AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2025: ಪ್ರೊ ಕಬಡ್ಡಿ ಲೀಗ್​ಗೆ ಡೇಟ್ ಫಿಕ್ಸ್​

Pro Kabaddi 2025 Start Date: ಪ್ರೊ ಕಬಡ್ಡಿ ಲೀಗ್​ನ 12ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮಾಶಲ್ ಸ್ಪೋರ್ಟ್ಸ್ ಸಂಸ್ಥೆಯು ಟೂರ್ನಿಯ ಆರಂಭಕ್ಕೆ ದಿನಾಂಕ ನಿಗದಿ ಮಾಡಿದ್ದು, ಶೀಘ್ರದಲ್ಲೇ ಸಂಪೂರ್ಣ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ತಿಳಿಸಿದೆ. ಅದರಂತೆ ಆಗಸ್ಟ್ ತಿಂಗಳಾಂತ್ಯದಿಂದ ಪ್ರೊ ಕಬಡ್ಡಿ ಕದನ ಆರಂಭವಾಗಲಿದೆ.

ಝಾಹಿರ್ ಯೂಸುಫ್
|

Updated on:Jul 10, 2025 | 2:54 PM

Share
Pro Kabaddi 2025: ಪ್ರೊ ಕಬಡ್ಡಿ ಲೀಗ್ ಸೀಸನ್ 12 ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಅದರಂತೆ ಆಗಸ್ಟ್ 29 ರಿಂದ 12ನೇ ಆವೃತ್ತಿಯ ಕಬಡ್ಡಿ ಕದನ ಶುರುವಾಗಲಿದೆ. ಈ ಬಾರಿ ಕೂಡ ಒಟ್ಟು 12 ತಂಡಗಳು ಕಣಕ್ಕಿಳಿಯುತ್ತಿದ್ದು, ಶೀಘ್ರದಲ್ಲೇ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಲೀಗ್‌ನ ಆಯೋಜಕರಾದ ಮಶಾಲ್‌ ಸ್ಪೋರ್ಟ್ಸ್‌ ತಿಳಿಸಿದೆ.

Pro Kabaddi 2025: ಪ್ರೊ ಕಬಡ್ಡಿ ಲೀಗ್ ಸೀಸನ್ 12 ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಅದರಂತೆ ಆಗಸ್ಟ್ 29 ರಿಂದ 12ನೇ ಆವೃತ್ತಿಯ ಕಬಡ್ಡಿ ಕದನ ಶುರುವಾಗಲಿದೆ. ಈ ಬಾರಿ ಕೂಡ ಒಟ್ಟು 12 ತಂಡಗಳು ಕಣಕ್ಕಿಳಿಯುತ್ತಿದ್ದು, ಶೀಘ್ರದಲ್ಲೇ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಲೀಗ್‌ನ ಆಯೋಜಕರಾದ ಮಶಾಲ್‌ ಸ್ಪೋರ್ಟ್ಸ್‌ ತಿಳಿಸಿದೆ.

1 / 5
ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್​ ಅನ್ನು 12 ನಗರಗಳಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಕಳೆದ ಬಾರಿ ಹೈದರಾಬಾದ್​ನ ಗಚಿಬೌಲಿ, ನೋಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಅಲ್ಲದೆ ಟೂರ್ನಿಯ ಅಂತಿಮ ಹಂತದ ಪಂದ್ಯಗಳಿಗೆ ಪುಣೆಯ ಬಾಲೆವಾಡಿ ಬ್ಯಾಡ್ಮಿಂಟನ್ ಕ್ರೀಡಾಂಗಣ ಆತಿಥ್ಯವಹಿಸಿತ್ತು.

ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್​ ಅನ್ನು 12 ನಗರಗಳಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಕಳೆದ ಬಾರಿ ಹೈದರಾಬಾದ್​ನ ಗಚಿಬೌಲಿ, ನೋಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಅಲ್ಲದೆ ಟೂರ್ನಿಯ ಅಂತಿಮ ಹಂತದ ಪಂದ್ಯಗಳಿಗೆ ಪುಣೆಯ ಬಾಲೆವಾಡಿ ಬ್ಯಾಡ್ಮಿಂಟನ್ ಕ್ರೀಡಾಂಗಣ ಆತಿಥ್ಯವಹಿಸಿತ್ತು.

2 / 5
ಆದರೆ ಈ ಬಾರಿ ಈ ಹಿಂದಿನಂತೆ ಎಲ್ಲಾ ತಂಡಗಳ ಹೋಮ್ ಟೌನ್​ನಲ್ಲಿ ಪಂದ್ಯವನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಈ ಬಾರಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಬುಲ್ಸ್ ತಂಡದ ಪಂದ್ಯಗಳು ನಡೆಯುವ ಸಾಧ್ಯತೆಯಿದ್ದು, ಅಭಿಮಾನಿಗಳಿಗೆ ಗ್ಯಾಲರಿಯಲ್ಲಿ ಕೂತು ಪಂದ್ಯ ವೀಕ್ಷಿಸುವ ಅವಕಾಶ ದೊರೆಯುವ ನಿರೀಕ್ಷೆಯಿದೆ. 

ಆದರೆ ಈ ಬಾರಿ ಈ ಹಿಂದಿನಂತೆ ಎಲ್ಲಾ ತಂಡಗಳ ಹೋಮ್ ಟೌನ್​ನಲ್ಲಿ ಪಂದ್ಯವನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಈ ಬಾರಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಬುಲ್ಸ್ ತಂಡದ ಪಂದ್ಯಗಳು ನಡೆಯುವ ಸಾಧ್ಯತೆಯಿದ್ದು, ಅಭಿಮಾನಿಗಳಿಗೆ ಗ್ಯಾಲರಿಯಲ್ಲಿ ಕೂತು ಪಂದ್ಯ ವೀಕ್ಷಿಸುವ ಅವಕಾಶ ದೊರೆಯುವ ನಿರೀಕ್ಷೆಯಿದೆ. 

3 / 5
ಇನ್ನು ಬಾರಿ ಬಲಿಷ್ಠ ಪಡೆಯನ್ನು ರೂಪಿಸಿರುವ ಬೆಂಗಳೂರು ಬುಲ್ಸ್ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ. ಪ್ರೊ ಕಬಡ್ಡಿ ಲೀಗ್ ಸೀಸನ್ 6 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಬಳಿಕ ಬುಲ್ಸ್​ ಪಡೆಗೆ ಮತ್ತೆ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ  ಬಿ.ಸಿ. ರಮೇಶ್ ಕೋಚಿಂಗ್​ನಲ್ಲಿ ಮತ್ತೆ ಹಳೆಯ ಇತಿಹಾಸವನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ ಬೆಂಗಳೂರು ಬುಲ್ಸ್.

ಇನ್ನು ಬಾರಿ ಬಲಿಷ್ಠ ಪಡೆಯನ್ನು ರೂಪಿಸಿರುವ ಬೆಂಗಳೂರು ಬುಲ್ಸ್ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ. ಪ್ರೊ ಕಬಡ್ಡಿ ಲೀಗ್ ಸೀಸನ್ 6 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಬಳಿಕ ಬುಲ್ಸ್​ ಪಡೆಗೆ ಮತ್ತೆ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ  ಬಿ.ಸಿ. ರಮೇಶ್ ಕೋಚಿಂಗ್​ನಲ್ಲಿ ಮತ್ತೆ ಹಳೆಯ ಇತಿಹಾಸವನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ ಬೆಂಗಳೂರು ಬುಲ್ಸ್.

4 / 5
ಬೆಂಗಳೂರು ಬುಲ್ಸ್ ತಂಡ: ಆಕಾಶ್ ಶಿಂಧೆ, ಮಹಿಪಾಲ್, ಶುಭಂ ಬಿಟಕೆ, ಮಂಜೀತ್, ಪಂಕಜ್, ಗಣೇಶ ಬಿ, ಪಿರಟಿ ಶ್ರೀಶಿವತೇಜೇಶ್, ಆಶಿಶ್ ಮಲಿಕ್, ಯೋಗೇಶ್ ದಹಿಯಾ, ಸಂಜಯ್ ಧುಲ್, ಅಂಕುಶ್ ರಾಠಿ, ಸತ್ಯಪ್ಪ ಮಟ್ಟಿ, ಮನೀಶ್, ಶುಭಂ ರಹಾಟೆ, ಲಕ್ಕಿ ಕುಮಾರ್, ದೀಪಕ್ ಎಸ್.ಧೀರಜ್, ಅಲಿರೇಝ ಮಿಝೈರ್ಯಾನ್, ಅಹ್ಮದ್​ರೆಝ ಅಸ್ಗರಿ, ಅಮಿತ್ ಸಿಂಗ್ ಠಾಕೂರ್, ಸಾಹಿಲ್ ಸುಹಾಸ್ ರಾಣೆ, ಸಚಿನ್, ಚಂದ್ರನಾಯಕ್ ಎಂ.

ಬೆಂಗಳೂರು ಬುಲ್ಸ್ ತಂಡ: ಆಕಾಶ್ ಶಿಂಧೆ, ಮಹಿಪಾಲ್, ಶುಭಂ ಬಿಟಕೆ, ಮಂಜೀತ್, ಪಂಕಜ್, ಗಣೇಶ ಬಿ, ಪಿರಟಿ ಶ್ರೀಶಿವತೇಜೇಶ್, ಆಶಿಶ್ ಮಲಿಕ್, ಯೋಗೇಶ್ ದಹಿಯಾ, ಸಂಜಯ್ ಧುಲ್, ಅಂಕುಶ್ ರಾಠಿ, ಸತ್ಯಪ್ಪ ಮಟ್ಟಿ, ಮನೀಶ್, ಶುಭಂ ರಹಾಟೆ, ಲಕ್ಕಿ ಕುಮಾರ್, ದೀಪಕ್ ಎಸ್.ಧೀರಜ್, ಅಲಿರೇಝ ಮಿಝೈರ್ಯಾನ್, ಅಹ್ಮದ್​ರೆಝ ಅಸ್ಗರಿ, ಅಮಿತ್ ಸಿಂಗ್ ಠಾಕೂರ್, ಸಾಹಿಲ್ ಸುಹಾಸ್ ರಾಣೆ, ಸಚಿನ್, ಚಂದ್ರನಾಯಕ್ ಎಂ.

5 / 5

Published On - 2:54 pm, Thu, 10 July 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!