AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಅಶ್ವಿನ್​ ಸ್ಪಿನ್​ಗೆ ತಿರುಗಿದ ವಿಶ್ವ ದಾಖಲೆ

R Ashwin Records: ರವಿಚಂದ್ರನ್ ಅಶ್ವಿನ್​ ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡುವ ಹೊಸ್ತಿಲಲ್ಲಿದ್ದಾರೆ. ಈಗಾಗಲೇ 494 ವಿಕೆಟ್ ಕಬಳಿಸಿರುವ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 6 ವಿಕೆಟ್ ಪಡೆದರೆ ಹೊಸ ದಾಖಲೆ ನಿರ್ಮಾಣವಾಗಲಿದೆ.

TV9 Web
| Edited By: |

Updated on: Jan 27, 2024 | 11:32 AM

Share
ಹೈದರಾಬಾದ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ ಮೂಲಕ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 21 ಓವರ್​ಗಳನ್ನು ಎಸೆದಿದ್ದ ಅಶ್ವಿನ್ 68 ರನ್ ನೀಡಿ 3 ವಿಕೆಟ್ ಕಬಳಿಸಿದರು.

ಹೈದರಾಬಾದ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ ಮೂಲಕ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 21 ಓವರ್​ಗಳನ್ನು ಎಸೆದಿದ್ದ ಅಶ್ವಿನ್ 68 ರನ್ ನೀಡಿ 3 ವಿಕೆಟ್ ಕಬಳಿಸಿದರು.

1 / 6
ಈ ಮೂರು ವಿಕೆಟ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 150 ವಿಕೆಟ್​ ಕಬಳಿಸಿದ ಮೂರನೇ ಬೌಲರ್​ ಹಾಗೂ ಎರಡನೇ ಸ್ಪಿನ್ನರ್ ಎನಿಸಿಕೊಂಡರು. ಅಷ್ಟೇ ಅಲ್ಲದೆ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್ ಪಡೆದ ವಿಶ್ವ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂರು ವಿಕೆಟ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 150 ವಿಕೆಟ್​ ಕಬಳಿಸಿದ ಮೂರನೇ ಬೌಲರ್​ ಹಾಗೂ ಎರಡನೇ ಸ್ಪಿನ್ನರ್ ಎನಿಸಿಕೊಂಡರು. ಅಷ್ಟೇ ಅಲ್ಲದೆ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್ ಪಡೆದ ವಿಶ್ವ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿತ್ತು. ಲಿಯಾನ್ 63 ಟೆಸ್ಟ್ ಪಂದ್ಯಗಳ ಮೂಲಕ 150 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ರೆಕಾರ್ಡ್ ಅನ್ನು ಅಶ್ವಿನ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿತ್ತು. ಲಿಯಾನ್ 63 ಟೆಸ್ಟ್ ಪಂದ್ಯಗಳ ಮೂಲಕ 150 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ರೆಕಾರ್ಡ್ ಅನ್ನು ಅಶ್ವಿನ್ ಅಳಿಸಿ ಹಾಕಿದ್ದಾರೆ.

3 / 6
ರವಿಚಂದ್ರನ್ ಅಶ್ವಿನ್ ಕೇವಲ 58 ಟೆಸ್ಟ್ ಪಂದ್ಯಗಳ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 150 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್​ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಕೇವಲ 58 ಟೆಸ್ಟ್ ಪಂದ್ಯಗಳ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 150 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್​ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

4 / 6
ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ ಪೂರೈಸಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 7 ವಿಕೆಟ್​ಗಳು ಮಾತ್ರ. 180 ಟೆಸ್ಟ್ ಇನಿಂಗ್ಸ್​ ಆಡಿರುವ ಅಶ್ವಿನ್ 494 ವಿಕೆಟ್ ಪಡೆದಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಬಳಿಸಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್ ಉರುಳಿಸಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ 619 ವಿಕೆಟ್ ಕಬಳಿಸಿರುವ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ ಪೂರೈಸಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 7 ವಿಕೆಟ್​ಗಳು ಮಾತ್ರ. 180 ಟೆಸ್ಟ್ ಇನಿಂಗ್ಸ್​ ಆಡಿರುವ ಅಶ್ವಿನ್ 494 ವಿಕೆಟ್ ಪಡೆದಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಬಳಿಸಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್ ಉರುಳಿಸಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ 619 ವಿಕೆಟ್ ಕಬಳಿಸಿರುವ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ.

5 / 6
ಭಾರತಕ್ಕೆ ಬೃಹತ್ ಮುನ್ನಡೆ: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 246 ರನ್​ಗಳಿಗೆ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 436 ರನ್​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಬೃಹತ್ ಮುನ್ನಡೆ ಸಾಧಿಸಿದೆ. ಸದ್ಯ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು 2 ಓವರ್​ಗಳ ಮುಕ್ತಾಯದ ವೇಳೆಗೆ ಯಾವುದೇ ವಿಕೆಟ್ ನಷ್ಟವಿಲ್ಲದೆ 10 ರನ್ ಕಲೆಹಾಕಿದೆ.

ಭಾರತಕ್ಕೆ ಬೃಹತ್ ಮುನ್ನಡೆ: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 246 ರನ್​ಗಳಿಗೆ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 436 ರನ್​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಬೃಹತ್ ಮುನ್ನಡೆ ಸಾಧಿಸಿದೆ. ಸದ್ಯ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು 2 ಓವರ್​ಗಳ ಮುಕ್ತಾಯದ ವೇಳೆಗೆ ಯಾವುದೇ ವಿಕೆಟ್ ನಷ್ಟವಿಲ್ಲದೆ 10 ರನ್ ಕಲೆಹಾಕಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ