AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಶ್ವಿನ್

R Ashwin Records: ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Edited By: |

Updated on: Jul 15, 2023 | 8:30 PM

Share
India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ರವಿಚಂದ್ರನ್ ಅಶ್ವಿನ್.

India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ರವಿಚಂದ್ರನ್ ಅಶ್ವಿನ್.

1 / 8
ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮೂಲಕ 7 ವಿಕೆಟ್ ಕಬಳಿಸಿದರು. ಈ ಮೂಲಕ 6ನೇ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ 12 ಅಥವಾ 12+ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದರು.

ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮೂಲಕ 7 ವಿಕೆಟ್ ಕಬಳಿಸಿದರು. ಈ ಮೂಲಕ 6ನೇ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ 12 ಅಥವಾ 12+ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದರು.

2 / 8
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 12 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದ ಮುತ್ತಯ್ಯ ಮುರಳೀಧರನ್ ಅವರ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ. ಆದರೆ ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 12 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದ ಮುತ್ತಯ್ಯ ಮುರಳೀಧರನ್ ಅವರ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ. ಆದರೆ ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಸ್ಪಿನ್ ಮೋಡಿಗಾರ ರವಿಚಂದ್ರನ್ ಅಶ್ವಿನ್ ಕೇವಲ 93 ಟೆಸ್ಟ್​ ಪಂದ್ಯಗಳಿಂದ 486 ವಿಕೆಟ್ ಪಡೆದಿದ್ದಾರೆ. ಈ ವೇಳೆ 6 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಕಬಳಿಸಿರುವುದು ವಿಶೇಷ.

1- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಸ್ಪಿನ್ ಮೋಡಿಗಾರ ರವಿಚಂದ್ರನ್ ಅಶ್ವಿನ್ ಕೇವಲ 93 ಟೆಸ್ಟ್​ ಪಂದ್ಯಗಳಿಂದ 486 ವಿಕೆಟ್ ಪಡೆದಿದ್ದಾರೆ. ಈ ವೇಳೆ 6 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಕಬಳಿಸಿರುವುದು ವಿಶೇಷ.

4 / 8
2- ಮುತ್ತಯ್ಯ ಮುರಳೀಧರನ್: ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 133 ಪಂದ್ಯಗಳಿಂದ ಒಟ್ಟು 800 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು ಕೇವಲ 6 ಬಾರಿ ಮಾತ್ರ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

2- ಮುತ್ತಯ್ಯ ಮುರಳೀಧರನ್: ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 133 ಪಂದ್ಯಗಳಿಂದ ಒಟ್ಟು 800 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು ಕೇವಲ 6 ಬಾರಿ ಮಾತ್ರ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

5 / 8
3- ರಂಗಣ ಹೆರಾತ್: ಶ್ರೀಲಂಕಾ ಪರ 93 ಟೆಸ್ಟ್ ಪಂದ್ಯಗಳನ್ನಾಡಿರುವ ರಂಗಣ ಹೆರಾತ್ ಒಟ್ಟು 433 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು 5 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

3- ರಂಗಣ ಹೆರಾತ್: ಶ್ರೀಲಂಕಾ ಪರ 93 ಟೆಸ್ಟ್ ಪಂದ್ಯಗಳನ್ನಾಡಿರುವ ರಂಗಣ ಹೆರಾತ್ ಒಟ್ಟು 433 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು 5 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

6 / 8
4- ಸಿಡ್ನಿ ಬಾರ್ನ್ಸ್​: ಇಂಗ್ಲೆಂಡ್ ಮಾಜಿ ಆಟಗಾರ ಸಿಡ್ನಿ ಬಾರ್ನ್ಸ್​ 27 ಟೆಸ್ಟ್ ಪಂದ್ಯಗಳಿಂದ ಒಟ್ಟು 189 ವಿಕೆಟ್ ಪಡೆದಿದ್ದಾರೆ. ಈ ವೇಳೆ ಅವರು 4 ಬಾರಿ 12 ವಿಕೆಟ್​ಗಳ ಸಾಧನೆ ಮಾಡಿದ್ದರು.

4- ಸಿಡ್ನಿ ಬಾರ್ನ್ಸ್​: ಇಂಗ್ಲೆಂಡ್ ಮಾಜಿ ಆಟಗಾರ ಸಿಡ್ನಿ ಬಾರ್ನ್ಸ್​ 27 ಟೆಸ್ಟ್ ಪಂದ್ಯಗಳಿಂದ ಒಟ್ಟು 189 ವಿಕೆಟ್ ಪಡೆದಿದ್ದಾರೆ. ಈ ವೇಳೆ ಅವರು 4 ಬಾರಿ 12 ವಿಕೆಟ್​ಗಳ ಸಾಧನೆ ಮಾಡಿದ್ದರು.

7 / 8
5- ಫಝಲ್ ಮಹಮೂದ್: ಪಾಕಿಸ್ತಾನ್ ಪರ 34 ಟೆಸ್ಟ್ ಪಂದ್ಯಗಳನ್ನಾಡಿದ್ದ ಫಝಲ್ ಮಹಮೂದ್ ಒಟ್ಟು 139 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ 4 ಬಾರಿ 12 ವಿಕೆಟ್​ಗಳನ್ನು ಪಡೆದಿದ್ದರು.

5- ಫಝಲ್ ಮಹಮೂದ್: ಪಾಕಿಸ್ತಾನ್ ಪರ 34 ಟೆಸ್ಟ್ ಪಂದ್ಯಗಳನ್ನಾಡಿದ್ದ ಫಝಲ್ ಮಹಮೂದ್ ಒಟ್ಟು 139 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ 4 ಬಾರಿ 12 ವಿಕೆಟ್​ಗಳನ್ನು ಪಡೆದಿದ್ದರು.

8 / 8
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ