188* ವಿಕೆಟ್ಸ್… ಇತಿಹಾಸ ನಿರ್ಮಿಸಿದ ರವಿಚಂದ್ರನ್ ಅಶ್ವಿನ್

India vs New Zealand, 2nd Test: ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ. ಅದರಂತೆ ಇನಿಂಗ್ಸ್ ಆರಂಭಿಸಿರುವ ಕಿವೀಸ್ ಪಡೆ ಭೋಜನಾ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 92 ರನ್​ ಕಲೆಹಾಕಿದೆ.

|

Updated on: Oct 24, 2024 | 11:36 AM

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ  ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 78 ಇನಿಂಗ್ಸ್​ಗಳಲ್ಲಿ 1809.2 ಓವರ್​ಗಳನ್ನು ಎಸೆದಿರುವ ಲಿಯಾನ್ ಒಟ್ಟು 187 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಲಿಯಾನ್ ಅವರನ್ನು ಹಿಂದಿಕ್ಕಿ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 78 ಇನಿಂಗ್ಸ್​ಗಳಲ್ಲಿ 1809.2 ಓವರ್​ಗಳನ್ನು ಎಸೆದಿರುವ ಲಿಯಾನ್ ಒಟ್ಟು 187 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಲಿಯಾನ್ ಅವರನ್ನು ಹಿಂದಿಕ್ಕಿ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ.

2 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಟೆಸ್ಟ್ ಸರಣಿಯಲ್ಲಿ ಒಟ್ಟು 74 ಇನಿಂಗ್ಸ್ ಆಡಿರುವ ಅಶ್ವಿನ್ 1390* ಓವರ್​ಗಳಲ್ಲಿ ಎಸೆದಿದ್ದಾರೆ. ಈ ವೇಳೆ ಒಟ್ಟು 188* ವಿಕೆಟ್​ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಟೆಸ್ಟ್ ಸರಣಿಯಲ್ಲಿ ಒಟ್ಟು 74 ಇನಿಂಗ್ಸ್ ಆಡಿರುವ ಅಶ್ವಿನ್ 1390* ಓವರ್​ಗಳಲ್ಲಿ ಎಸೆದಿದ್ದಾರೆ. ಈ ವೇಳೆ ಒಟ್ಟು 188* ವಿಕೆಟ್​ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

3 / 5
ಸದ್ಯ 188 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್​ಗೆ 200 ವಿಕೆಟ್​ಗಳ ಸಾಧನೆ ಮಾಡಲು ಇನ್ನೂ 12 ವಿಕೆಟ್​ಗಳ ಅವಶ್ಯಕತೆಯಿದೆ. ಇದೀಗ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಇದಾದ ಬಳಿಕ ಮುಂಬೈನಲ್ಲಿ ಮೂರನೇ ಟೆಸ್ಟ್ ಪಂದ್ಯ ಜರುಗಲಿದೆ. ಈ ಪಂದ್ಯಗಳ ಮೂಲಕ ಅಶ್ವಿನ್ ಇನ್ನೂರು ವಿಕೆಟ್​ಗಳ ಗಡಿದಾಟಲಿದ್ದಾರಾ ಕಾದು ನೋಡಬೇಕಿದೆ.

ಸದ್ಯ 188 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್​ಗೆ 200 ವಿಕೆಟ್​ಗಳ ಸಾಧನೆ ಮಾಡಲು ಇನ್ನೂ 12 ವಿಕೆಟ್​ಗಳ ಅವಶ್ಯಕತೆಯಿದೆ. ಇದೀಗ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಇದಾದ ಬಳಿಕ ಮುಂಬೈನಲ್ಲಿ ಮೂರನೇ ಟೆಸ್ಟ್ ಪಂದ್ಯ ಜರುಗಲಿದೆ. ಈ ಪಂದ್ಯಗಳ ಮೂಲಕ ಅಶ್ವಿನ್ ಇನ್ನೂರು ವಿಕೆಟ್​ಗಳ ಗಡಿದಾಟಲಿದ್ದಾರಾ ಕಾದು ನೋಡಬೇಕಿದೆ.

4 / 5
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಏಳನೇ ಸ್ಥಾನದಲ್ಲಿದ್ದಾರೆ. ಈವರೆಗೆ 104*	 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 4453 ಓವರ್​ಗಳ ಮೂಲಕ ಒಟ್ಟು 530* ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಅನಿಲ್ ಕುಂಬ್ಳೆ (619) ಬಳಿಕ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಏಳನೇ ಸ್ಥಾನದಲ್ಲಿದ್ದಾರೆ. ಈವರೆಗೆ 104* ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 4453 ಓವರ್​ಗಳ ಮೂಲಕ ಒಟ್ಟು 530* ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಅನಿಲ್ ಕುಂಬ್ಳೆ (619) ಬಳಿಕ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

5 / 5
Follow us
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ