AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜಿಗೂ ಮುನ್ನ 10 ತಂಡಗಳಿಂದ ಗೇಟ್​ಪಾಸ್ ಪಡೆದ ಆಟಗಾರರು ಯಾರ್ಯಾರು? ಸಂಭಾವ್ಯ ಪಟ್ಟಿ ಇಲ್ಲಿದೆ

IPL 2024: ಎಲ್ಲಾ 10 ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ ಎಂಬ ಪಟ್ಟಿ ಈಗಾಗಲೇ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಈಗ ಹೊರಬಿದ್ದಿರುವ ಹೆಸರುಗಳೇ ತಂಡಗಳಿಂದ ಹೊರಬೀಳುವ ಸಾಧ್ಯತೆಗಳು ಹೆಚ್ಚಿವೆ.

ಪೃಥ್ವಿಶಂಕರ
|

Updated on:Nov 25, 2023 | 1:45 PM

Share
ಐಪಿಎಲ್ ಮಿನಿ ಹರಾಜಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅದಕ್ಕೂ ಮುನ್ನ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡಿರುವ ಮತ್ತು ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿಯನ್ನು ಸಲ್ಲಿಸಲು ನವೆಂಬರ್ 26 ಕೊನೆಯ ದಿನಾಂಕವಾಗಿದೆ.

ಐಪಿಎಲ್ ಮಿನಿ ಹರಾಜಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅದಕ್ಕೂ ಮುನ್ನ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡಿರುವ ಮತ್ತು ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿಯನ್ನು ಸಲ್ಲಿಸಲು ನವೆಂಬರ್ 26 ಕೊನೆಯ ದಿನಾಂಕವಾಗಿದೆ.

1 / 12
ಹೀಗಾಗಿ ಎಲ್ಲಾ 10 ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ ಎಂಬ ಪಟ್ಟಿ ಈಗಾಗಲೇ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಈಗ ಹೊರಬಿದ್ದಿರುವ ಹೆಸರುಗಳೇ ತಂಡಗಳಿಂದ ಹೊರಬೀಳುವ ಸಾಧ್ಯತೆಗಳು ಹೆಚ್ಚಿವೆ.

ಹೀಗಾಗಿ ಎಲ್ಲಾ 10 ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ ಎಂಬ ಪಟ್ಟಿ ಈಗಾಗಲೇ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಈಗ ಹೊರಬಿದ್ದಿರುವ ಹೆಸರುಗಳೇ ತಂಡಗಳಿಂದ ಹೊರಬೀಳುವ ಸಾಧ್ಯತೆಗಳು ಹೆಚ್ಚಿವೆ.

2 / 12
ರಾಜಸ್ಥಾನ್ ರಾಯಲ್ಸ್: ಕೆ ಸಿ ಕಾರಿಯಪ್ಪ, ಮುರುಗನ್ ಅಶ್ವಿನ್, ಜೋ ರೂಟ್, ಜೇಸನ್ ಹೊಲ್ಡರ್

ರಾಜಸ್ಥಾನ್ ರಾಯಲ್ಸ್: ಕೆ ಸಿ ಕಾರಿಯಪ್ಪ, ಮುರುಗನ್ ಅಶ್ವಿನ್, ಜೋ ರೂಟ್, ಜೇಸನ್ ಹೊಲ್ಡರ್

3 / 12
ಕೋಲ್ಕತ್ತಾ ನೈಟ್ ರೈಡರ್ಸ್: ಆಂಡ್ರೆ ರಸೆಲ್, ಎನ್ ಜಗದೀಸನ್, ಲಾಕಿ ಫರ್ಗುಸನ್, ಡಿ ವೀಸೆ, ಮನದೀಪ್ ಸಿಂಗ್

ಕೋಲ್ಕತ್ತಾ ನೈಟ್ ರೈಡರ್ಸ್: ಆಂಡ್ರೆ ರಸೆಲ್, ಎನ್ ಜಗದೀಸನ್, ಲಾಕಿ ಫರ್ಗುಸನ್, ಡಿ ವೀಸೆ, ಮನದೀಪ್ ಸಿಂಗ್

4 / 12
ಗುಜರಾತ್ ಟೈಟಾನ್ಸ್: ಯಶ್ ದಯಾಳ್, ದಸುನ್ ಶನಕ, ಓಡಿಯಾನ್ ಸ್ಮಿತ್, ಪ್ರದೀಪ್ ಸಾಂಗ್ವಾನ್, ಉರ್ವಿಲ್ ಪಟೇಲ್

ಗುಜರಾತ್ ಟೈಟಾನ್ಸ್: ಯಶ್ ದಯಾಳ್, ದಸುನ್ ಶನಕ, ಓಡಿಯಾನ್ ಸ್ಮಿತ್, ಪ್ರದೀಪ್ ಸಾಂಗ್ವಾನ್, ಉರ್ವಿಲ್ ಪಟೇಲ್

5 / 12
ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಮನೀಶ್ ಪಾಂಡೆ, ಮುಸ್ತಾಫಿಜುರ್ ರೆಹಮಾನ್, ಲುಂಗಿ ಎನ್‌ಗಿಡಿ, ರಿಪಾಲ್ ಪಟೇಲ್.

ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಮನೀಶ್ ಪಾಂಡೆ, ಮುಸ್ತಾಫಿಜುರ್ ರೆಹಮಾನ್, ಲುಂಗಿ ಎನ್‌ಗಿಡಿ, ರಿಪಾಲ್ ಪಟೇಲ್.

6 / 12
ಲಕ್ನೋ ಸೂಪರ್ ಜೈಂಟ್ಸ್: ಆವೇಶ್ ಖಾನ್, ಮಾರ್ಕಸ್ ಸ್ಟೊಯಿನಿಸ್, ಎವಿನ್ ಲೆವಿಸ್, ಕೈಲ್ ಜೇಮಿಸನ್, ಮನೀಶ್ ಪಾಂಡೆ, ಕೆ ಗೌತಮ್,

ಲಕ್ನೋ ಸೂಪರ್ ಜೈಂಟ್ಸ್: ಆವೇಶ್ ಖಾನ್, ಮಾರ್ಕಸ್ ಸ್ಟೊಯಿನಿಸ್, ಎವಿನ್ ಲೆವಿಸ್, ಕೈಲ್ ಜೇಮಿಸನ್, ಮನೀಶ್ ಪಾಂಡೆ, ಕೆ ಗೌತಮ್,

7 / 12
ಪಂಜಾಬ್ ಕಿಂಗ್ಸ್: ಸ್ಯಾಮ್ ಕರನ್, ಸಂದೀಪ್ ವಾರಿಯರ್, ರಿಷಿ ಧವನ್, ಬಿ ರಾಜಪಕ್ಷ, ರಾಜ್ ಅಂಗದ್ ಬಾವಾ, ಮ್ಯಾಥ್ಯೂ ಶಾರ್ಟ್

ಪಂಜಾಬ್ ಕಿಂಗ್ಸ್: ಸ್ಯಾಮ್ ಕರನ್, ಸಂದೀಪ್ ವಾರಿಯರ್, ರಿಷಿ ಧವನ್, ಬಿ ರಾಜಪಕ್ಷ, ರಾಜ್ ಅಂಗದ್ ಬಾವಾ, ಮ್ಯಾಥ್ಯೂ ಶಾರ್ಟ್

8 / 12
ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಆದಿಲ್ ರಶೀದ್, ಅಖಿಲ್ ಹುಸೈನ್

ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಆದಿಲ್ ರಶೀದ್, ಅಖಿಲ್ ಹುಸೈನ್

9 / 12
ಮುಂಬೈ ಇಂಡಿಯನ್ಸ್: ಚೋಫ್ರಾ ಆರ್ಚರ್, ಕ್ರಿಸ್ ಜೋರ್ಡಾನ್, ಜಯದೇವ್ ಉನದ್ಕಟ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಪಿಯೂಷ್ ಚಾವ್ಲಾ

ಮುಂಬೈ ಇಂಡಿಯನ್ಸ್: ಚೋಫ್ರಾ ಆರ್ಚರ್, ಕ್ರಿಸ್ ಜೋರ್ಡಾನ್, ಜಯದೇವ್ ಉನದ್ಕಟ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಪಿಯೂಷ್ ಚಾವ್ಲಾ

10 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್

11 / 12
ಚೆನ್ನೈ ಸೂಪರ್ ಕಿಂಗ್ಸ್: ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಕೈಲ್ ಜೇಮಿಸನ್, ಸಿಸಂದ ಮಗಲಾ, ಸಿಮ್ರಂಜೀತ್ ಸಿಂಗ್, ಶೇಖ್ ರಶೀದ್

ಚೆನ್ನೈ ಸೂಪರ್ ಕಿಂಗ್ಸ್: ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಕೈಲ್ ಜೇಮಿಸನ್, ಸಿಸಂದ ಮಗಲಾ, ಸಿಮ್ರಂಜೀತ್ ಸಿಂಗ್, ಶೇಖ್ ರಶೀದ್

12 / 12

Published On - 1:44 pm, Sat, 25 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ