AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಶ್ವಿನ್

R Ashwin Records: ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Edited By: |

Updated on: Jul 15, 2023 | 8:30 PM

Share
India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ರವಿಚಂದ್ರನ್ ಅಶ್ವಿನ್.

India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ರವಿಚಂದ್ರನ್ ಅಶ್ವಿನ್.

1 / 8
ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮೂಲಕ 7 ವಿಕೆಟ್ ಕಬಳಿಸಿದರು. ಈ ಮೂಲಕ 6ನೇ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ 12 ಅಥವಾ 12+ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದರು.

ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮೂಲಕ 7 ವಿಕೆಟ್ ಕಬಳಿಸಿದರು. ಈ ಮೂಲಕ 6ನೇ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ 12 ಅಥವಾ 12+ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದರು.

2 / 8
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 12 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದ ಮುತ್ತಯ್ಯ ಮುರಳೀಧರನ್ ಅವರ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ. ಆದರೆ ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 12 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದ ಮುತ್ತಯ್ಯ ಮುರಳೀಧರನ್ ಅವರ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ. ಆದರೆ ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಸ್ಪಿನ್ ಮೋಡಿಗಾರ ರವಿಚಂದ್ರನ್ ಅಶ್ವಿನ್ ಕೇವಲ 93 ಟೆಸ್ಟ್​ ಪಂದ್ಯಗಳಿಂದ 486 ವಿಕೆಟ್ ಪಡೆದಿದ್ದಾರೆ. ಈ ವೇಳೆ 6 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಕಬಳಿಸಿರುವುದು ವಿಶೇಷ.

1- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಸ್ಪಿನ್ ಮೋಡಿಗಾರ ರವಿಚಂದ್ರನ್ ಅಶ್ವಿನ್ ಕೇವಲ 93 ಟೆಸ್ಟ್​ ಪಂದ್ಯಗಳಿಂದ 486 ವಿಕೆಟ್ ಪಡೆದಿದ್ದಾರೆ. ಈ ವೇಳೆ 6 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಕಬಳಿಸಿರುವುದು ವಿಶೇಷ.

4 / 8
2- ಮುತ್ತಯ್ಯ ಮುರಳೀಧರನ್: ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 133 ಪಂದ್ಯಗಳಿಂದ ಒಟ್ಟು 800 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು ಕೇವಲ 6 ಬಾರಿ ಮಾತ್ರ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

2- ಮುತ್ತಯ್ಯ ಮುರಳೀಧರನ್: ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 133 ಪಂದ್ಯಗಳಿಂದ ಒಟ್ಟು 800 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು ಕೇವಲ 6 ಬಾರಿ ಮಾತ್ರ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

5 / 8
3- ರಂಗಣ ಹೆರಾತ್: ಶ್ರೀಲಂಕಾ ಪರ 93 ಟೆಸ್ಟ್ ಪಂದ್ಯಗಳನ್ನಾಡಿರುವ ರಂಗಣ ಹೆರಾತ್ ಒಟ್ಟು 433 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು 5 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

3- ರಂಗಣ ಹೆರಾತ್: ಶ್ರೀಲಂಕಾ ಪರ 93 ಟೆಸ್ಟ್ ಪಂದ್ಯಗಳನ್ನಾಡಿರುವ ರಂಗಣ ಹೆರಾತ್ ಒಟ್ಟು 433 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು 5 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

6 / 8
4- ಸಿಡ್ನಿ ಬಾರ್ನ್ಸ್​: ಇಂಗ್ಲೆಂಡ್ ಮಾಜಿ ಆಟಗಾರ ಸಿಡ್ನಿ ಬಾರ್ನ್ಸ್​ 27 ಟೆಸ್ಟ್ ಪಂದ್ಯಗಳಿಂದ ಒಟ್ಟು 189 ವಿಕೆಟ್ ಪಡೆದಿದ್ದಾರೆ. ಈ ವೇಳೆ ಅವರು 4 ಬಾರಿ 12 ವಿಕೆಟ್​ಗಳ ಸಾಧನೆ ಮಾಡಿದ್ದರು.

4- ಸಿಡ್ನಿ ಬಾರ್ನ್ಸ್​: ಇಂಗ್ಲೆಂಡ್ ಮಾಜಿ ಆಟಗಾರ ಸಿಡ್ನಿ ಬಾರ್ನ್ಸ್​ 27 ಟೆಸ್ಟ್ ಪಂದ್ಯಗಳಿಂದ ಒಟ್ಟು 189 ವಿಕೆಟ್ ಪಡೆದಿದ್ದಾರೆ. ಈ ವೇಳೆ ಅವರು 4 ಬಾರಿ 12 ವಿಕೆಟ್​ಗಳ ಸಾಧನೆ ಮಾಡಿದ್ದರು.

7 / 8
5- ಫಝಲ್ ಮಹಮೂದ್: ಪಾಕಿಸ್ತಾನ್ ಪರ 34 ಟೆಸ್ಟ್ ಪಂದ್ಯಗಳನ್ನಾಡಿದ್ದ ಫಝಲ್ ಮಹಮೂದ್ ಒಟ್ಟು 139 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ 4 ಬಾರಿ 12 ವಿಕೆಟ್​ಗಳನ್ನು ಪಡೆದಿದ್ದರು.

5- ಫಝಲ್ ಮಹಮೂದ್: ಪಾಕಿಸ್ತಾನ್ ಪರ 34 ಟೆಸ್ಟ್ ಪಂದ್ಯಗಳನ್ನಾಡಿದ್ದ ಫಝಲ್ ಮಹಮೂದ್ ಒಟ್ಟು 139 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ 4 ಬಾರಿ 12 ವಿಕೆಟ್​ಗಳನ್ನು ಪಡೆದಿದ್ದರು.

8 / 8
Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ