AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜಿಗೂ ಮುನ್ನ 10 ತಂಡಗಳಿಂದ ಗೇಟ್​ಪಾಸ್ ಪಡೆದ ಆಟಗಾರರು ಯಾರ್ಯಾರು? ಸಂಭಾವ್ಯ ಪಟ್ಟಿ ಇಲ್ಲಿದೆ

IPL 2024: ಎಲ್ಲಾ 10 ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ ಎಂಬ ಪಟ್ಟಿ ಈಗಾಗಲೇ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಈಗ ಹೊರಬಿದ್ದಿರುವ ಹೆಸರುಗಳೇ ತಂಡಗಳಿಂದ ಹೊರಬೀಳುವ ಸಾಧ್ಯತೆಗಳು ಹೆಚ್ಚಿವೆ.

ಪೃಥ್ವಿಶಂಕರ
|

Updated on:Nov 25, 2023 | 1:45 PM

Share
ಐಪಿಎಲ್ ಮಿನಿ ಹರಾಜಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅದಕ್ಕೂ ಮುನ್ನ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡಿರುವ ಮತ್ತು ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿಯನ್ನು ಸಲ್ಲಿಸಲು ನವೆಂಬರ್ 26 ಕೊನೆಯ ದಿನಾಂಕವಾಗಿದೆ.

ಐಪಿಎಲ್ ಮಿನಿ ಹರಾಜಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅದಕ್ಕೂ ಮುನ್ನ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡಿರುವ ಮತ್ತು ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿಯನ್ನು ಸಲ್ಲಿಸಲು ನವೆಂಬರ್ 26 ಕೊನೆಯ ದಿನಾಂಕವಾಗಿದೆ.

1 / 12
ಹೀಗಾಗಿ ಎಲ್ಲಾ 10 ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ ಎಂಬ ಪಟ್ಟಿ ಈಗಾಗಲೇ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಈಗ ಹೊರಬಿದ್ದಿರುವ ಹೆಸರುಗಳೇ ತಂಡಗಳಿಂದ ಹೊರಬೀಳುವ ಸಾಧ್ಯತೆಗಳು ಹೆಚ್ಚಿವೆ.

ಹೀಗಾಗಿ ಎಲ್ಲಾ 10 ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ ಎಂಬ ಪಟ್ಟಿ ಈಗಾಗಲೇ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಈಗ ಹೊರಬಿದ್ದಿರುವ ಹೆಸರುಗಳೇ ತಂಡಗಳಿಂದ ಹೊರಬೀಳುವ ಸಾಧ್ಯತೆಗಳು ಹೆಚ್ಚಿವೆ.

2 / 12
ರಾಜಸ್ಥಾನ್ ರಾಯಲ್ಸ್: ಕೆ ಸಿ ಕಾರಿಯಪ್ಪ, ಮುರುಗನ್ ಅಶ್ವಿನ್, ಜೋ ರೂಟ್, ಜೇಸನ್ ಹೊಲ್ಡರ್

ರಾಜಸ್ಥಾನ್ ರಾಯಲ್ಸ್: ಕೆ ಸಿ ಕಾರಿಯಪ್ಪ, ಮುರುಗನ್ ಅಶ್ವಿನ್, ಜೋ ರೂಟ್, ಜೇಸನ್ ಹೊಲ್ಡರ್

3 / 12
ಕೋಲ್ಕತ್ತಾ ನೈಟ್ ರೈಡರ್ಸ್: ಆಂಡ್ರೆ ರಸೆಲ್, ಎನ್ ಜಗದೀಸನ್, ಲಾಕಿ ಫರ್ಗುಸನ್, ಡಿ ವೀಸೆ, ಮನದೀಪ್ ಸಿಂಗ್

ಕೋಲ್ಕತ್ತಾ ನೈಟ್ ರೈಡರ್ಸ್: ಆಂಡ್ರೆ ರಸೆಲ್, ಎನ್ ಜಗದೀಸನ್, ಲಾಕಿ ಫರ್ಗುಸನ್, ಡಿ ವೀಸೆ, ಮನದೀಪ್ ಸಿಂಗ್

4 / 12
ಗುಜರಾತ್ ಟೈಟಾನ್ಸ್: ಯಶ್ ದಯಾಳ್, ದಸುನ್ ಶನಕ, ಓಡಿಯಾನ್ ಸ್ಮಿತ್, ಪ್ರದೀಪ್ ಸಾಂಗ್ವಾನ್, ಉರ್ವಿಲ್ ಪಟೇಲ್

ಗುಜರಾತ್ ಟೈಟಾನ್ಸ್: ಯಶ್ ದಯಾಳ್, ದಸುನ್ ಶನಕ, ಓಡಿಯಾನ್ ಸ್ಮಿತ್, ಪ್ರದೀಪ್ ಸಾಂಗ್ವಾನ್, ಉರ್ವಿಲ್ ಪಟೇಲ್

5 / 12
ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಮನೀಶ್ ಪಾಂಡೆ, ಮುಸ್ತಾಫಿಜುರ್ ರೆಹಮಾನ್, ಲುಂಗಿ ಎನ್‌ಗಿಡಿ, ರಿಪಾಲ್ ಪಟೇಲ್.

ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಮನೀಶ್ ಪಾಂಡೆ, ಮುಸ್ತಾಫಿಜುರ್ ರೆಹಮಾನ್, ಲುಂಗಿ ಎನ್‌ಗಿಡಿ, ರಿಪಾಲ್ ಪಟೇಲ್.

6 / 12
ಲಕ್ನೋ ಸೂಪರ್ ಜೈಂಟ್ಸ್: ಆವೇಶ್ ಖಾನ್, ಮಾರ್ಕಸ್ ಸ್ಟೊಯಿನಿಸ್, ಎವಿನ್ ಲೆವಿಸ್, ಕೈಲ್ ಜೇಮಿಸನ್, ಮನೀಶ್ ಪಾಂಡೆ, ಕೆ ಗೌತಮ್,

ಲಕ್ನೋ ಸೂಪರ್ ಜೈಂಟ್ಸ್: ಆವೇಶ್ ಖಾನ್, ಮಾರ್ಕಸ್ ಸ್ಟೊಯಿನಿಸ್, ಎವಿನ್ ಲೆವಿಸ್, ಕೈಲ್ ಜೇಮಿಸನ್, ಮನೀಶ್ ಪಾಂಡೆ, ಕೆ ಗೌತಮ್,

7 / 12
ಪಂಜಾಬ್ ಕಿಂಗ್ಸ್: ಸ್ಯಾಮ್ ಕರನ್, ಸಂದೀಪ್ ವಾರಿಯರ್, ರಿಷಿ ಧವನ್, ಬಿ ರಾಜಪಕ್ಷ, ರಾಜ್ ಅಂಗದ್ ಬಾವಾ, ಮ್ಯಾಥ್ಯೂ ಶಾರ್ಟ್

ಪಂಜಾಬ್ ಕಿಂಗ್ಸ್: ಸ್ಯಾಮ್ ಕರನ್, ಸಂದೀಪ್ ವಾರಿಯರ್, ರಿಷಿ ಧವನ್, ಬಿ ರಾಜಪಕ್ಷ, ರಾಜ್ ಅಂಗದ್ ಬಾವಾ, ಮ್ಯಾಥ್ಯೂ ಶಾರ್ಟ್

8 / 12
ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಆದಿಲ್ ರಶೀದ್, ಅಖಿಲ್ ಹುಸೈನ್

ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಆದಿಲ್ ರಶೀದ್, ಅಖಿಲ್ ಹುಸೈನ್

9 / 12
ಮುಂಬೈ ಇಂಡಿಯನ್ಸ್: ಚೋಫ್ರಾ ಆರ್ಚರ್, ಕ್ರಿಸ್ ಜೋರ್ಡಾನ್, ಜಯದೇವ್ ಉನದ್ಕಟ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಪಿಯೂಷ್ ಚಾವ್ಲಾ

ಮುಂಬೈ ಇಂಡಿಯನ್ಸ್: ಚೋಫ್ರಾ ಆರ್ಚರ್, ಕ್ರಿಸ್ ಜೋರ್ಡಾನ್, ಜಯದೇವ್ ಉನದ್ಕಟ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಪಿಯೂಷ್ ಚಾವ್ಲಾ

10 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್

11 / 12
ಚೆನ್ನೈ ಸೂಪರ್ ಕಿಂಗ್ಸ್: ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಕೈಲ್ ಜೇಮಿಸನ್, ಸಿಸಂದ ಮಗಲಾ, ಸಿಮ್ರಂಜೀತ್ ಸಿಂಗ್, ಶೇಖ್ ರಶೀದ್

ಚೆನ್ನೈ ಸೂಪರ್ ಕಿಂಗ್ಸ್: ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಕೈಲ್ ಜೇಮಿಸನ್, ಸಿಸಂದ ಮಗಲಾ, ಸಿಮ್ರಂಜೀತ್ ಸಿಂಗ್, ಶೇಖ್ ರಶೀದ್

12 / 12

Published On - 1:44 pm, Sat, 25 November 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ