AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs GT, IPL 2023: ಐಪಿಎಲ್​ನಲ್ಲಿಂದು ಪಂಜಾಬ್- ಗುಜರಾತ್ ನಡುವೆ ಹೈವೋಲ್ಟೇಜ್ ಪಂದ್ಯ

Punjab vs Gujarat: ಪಂಜಾಬ್ ಕಿಂಗ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ಆರನೇ ಸ್ಥಾನದಲ್ಲಿದೆ -0.281 ರನ್​ರೇಟ್ ಹೊಂದಿದೆ. ಇತ್ತ ಜಿಟಿ ತಂಡ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ರನ್​ರೇಟ್ (+0.431) ಆಧಾರದ ಮೇಲೆ ನಾಲ್ಕನೇ ಸ್ಥಾನದಲ್ಲಿದೆ.

Vinay Bhat
|

Updated on:Apr 13, 2023 | 9:31 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು 18ನೇ ಪಂದ್ಯ ನಡೆಯಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಈ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಮುಖಾಮುಖಿ ಆಗಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು 18ನೇ ಪಂದ್ಯ ನಡೆಯಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಈ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಮುಖಾಮುಖಿ ಆಗಲಿದೆ.

1 / 7
ಪಂಜಾಬ್ ಕಿಂಗ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ಆರನೇ ಸ್ಥಾನದಲ್ಲಿದೆ -0.281 ರನ್​ರೇಟ್ ಹೊಂದಿದೆ. ಇತ್ತ ಜಿಟಿ ತಂಡ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ರನ್​ರೇಟ್ (+0.431) ಆಧಾರದ ಮೇಲೆ ನಾಲ್ಕನೇ ಸ್ಥಾನದಲ್ಲಿದೆ.

ಪಂಜಾಬ್ ಕಿಂಗ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ಆರನೇ ಸ್ಥಾನದಲ್ಲಿದೆ -0.281 ರನ್​ರೇಟ್ ಹೊಂದಿದೆ. ಇತ್ತ ಜಿಟಿ ತಂಡ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಒಂದರಲ್ಲಿ ಸೋಲು ಕಂಡು ರನ್​ರೇಟ್ (+0.431) ಆಧಾರದ ಮೇಲೆ ನಾಲ್ಕನೇ ಸ್ಥಾನದಲ್ಲಿದೆ.

2 / 7
ಪಂಜಾಬ್ ತಂಡದ ಪರ ಆರಂಭಿಕರಾದ ನಾಯಕ ಶಿಖರ್ ಧವನ್ ಮತ್ತು ಪ್ರಭ್​ಸಿಮ್ರಾನ್ ಬಿಟ್ಟರೆ ಉಳಿದವರೆಲ್ಲ ವೈಫಲ್ಯ ಅನುಭವಿಸುತ್ತರುವುದು ದೊಡ್ಡ ಹಿನ್ನಡೆಯಾಗಿದೆ. ಓಪನರ್​ಗಳಷ್ಟೆ ರನ್ ಕಲೆಹಾಕುತ್ತಿದ್ದಾರೆ.

ಪಂಜಾಬ್ ತಂಡದ ಪರ ಆರಂಭಿಕರಾದ ನಾಯಕ ಶಿಖರ್ ಧವನ್ ಮತ್ತು ಪ್ರಭ್​ಸಿಮ್ರಾನ್ ಬಿಟ್ಟರೆ ಉಳಿದವರೆಲ್ಲ ವೈಫಲ್ಯ ಅನುಭವಿಸುತ್ತರುವುದು ದೊಡ್ಡ ಹಿನ್ನಡೆಯಾಗಿದೆ. ಓಪನರ್​ಗಳಷ್ಟೆ ರನ್ ಕಲೆಹಾಕುತ್ತಿದ್ದಾರೆ.

3 / 7
ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸ್ಯಾಮ್ ಕುರ್ರನ್, ಸಿಖಂದರ್ ರಾಜಾ, ಶಾರುಖ್ ಖಾನ್ ರಂತಹ ಅಪಾಯಕಾರಿ ಬ್ಯಾಟರ್​ಗಳು ತಂಡದಲ್ಲಿದ್ದರೂ ಯಾರೂ ನೆರವಾಗುತ್ತಿಲ್ಲ. ಬೌಲಿಂಗ್​ನಲ್ಲಿ ಕೂಡ ಅರ್ಶ್​ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ನೇಥನ್ ಎಲೊಸ್, ರಾಹುಲ್ ಚಹರ್ ಇದ್ದರೂ ವಿಕೆಟ್ ಟೇಕರ್ ಆಗಿ ಕಾಣಿಸಿಕೊಂಡಿಲ್ಲ.

ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸ್ಯಾಮ್ ಕುರ್ರನ್, ಸಿಖಂದರ್ ರಾಜಾ, ಶಾರುಖ್ ಖಾನ್ ರಂತಹ ಅಪಾಯಕಾರಿ ಬ್ಯಾಟರ್​ಗಳು ತಂಡದಲ್ಲಿದ್ದರೂ ಯಾರೂ ನೆರವಾಗುತ್ತಿಲ್ಲ. ಬೌಲಿಂಗ್​ನಲ್ಲಿ ಕೂಡ ಅರ್ಶ್​ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ನೇಥನ್ ಎಲೊಸ್, ರಾಹುಲ್ ಚಹರ್ ಇದ್ದರೂ ವಿಕೆಟ್ ಟೇಕರ್ ಆಗಿ ಕಾಣಿಸಿಕೊಂಡಿಲ್ಲ.

4 / 7
ಇತ್ತ ಜಿಟಿ ತಂಡ ಕಳೆದ ಪಂದ್ಯದಲ್ಲಿ ಸೋಲುಂಡರೂ ಬಲಿಷ್ಠವಾಗಿದೆ. ನಾಯಕ ಹಾರ್ದಿಕ್ ಅನಾರೋಗ್ಯದಿಂದ ಗುಣಮುಖರಾಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇತ್ತ ಜಿಟಿ ತಂಡ ಕಳೆದ ಪಂದ್ಯದಲ್ಲಿ ಸೋಲುಂಡರೂ ಬಲಿಷ್ಠವಾಗಿದೆ. ನಾಯಕ ಹಾರ್ದಿಕ್ ಅನಾರೋಗ್ಯದಿಂದ ಗುಣಮುಖರಾಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

5 / 7
ವೃದ್ದಿಮಾನ್ ಸಾಹ ಮತ್ತು ಶುಬ್​ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಸಾಯಿ ಸುದರ್ಶನ್ ಕೂಡ ಭರ್ಜರಿ ಫಾರ್ಮ್​ನಲ್ಲಿದ್ದು ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ವಿಜಯ್ ಶಂಕರ್ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯ ಕೂಡ ಇದ್ದಾರೆ.

ವೃದ್ದಿಮಾನ್ ಸಾಹ ಮತ್ತು ಶುಬ್​ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಸಾಯಿ ಸುದರ್ಶನ್ ಕೂಡ ಭರ್ಜರಿ ಫಾರ್ಮ್​ನಲ್ಲಿದ್ದು ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ವಿಜಯ್ ಶಂಕರ್ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯ ಕೂಡ ಇದ್ದಾರೆ.

6 / 7
ರಶೀದ್ ಹ್ಯಾಟ್ರಿಕ್ ವಿಕೆಟ್ ಪಡೆದು ಎದುರಾಳಿಗರಲ್ಲಿ ನಡುಕ ಹುಟ್ಟಿಸಿದ್ದಾರೆ. ಮೊಹಮ್ಮದ್ ಶಮಿ, ಜೋಶ್ವಾ ಲಿಟಲ್, ಅಲ್ಜರಿ ಜೋಸೆಫ್ ಪ್ರಮುಖ ಬೌಲರ್​ಗಳಿದ್ದಾರೆ.

ರಶೀದ್ ಹ್ಯಾಟ್ರಿಕ್ ವಿಕೆಟ್ ಪಡೆದು ಎದುರಾಳಿಗರಲ್ಲಿ ನಡುಕ ಹುಟ್ಟಿಸಿದ್ದಾರೆ. ಮೊಹಮ್ಮದ್ ಶಮಿ, ಜೋಶ್ವಾ ಲಿಟಲ್, ಅಲ್ಜರಿ ಜೋಸೆಫ್ ಪ್ರಮುಖ ಬೌಲರ್​ಗಳಿದ್ದಾರೆ.

7 / 7

Published On - 9:31 am, Thu, 13 April 23

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ