AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithvi Shaw-Nidhi Tapadia: ರೋಮ್ಯಾಂಟಿಕ್ ಫೋಟೋ ಶೇರ್ ಮಾಡಿ ಆ ಬಳಿಕ ನಂದಲ್ಲ ಎಂದ ಪೃಥ್ವಿ ಶಾ

Prithvi Shaw - Nidhi Tapadia: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದ ಪೃಥ್ವಿ ಶಾಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಸಿಕ್ಕಿರಲಿಲ್ಲ.

TV9 Web
| Edited By: |

Updated on:Feb 14, 2023 | 6:35 PM

Share
ವಾಲೆಂಟೈನ್ಸ್ ದಿನದಂದು ಟೀಮ್ ಇಂಡಿಯಾ ಕ್ರಿಕೆಟಿಗ ಪೃಥ್ವಿ ಶಾ ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ತಮ್ಮ ಗರ್ಲ್​ಫ್ರೆಂಡ್ ತಪಾಡಿಯಾ ಜೊತೆಗಿನ ಈ ರೋಮ್ಯಾಂಟಿಕ್ ಚಿತ್ರವನ್ನು ಪ್ರೇಮಿಗಳ ದಿನದಂದು ಪೃಥ್ವಿ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿದ್ದರು.

ವಾಲೆಂಟೈನ್ಸ್ ದಿನದಂದು ಟೀಮ್ ಇಂಡಿಯಾ ಕ್ರಿಕೆಟಿಗ ಪೃಥ್ವಿ ಶಾ ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ತಮ್ಮ ಗರ್ಲ್​ಫ್ರೆಂಡ್ ತಪಾಡಿಯಾ ಜೊತೆಗಿನ ಈ ರೋಮ್ಯಾಂಟಿಕ್ ಚಿತ್ರವನ್ನು ಪ್ರೇಮಿಗಳ ದಿನದಂದು ಪೃಥ್ವಿ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿದ್ದರು.

1 / 6
ಪ್ರಿಯತಮೆಗೆ ಮುತ್ತಿಕ್ಕಲು ಮುಂದಾಗುತ್ತಿರುವ ಈ ಫೋಟೋಗೆ ಹ್ಯಾಪಿ ವಾಲೆಂಟೈನ್ಸ್​ ಡೇ ಮೈ ವೈಫಿ ಎಂದು ಕ್ಯಾಪ್ಷನ್ ನೀಡಿದ್ದರು. ಈ ಚಿತ್ರವು ವೈರಲ್ ಆಗುತ್ತಿದ್ದಂತೆ ಪೃಥ್ವಿ ಶಾ ಡಿಲೀಟ್ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಗೆಳೆತಿ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿತು.

ಪ್ರಿಯತಮೆಗೆ ಮುತ್ತಿಕ್ಕಲು ಮುಂದಾಗುತ್ತಿರುವ ಈ ಫೋಟೋಗೆ ಹ್ಯಾಪಿ ವಾಲೆಂಟೈನ್ಸ್​ ಡೇ ಮೈ ವೈಫಿ ಎಂದು ಕ್ಯಾಪ್ಷನ್ ನೀಡಿದ್ದರು. ಈ ಚಿತ್ರವು ವೈರಲ್ ಆಗುತ್ತಿದ್ದಂತೆ ಪೃಥ್ವಿ ಶಾ ಡಿಲೀಟ್ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಗೆಳೆತಿ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿತು.

2 / 6
ಇದೀಗ ಈ ಫೋಟೋ ಕುರಿತಾಗಿ ಸ್ಪಷ್ಟನೆ ನೀಡಿರುವ ಪೃಥ್ವಿ ಶಾ, ಯಾರೋ ನನ್ನ ಫೋಟೋಗಳನ್ನು ಎಡಿಟ್ ಮಾಡಿದ್ದಾರೆ. ಅಲ್ಲದೆ ನನ್ನ ಇನ್​ಸ್ಟಾ ಪುಟದಲ್ಲಿ ಹಾಕಲಾಗಿದೆ ಎಂದು ತೋರಿಸಿದ್ದಾರೆ. ಅದು ನಂದಲ್ಲ, ಈ ರೀತಿಯ ಎಲ್ಲಾ ಟ್ಯಾಗ್​ಗಳನ್ನು ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ಪೃಥ್ವಿ ಶಾ ಬರೆದುಕೊಂಡಿದ್ದಾರೆ.

ಇದೀಗ ಈ ಫೋಟೋ ಕುರಿತಾಗಿ ಸ್ಪಷ್ಟನೆ ನೀಡಿರುವ ಪೃಥ್ವಿ ಶಾ, ಯಾರೋ ನನ್ನ ಫೋಟೋಗಳನ್ನು ಎಡಿಟ್ ಮಾಡಿದ್ದಾರೆ. ಅಲ್ಲದೆ ನನ್ನ ಇನ್​ಸ್ಟಾ ಪುಟದಲ್ಲಿ ಹಾಕಲಾಗಿದೆ ಎಂದು ತೋರಿಸಿದ್ದಾರೆ. ಅದು ನಂದಲ್ಲ, ಈ ರೀತಿಯ ಎಲ್ಲಾ ಟ್ಯಾಗ್​ಗಳನ್ನು ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ಪೃಥ್ವಿ ಶಾ ಬರೆದುಕೊಂಡಿದ್ದಾರೆ.

3 / 6
ಇದಾಗ್ಯೂ ವೈರಲ್ ಪ್ರಿಯರು ಮಾತ್ರ ಪೃಥ್ವಿ ಶಾ ಅವರ ಮಾತುಗಳನ್ನು ನಂಬಲು ಸುತಾರಂ ತಯಾರಿಲ್ಲ. ಬದಲಾಗಿ ನಿಧಿ ತಪಾಡಿಯಾ ಡಿಲೀಟ್ ಮಾಡುವಂತೆ ಹೇಳಿದ್ರಾ? ಮನೆಯಲ್ಲಿ ಬೈದ್ರಾ?...ಗರ್ಲ್​ ಫ್ರೆಂಡ್ ಕೈಕೊಟ್ಲಾ...ಎಂಬಿತ್ಯಾದಿ ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಇದಾಗ್ಯೂ ವೈರಲ್ ಪ್ರಿಯರು ಮಾತ್ರ ಪೃಥ್ವಿ ಶಾ ಅವರ ಮಾತುಗಳನ್ನು ನಂಬಲು ಸುತಾರಂ ತಯಾರಿಲ್ಲ. ಬದಲಾಗಿ ನಿಧಿ ತಪಾಡಿಯಾ ಡಿಲೀಟ್ ಮಾಡುವಂತೆ ಹೇಳಿದ್ರಾ? ಮನೆಯಲ್ಲಿ ಬೈದ್ರಾ?...ಗರ್ಲ್​ ಫ್ರೆಂಡ್ ಕೈಕೊಟ್ಲಾ...ಎಂಬಿತ್ಯಾದಿ ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

4 / 6
ಮಾಡೆಲ್ ಕಮ್ ನಟಿಯಾಗಿರುವ ನಿಧಿ ತಪಾಡಿಯಾ ಜೊತೆ ಪೃಥ್ವಿ ಶಾ ಹಲವು ತಿಂಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ವರ್ಷಾರಂಭದಲ್ಲಿ ಈ ಜೋಡಿಯು ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಾಲೆಂಟೈನ್ಸ್​ ದಿನದಂದೇ ನಟಿಯ ಜೊತೆಗಿನ ಪೃಥ್ವಿ ಶಾ ಅವರ ರೋಮ್ಯಾಂಟಿಕ್ ಫೋಟೋ ವೈರಲ್ ಆಗಿದೆ.

ಮಾಡೆಲ್ ಕಮ್ ನಟಿಯಾಗಿರುವ ನಿಧಿ ತಪಾಡಿಯಾ ಜೊತೆ ಪೃಥ್ವಿ ಶಾ ಹಲವು ತಿಂಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ವರ್ಷಾರಂಭದಲ್ಲಿ ಈ ಜೋಡಿಯು ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಾಲೆಂಟೈನ್ಸ್​ ದಿನದಂದೇ ನಟಿಯ ಜೊತೆಗಿನ ಪೃಥ್ವಿ ಶಾ ಅವರ ರೋಮ್ಯಾಂಟಿಕ್ ಫೋಟೋ ವೈರಲ್ ಆಗಿದೆ.

5 / 6
ಮಾಡೆಲ್ ಕಮ್ ನಟಿಯಾಗಿರುವ ನಿಧಿ ತಪಾಡಿಯಾ ಜೊತೆ ಪೃಥ್ವಿ ಶಾ ಹಲವು ತಿಂಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ವರ್ಷಾರಂಭದಲ್ಲಿ ಈ ಜೋಡಿಯು ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಾಲೆಂಟೈನ್ಸ್​ ದಿನದಂದೇ ನಟಿಯ ಜೊತೆಗಿನ ಪೃಥ್ವಿ ಶಾ ಅವರ ರೋಮ್ಯಾಂಟಿಕ್ ಫೋಟೋ ವೈರಲ್ ಆಗಿದೆ.

ಮಾಡೆಲ್ ಕಮ್ ನಟಿಯಾಗಿರುವ ನಿಧಿ ತಪಾಡಿಯಾ ಜೊತೆ ಪೃಥ್ವಿ ಶಾ ಹಲವು ತಿಂಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ವರ್ಷಾರಂಭದಲ್ಲಿ ಈ ಜೋಡಿಯು ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಾಲೆಂಟೈನ್ಸ್​ ದಿನದಂದೇ ನಟಿಯ ಜೊತೆಗಿನ ಪೃಥ್ವಿ ಶಾ ಅವರ ರೋಮ್ಯಾಂಟಿಕ್ ಫೋಟೋ ವೈರಲ್ ಆಗಿದೆ.

6 / 6

Published On - 6:35 pm, Tue, 14 February 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ