯಾದಲ್ಲಿ ಶಾ ಪೋಸ್ಟ್ ಮಾಡಿರುವ ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ. ಕಪ್ಪು ಡ್ರೆಸ್ ಧರಿಸಿ ಶಾ ಬಳಿ ಕುಳಿತಿರುವ ಸುಂದರಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

2 / 5
ಶಾ ಜೊತೆಗೆ ಕಾಣಿಸಿಕೊಂಡಿರುವ ಈ ಸುಂದರಿ ಬೇರೆ ಯಾರೂ ಅಲ್ಲ, ಮಹಾರಾಷ್ಟ್ರದ ನಾಸಿಕ್ ಮೂಲದ ನಟಿ ನಿಧಿ ತಪಾಡಿಯಾ.

ಶಾ ಜೊತೆಗೆ ಕಾಣಿಸಿಕೊಂಡಿರುವ ಈ ಸುಂದರಿ ಬೇರೆ ಯಾರೂ ಅಲ್ಲ, ಮಹಾರಾಷ್ಟ್ರದ ನಾಸಿಕ್ ಮೂಲದ ನಟಿ ನಿಧಿ ತಪಾಡಿಯಾ.

3 / 5
ಸೋಶಿಯಲ್ ಮೀಡಿಯಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿರುವ ತಪಾಡಿಯಾ ತನ್ನ ಬೋಲ್ಡ್ ಫೋಟೋಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿರುವ ತಪಾಡಿಯಾ ತನ್ನ ಬೋಲ್ಡ್ ಫೋಟೋಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ.

4 / 5
2016 ರಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ನಿಧಿ, ಟಿವಿ ಶೋ ಸಿಐಡಿಯಲ್ಲಿಯೂ ಕೆಲಸ ಮಾಡಿದ್ದಾರೆ.

2016 ರಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ನಿಧಿ, ಟಿವಿ ಶೋ ಸಿಐಡಿಯಲ್ಲಿಯೂ ಕೆಲಸ ಮಾಡಿದ್ದಾರೆ.

5 / 5

Published On - 6:16 pm, Mon, 2 January 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?