AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs GT, IPL 2023: ಐಪಿಎಲ್​ನಲ್ಲಿಂದು ಪಂಜಾಬ್- ಗುಜರಾತ್ ನಡುವೆ ಹೈವೋಲ್ಟೇಜ್ ಪಂದ್ಯ

Punjab vs Gujarat: ಪಂಜಾಬ್ ಕಿಂಗ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ಆರನೇ ಸ್ಥಾನದಲ್ಲಿದೆ -0.281 ರನ್​ರೇಟ್ ಹೊಂದಿದೆ. ಇತ್ತ ಜಿಟಿ ತಂಡ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ರನ್​ರೇಟ್ (+0.431) ಆಧಾರದ ಮೇಲೆ ನಾಲ್ಕನೇ ಸ್ಥಾನದಲ್ಲಿದೆ.

Vinay Bhat
|

Updated on:Apr 13, 2023 | 9:31 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು 18ನೇ ಪಂದ್ಯ ನಡೆಯಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಈ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಮುಖಾಮುಖಿ ಆಗಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು 18ನೇ ಪಂದ್ಯ ನಡೆಯಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಈ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಮುಖಾಮುಖಿ ಆಗಲಿದೆ.

1 / 7
ಪಂಜಾಬ್ ಕಿಂಗ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ಆರನೇ ಸ್ಥಾನದಲ್ಲಿದೆ -0.281 ರನ್​ರೇಟ್ ಹೊಂದಿದೆ. ಇತ್ತ ಜಿಟಿ ತಂಡ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ರನ್​ರೇಟ್ (+0.431) ಆಧಾರದ ಮೇಲೆ ನಾಲ್ಕನೇ ಸ್ಥಾನದಲ್ಲಿದೆ.

ಪಂಜಾಬ್ ಕಿಂಗ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ಆರನೇ ಸ್ಥಾನದಲ್ಲಿದೆ -0.281 ರನ್​ರೇಟ್ ಹೊಂದಿದೆ. ಇತ್ತ ಜಿಟಿ ತಂಡ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ರನ್​ರೇಟ್ (+0.431) ಆಧಾರದ ಮೇಲೆ ನಾಲ್ಕನೇ ಸ್ಥಾನದಲ್ಲಿದೆ.

2 / 7
ಪಂಜಾಬ್ ತಂಡದ ಪರ ಆರಂಭಿಕರಾದ ನಾಯಕ ಶಿಖರ್ ಧವನ್ ಮತ್ತು ಪ್ರಭ್​ಸಿಮ್ರಾನ್ ಬಿಟ್ಟರೆ ಉಳಿದವರೆಲ್ಲ ವೈಫಲ್ಯ ಅನುಭವಿಸುತ್ತರುವುದು ದೊಡ್ಡ ಹಿನ್ನಡೆಯಾಗಿದೆ. ಓಪನರ್​ಗಳಷ್ಟೆ ರನ್ ಕಲೆಹಾಕುತ್ತಿದ್ದಾರೆ.

ಪಂಜಾಬ್ ತಂಡದ ಪರ ಆರಂಭಿಕರಾದ ನಾಯಕ ಶಿಖರ್ ಧವನ್ ಮತ್ತು ಪ್ರಭ್​ಸಿಮ್ರಾನ್ ಬಿಟ್ಟರೆ ಉಳಿದವರೆಲ್ಲ ವೈಫಲ್ಯ ಅನುಭವಿಸುತ್ತರುವುದು ದೊಡ್ಡ ಹಿನ್ನಡೆಯಾಗಿದೆ. ಓಪನರ್​ಗಳಷ್ಟೆ ರನ್ ಕಲೆಹಾಕುತ್ತಿದ್ದಾರೆ.

3 / 7
ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸ್ಯಾಮ್ ಕುರ್ರನ್, ಸಿಖಂದರ್ ರಾಜಾ, ಶಾರುಖ್ ಖಾನ್ ರಂತಹ ಅಪಾಯಕಾರಿ ಬ್ಯಾಟರ್​ಗಳು ತಂಡದಲ್ಲಿದ್ದರೂ ಯಾರೂ ನೆರವಾಗುತ್ತಿಲ್ಲ. ಬೌಲಿಂಗ್​ನಲ್ಲಿ ಕೂಡ ಅರ್ಶ್​ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ನೇಥನ್ ಎಲೊಸ್, ರಾಹುಲ್ ಚಹರ್ ಇದ್ದರೂ ವಿಕೆಟ್ ಟೇಕರ್ ಆಗಿ ಕಾಣಿಸಿಕೊಂಡಿಲ್ಲ.

ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸ್ಯಾಮ್ ಕುರ್ರನ್, ಸಿಖಂದರ್ ರಾಜಾ, ಶಾರುಖ್ ಖಾನ್ ರಂತಹ ಅಪಾಯಕಾರಿ ಬ್ಯಾಟರ್​ಗಳು ತಂಡದಲ್ಲಿದ್ದರೂ ಯಾರೂ ನೆರವಾಗುತ್ತಿಲ್ಲ. ಬೌಲಿಂಗ್​ನಲ್ಲಿ ಕೂಡ ಅರ್ಶ್​ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ನೇಥನ್ ಎಲೊಸ್, ರಾಹುಲ್ ಚಹರ್ ಇದ್ದರೂ ವಿಕೆಟ್ ಟೇಕರ್ ಆಗಿ ಕಾಣಿಸಿಕೊಂಡಿಲ್ಲ.

4 / 7
ಇತ್ತ ಜಿಟಿ ತಂಡ ಕಳೆದ ಪಂದ್ಯದಲ್ಲಿ ಸೋಲುಂಡರೂ ಬಲಿಷ್ಠವಾಗಿದೆ. ನಾಯಕ ಹಾರ್ದಿಕ್ ಅನಾರೋಗ್ಯದಿಂದ ಗುಣಮುಖರಾಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇತ್ತ ಜಿಟಿ ತಂಡ ಕಳೆದ ಪಂದ್ಯದಲ್ಲಿ ಸೋಲುಂಡರೂ ಬಲಿಷ್ಠವಾಗಿದೆ. ನಾಯಕ ಹಾರ್ದಿಕ್ ಅನಾರೋಗ್ಯದಿಂದ ಗುಣಮುಖರಾಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

5 / 7
ವೃದ್ದಿಮಾನ್ ಸಾಹ ಮತ್ತು ಶುಬ್​ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಸಾಯಿ ಸುದರ್ಶನ್ ಕೂಡ ಭರ್ಜರಿ ಫಾರ್ಮ್​ನಲ್ಲಿದ್ದು ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ವಿಜಯ್ ಶಂಕರ್ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯ ಕೂಡ ಇದ್ದಾರೆ.

ವೃದ್ದಿಮಾನ್ ಸಾಹ ಮತ್ತು ಶುಬ್​ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಸಾಯಿ ಸುದರ್ಶನ್ ಕೂಡ ಭರ್ಜರಿ ಫಾರ್ಮ್​ನಲ್ಲಿದ್ದು ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ವಿಜಯ್ ಶಂಕರ್ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯ ಕೂಡ ಇದ್ದಾರೆ.

6 / 7
ರಶೀದ್ ಹ್ಯಾಟ್ರಿಕ್ ವಿಕೆಟ್ ಪಡೆದು ಎದುರಾಳಿಗರಲ್ಲಿ ನಡುಕ ಹುಟ್ಟಿಸಿದ್ದಾರೆ. ಮೊಹಮ್ಮದ್ ಶಮಿ, ಜೋಶ್ವಾ ಲಿಟಲ್, ಅಲ್ಜರಿ ಜೋಸೆಫ್ ಪ್ರಮುಖ ಬೌಲರ್​ಗಳಿದ್ದಾರೆ.

ರಶೀದ್ ಹ್ಯಾಟ್ರಿಕ್ ವಿಕೆಟ್ ಪಡೆದು ಎದುರಾಳಿಗರಲ್ಲಿ ನಡುಕ ಹುಟ್ಟಿಸಿದ್ದಾರೆ. ಮೊಹಮ್ಮದ್ ಶಮಿ, ಜೋಶ್ವಾ ಲಿಟಲ್, ಅಲ್ಜರಿ ಜೋಸೆಫ್ ಪ್ರಮುಖ ಬೌಲರ್​ಗಳಿದ್ದಾರೆ.

7 / 7

Published On - 9:31 am, Thu, 13 April 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್