AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab Kings: ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ಆಟಗಾರನ ಎಂಟ್ರಿ..!

IPL 2021: ವೈಯುಕ್ತಿಕ ಕಾರಣಗಳನ್ನು ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಜಾನಿ ಬೈರ್​ಸ್ಟೋ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕ್ರಿಸ್ ವೋಕ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡದ ಡೇವಿಡ್ ಮಲಾನ್ ಐಪಿಎಲ್​ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

TV9 Web
| Edited By: |

Updated on: Sep 11, 2021 | 6:03 PM

Share
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

1 / 6
ವೈಯುಕ್ತಿಕ ಕಾರಣಗಳನ್ನು ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಜಾನಿ ಬೈರ್​ಸ್ಟೋ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕ್ರಿಸ್ ವೋಕ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡದ ಡೇವಿಡ್ ಮಲಾನ್ ಐಪಿಎಲ್​ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

ವೈಯುಕ್ತಿಕ ಕಾರಣಗಳನ್ನು ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಜಾನಿ ಬೈರ್​ಸ್ಟೋ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕ್ರಿಸ್ ವೋಕ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡದ ಡೇವಿಡ್ ಮಲಾನ್ ಐಪಿಎಲ್​ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

2 / 6
ಇತ್ತ ಡೇವಿಡ್ ಮಲಾನ್ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಅತ್ತ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಬದಲಿ ಆಟಗಾರರನ್ನು ಪರಿಚಯಿಸಿದೆ. ಅದರಂತೆ ಮಲಾನ್ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಮ್ ಅವಕಾಶ ಪಡೆದಿದ್ದಾರೆ.

ಇತ್ತ ಡೇವಿಡ್ ಮಲಾನ್ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಅತ್ತ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಬದಲಿ ಆಟಗಾರರನ್ನು ಪರಿಚಯಿಸಿದೆ. ಅದರಂತೆ ಮಲಾನ್ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಮ್ ಅವಕಾಶ ಪಡೆದಿದ್ದಾರೆ.

3 / 6
ದಕ್ಷಿಣ ಆಫ್ರಿಕಾ ಪರ 13 ಟಿ20 ಪಂದ್ಯಗಳನ್ನಾಡಿರುವ ಐಡೆನ್ ಮಾರ್ಕ್ರಮ್ 150.00 ಸ್ಟ್ರೈಕ್ ರೇಟ್‌ನಲ್ಲಿ 405 ರನ್ ಗಳಿಸಿದ್ದಾರೆ. ಹಾಗೆಯೇ ಒಟ್ಟಾರೆಯಾಗಿ ಮಾರ್ಕ್ರಮ್ 57 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 1403 ರನ್ ಮತ್ತು 8 ವಿಕೆಟ್ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ಪರ 13 ಟಿ20 ಪಂದ್ಯಗಳನ್ನಾಡಿರುವ ಐಡೆನ್ ಮಾರ್ಕ್ರಮ್ 150.00 ಸ್ಟ್ರೈಕ್ ರೇಟ್‌ನಲ್ಲಿ 405 ರನ್ ಗಳಿಸಿದ್ದಾರೆ. ಹಾಗೆಯೇ ಒಟ್ಟಾರೆಯಾಗಿ ಮಾರ್ಕ್ರಮ್ 57 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 1403 ರನ್ ಮತ್ತು 8 ವಿಕೆಟ್ ಪಡೆದಿದ್ದಾರೆ.

4 / 6
 ಈ ಹಿಂದೆ ಐಪಿಎಲ್​ 2021ರ ಹರಾಜಿನಲ್ಲಿ ಕೇವಲ 20 ಲಕ್ಷ ಮೂಲ ಬೆಲೆಯೊಂದಿಗೆ ಹೆಸರು ನೊಂದಾಯಿಸಿಕೊಂಡಿದ್ದರು ಫ್ರಾಂಚೈಸಿಗಳು ಐಡೆನ್ ಮಾರ್ಕ್ರಮ್ ಖರೀದಿಗೆ ಆಸಕ್ತಿ ತೋರಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಪಂಜಾಬ್ ಕಿಂಗ್ಸ್​ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಈ ಹಿಂದೆ ಐಪಿಎಲ್​ 2021ರ ಹರಾಜಿನಲ್ಲಿ ಕೇವಲ 20 ಲಕ್ಷ ಮೂಲ ಬೆಲೆಯೊಂದಿಗೆ ಹೆಸರು ನೊಂದಾಯಿಸಿಕೊಂಡಿದ್ದರು ಫ್ರಾಂಚೈಸಿಗಳು ಐಡೆನ್ ಮಾರ್ಕ್ರಮ್ ಖರೀದಿಗೆ ಆಸಕ್ತಿ ತೋರಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಪಂಜಾಬ್ ಕಿಂಗ್ಸ್​ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

5 / 6
ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

6 / 6
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ