AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachin Ravindra: ಸ್ಪೋಟಕ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಕನ್ನಡಿಗ ರಚಿನ್ ರವೀಂದ್ರ

Rachin Ravindra Century: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ರವೀಂದ್ರ 89 ಎಸೆತಗಳನ್ನು ಎದುರಿಸಿದರು. ಈ ವೇಳೆ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿದರು. ಅಲ್ಲದೆ ಅಂತಿಮವಾಗಿ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಮಾರ್ನಸ್ ಲಾಬುಶೇನ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

TV9 Web
| Edited By: |

Updated on: Oct 28, 2023 | 5:57 PM

Share
ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 27ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 27ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

1 / 7
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ರಚಿನ್ ರವೀಂದ್ರ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 77 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ರಚಿನ್ ರವೀಂದ್ರ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 77 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

2 / 7
ಈ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್​ನಲ್ಲಿ 2 ಶತಕ ಬಾರಿಸಿದ 2ನೇ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರಚಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದರು.

ಈ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್​ನಲ್ಲಿ 2 ಶತಕ ಬಾರಿಸಿದ 2ನೇ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರಚಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದರು.

3 / 7
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 23ನೇ ವಯಸ್ಸಿನಲ್ಲಿ 2 ವಿಶ್ವಕಪ್ ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ರಚಿನ್ ರವೀಂದ್ರ ಕೂಡ 23ನೇ ವಯಸ್ಸಿನಲ್ಲೇ ಈ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 23ನೇ ವಯಸ್ಸಿನಲ್ಲಿ 2 ವಿಶ್ವಕಪ್ ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ರಚಿನ್ ರವೀಂದ್ರ ಕೂಡ 23ನೇ ವಯಸ್ಸಿನಲ್ಲೇ ಈ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

4 / 7
ಇದಲ್ಲದೆ ಏಕದಿನ ವಿಶ್ವಕಪ್​ ಆವೃತ್ತಿಯಲ್ಲಿ 2 ಶತಕ ಬಾರಿಸಿದ ನ್ಯೂಝಿಲೆಂಡ್​ನ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ರಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗ್ಲೆನ್ ಟರ್ನರ್, ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಮಾತ್ರ ಈ ಸಾಧನೆ ಮಾಡಿದ್ದರು.

ಇದಲ್ಲದೆ ಏಕದಿನ ವಿಶ್ವಕಪ್​ ಆವೃತ್ತಿಯಲ್ಲಿ 2 ಶತಕ ಬಾರಿಸಿದ ನ್ಯೂಝಿಲೆಂಡ್​ನ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ರಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗ್ಲೆನ್ ಟರ್ನರ್, ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಮಾತ್ರ ಈ ಸಾಧನೆ ಮಾಡಿದ್ದರು.

5 / 7
ಇದೀಗ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಿಡಿಸುವ ಮೂಲಕ ರಚಿನ್ ರವೀಂದ್ರ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಮೊದಲ ಎಡಗೈ ದಾಂಡಿಗ ಹಾಗೂ 4ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

ಇದೀಗ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಿಡಿಸುವ ಮೂಲಕ ರಚಿನ್ ರವೀಂದ್ರ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಮೊದಲ ಎಡಗೈ ದಾಂಡಿಗ ಹಾಗೂ 4ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 89 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿ ಔಟಾದರು.

ಇನ್ನು ಈ ಪಂದ್ಯದಲ್ಲಿ 89 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿ ಔಟಾದರು.

7 / 7
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!