AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachin Ravindra: ಕನ್ನಡಿಗ ರಚಿನ್ ರವೀಂದ್ರಗೆ ನ್ಯೂಜಿಲೆಂಡ್‌ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ

Rachin Ravindra: ಕಳೆದ ನವೆಂಬರ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕ ಮೂಲಕ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ರವೀಂದ್ರಗೆ 2023 ರ ನ್ಯೂಜಿಲೆಂಡ್‌ನ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ.

ಪೃಥ್ವಿಶಂಕರ
|

Updated on: Mar 13, 2024 | 8:07 PM

ಕಳೆದ ನವೆಂಬರ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕ ಮೂಲಕ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ರವೀಂದ್ರಗೆ 2023 ರ ನ್ಯೂಜಿಲೆಂಡ್‌ನ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ.

ಕಳೆದ ನವೆಂಬರ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕ ಮೂಲಕ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ರವೀಂದ್ರಗೆ 2023 ರ ನ್ಯೂಜಿಲೆಂಡ್‌ನ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ.

1 / 6
ಇದೀಗ 2023 ನೇ ಸಾಲಿನ ನ್ಯೂಜಿಲೆಂಡ್‌ನ ಅತ್ಯುತ್ತಮ ಕ್ರಿಕೆಟಿಗರಾಗಿ ಆಯ್ಕೆಯಾಗಿರುವ ರಚಿನ್ ರವೀಂದ್ರ ಅವರಿಗೆ ಸರ್ ರಿಚರ್ಡ್ ಹ್ಯಾಡ್ಲಿ ಪದಕವನ್ನು ನೀಡಲಾಗಿದೆ. ಈ ಮೂಲಕ ರಚಿನ್, ಸರ್ ರಿಚರ್ಡ್ ಹ್ಯಾಡ್ಲಿ ಪದಕವನ್ನು ಪಡೆದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಇದೀಗ 2023 ನೇ ಸಾಲಿನ ನ್ಯೂಜಿಲೆಂಡ್‌ನ ಅತ್ಯುತ್ತಮ ಕ್ರಿಕೆಟಿಗರಾಗಿ ಆಯ್ಕೆಯಾಗಿರುವ ರಚಿನ್ ರವೀಂದ್ರ ಅವರಿಗೆ ಸರ್ ರಿಚರ್ಡ್ ಹ್ಯಾಡ್ಲಿ ಪದಕವನ್ನು ನೀಡಲಾಗಿದೆ. ಈ ಮೂಲಕ ರಚಿನ್, ಸರ್ ರಿಚರ್ಡ್ ಹ್ಯಾಡ್ಲಿ ಪದಕವನ್ನು ಪಡೆದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

2 / 6
ಕೇವಲ 24 ನೇ ವಯಸ್ಸಿನಲ್ಲಿ ಸರ್ ರಿಚರ್ಡ್ ಹ್ಯಾಡ್ಲಿ ಪದಕ ಗೆದ್ದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ ಎನಿಸಿಕೊಂಡಿರುವ ರಚಿನ್, ಕಳೆದ ಒಂದು ಸೀಸನ್​ನಲ್ಲಿ ಟೆಸ್ಟ್ ಮತ್ತು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ತಂಡದ ಪ್ರಮುಖ ಆಟಗಾರರಾಗಿ ಹೊರಹೊಮ್ಮಿದ್ದಾರೆ.

ಕೇವಲ 24 ನೇ ವಯಸ್ಸಿನಲ್ಲಿ ಸರ್ ರಿಚರ್ಡ್ ಹ್ಯಾಡ್ಲಿ ಪದಕ ಗೆದ್ದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ ಎನಿಸಿಕೊಂಡಿರುವ ರಚಿನ್, ಕಳೆದ ಒಂದು ಸೀಸನ್​ನಲ್ಲಿ ಟೆಸ್ಟ್ ಮತ್ತು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ತಂಡದ ಪ್ರಮುಖ ಆಟಗಾರರಾಗಿ ಹೊರಹೊಮ್ಮಿದ್ದಾರೆ.

3 / 6
ಕಳೆದ ವರ್ಷ ಮಾರ್ಚ್‌ನಲ್ಲಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ ರವೀಂದ್ರ ಭಾರತದಲ್ಲಿ ನಡೆದ ವಿಶ್ವಕಪ್‌ನಲ್ಲಿ 64 ರ ಸರಾಸರಿಯಲ್ಲಿ 578 ರನ್ ಗಳಿಸಿದ್ದರು. ಇದರಲ್ಲಿ ಮೂರು ಶತಕ ಮತ್ತು ಎರಡು ಅರ್ಧ ಶತಕಗಳು ಸೇರಿದ್ದವು. ಹೀಗಾಗಿ ರವೀಂದ್ರ ಅವರನ್ನು 2023 ರ ಐಸಿಸಿ ಅತ್ಯುತ್ತಮ ಉದಯೋನ್ಮುಖ ಆಟಗಾರರಾಗಿ ಆಯ್ಕೆ ಮಾಡಲಾಗಿತ್ತು.

ಕಳೆದ ವರ್ಷ ಮಾರ್ಚ್‌ನಲ್ಲಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ ರವೀಂದ್ರ ಭಾರತದಲ್ಲಿ ನಡೆದ ವಿಶ್ವಕಪ್‌ನಲ್ಲಿ 64 ರ ಸರಾಸರಿಯಲ್ಲಿ 578 ರನ್ ಗಳಿಸಿದ್ದರು. ಇದರಲ್ಲಿ ಮೂರು ಶತಕ ಮತ್ತು ಎರಡು ಅರ್ಧ ಶತಕಗಳು ಸೇರಿದ್ದವು. ಹೀಗಾಗಿ ರವೀಂದ್ರ ಅವರನ್ನು 2023 ರ ಐಸಿಸಿ ಅತ್ಯುತ್ತಮ ಉದಯೋನ್ಮುಖ ಆಟಗಾರರಾಗಿ ಆಯ್ಕೆ ಮಾಡಲಾಗಿತ್ತು.

4 / 6
ಇನ್ನು ರಚಿನ್ ರವೀಂದ್ರ ಮಾತ್ರವಲ್ಲದೆ ಟೆಸ್ಟ್ ಸ್ವರೂಪದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಕೇನ್ ವಿಲಿಯಮ್ಸನ್ ಅವರನ್ನು ನ್ಯೂಜಿಲೆಂಡ್​ನ ವರ್ಷದ ಅತ್ಯುತ್ತಮ ಟೆಸ್ಟ್ ಆಟಗಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನು ರಚಿನ್ ರವೀಂದ್ರ ಮಾತ್ರವಲ್ಲದೆ ಟೆಸ್ಟ್ ಸ್ವರೂಪದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಕೇನ್ ವಿಲಿಯಮ್ಸನ್ ಅವರನ್ನು ನ್ಯೂಜಿಲೆಂಡ್​ನ ವರ್ಷದ ಅತ್ಯುತ್ತಮ ಟೆಸ್ಟ್ ಆಟಗಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

5 / 6
ಹಾಗೆಯೇ ಡೇರಿಲ್ ಮಿಚೆಲ್ ಅವರಿಗೆ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಮತ್ತು ಮಿಚೆಲ್ ಸ್ಯಾಂಟ್ನರ್​ಗೆ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹಾಗೆಯೇ ಡೇರಿಲ್ ಮಿಚೆಲ್ ಅವರಿಗೆ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಮತ್ತು ಮಿಚೆಲ್ ಸ್ಯಾಂಟ್ನರ್​ಗೆ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

6 / 6
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ