Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಮತ್ತೆ ಐಪಿಎಲ್ ಅಖಾಡಕ್ಕೆ ‘ದಿ ವಾಲ್’? ಯಾವ ತಂಡ ಸೇರ್ತಾರೆ ಗುರು ದ್ರಾವಿಡ್?

Rahul Dravid: ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಮತ್ತೊಮ್ಮೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವಂತೆ ರಾಹುಲ್ ದ್ರಾವಿಡ್ ಐಪಿಎಲ್ ತಂಡದೊಂದಿಗೆ ಎರಡು ವರ್ಷಗಳ ಒಪ್ಪಂದಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ.

ಪೃಥ್ವಿಶಂಕರ
|

Updated on: Nov 23, 2023 | 10:07 PM

ಏಕದಿನ ವಿಶ್ವಕಪ್ ಮುಕ್ತಾಯದೊಂದಿಗೆ ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅವಧಿಯೂ ಮುಕ್ತಾಯವಾಗಿದೆ. ರಾಹುಲ್ ದ್ರಾವಿಡ್ ತಮ್ಮ ಅಧಿಕಾರಾವಧಿಯನ್ನು ಮತ್ತೆ ವಿಸ್ತರಿಸುತ್ತಾರಾ? ಇಲ್ಲವಾ ಅಂಬ ಪ್ರಶ್ನೆ ಕಾಡಲಾರಂಭಿಸಿದೆ.

ಏಕದಿನ ವಿಶ್ವಕಪ್ ಮುಕ್ತಾಯದೊಂದಿಗೆ ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅವಧಿಯೂ ಮುಕ್ತಾಯವಾಗಿದೆ. ರಾಹುಲ್ ದ್ರಾವಿಡ್ ತಮ್ಮ ಅಧಿಕಾರಾವಧಿಯನ್ನು ಮತ್ತೆ ವಿಸ್ತರಿಸುತ್ತಾರಾ? ಇಲ್ಲವಾ ಅಂಬ ಪ್ರಶ್ನೆ ಕಾಡಲಾರಂಭಿಸಿದೆ.

1 / 7
ಮೂಲಗಳ ಪ್ರಕಾರ, ದ್ರಾವಿಡ್​ಗೆ ತಂಡದೊಂದಿಗಿನ ಅತಿ ಹೆಚ್ಚಿನ ಪ್ರಯಾಣ ಹೊರೆ ಎನಿಸಿದೆ. ಅಲ್ಲದೆ ದ್ರಾವಿಡ್ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಬಯಸುತ್ತಿದ್ದಾರೆ. ಹಾಗಾಗಿ ಅವರು ಟೀಂ ಇಂಡಿಯಾ ಜೊತೆ ತಮ್ಮ ಅಧಿಕಾರಾವಧಿಯನ್ನು ವಿಸ್ತರಿಸುವುದಿಲ್ಲ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ದ್ರಾವಿಡ್​ಗೆ ತಂಡದೊಂದಿಗಿನ ಅತಿ ಹೆಚ್ಚಿನ ಪ್ರಯಾಣ ಹೊರೆ ಎನಿಸಿದೆ. ಅಲ್ಲದೆ ದ್ರಾವಿಡ್ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಬಯಸುತ್ತಿದ್ದಾರೆ. ಹಾಗಾಗಿ ಅವರು ಟೀಂ ಇಂಡಿಯಾ ಜೊತೆ ತಮ್ಮ ಅಧಿಕಾರಾವಧಿಯನ್ನು ವಿಸ್ತರಿಸುವುದಿಲ್ಲ ಎಂದು ವರದಿಯಾಗಿದೆ.

2 / 7
ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಮತ್ತೊಮ್ಮೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವಂತೆ ರಾಹುಲ್ ದ್ರಾವಿಡ್ ಐಪಿಎಲ್ ತಂಡದೊಂದಿಗೆ ಎರಡು ವರ್ಷಗಳ ಒಪ್ಪಂದಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಮತ್ತೊಮ್ಮೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವಂತೆ ರಾಹುಲ್ ದ್ರಾವಿಡ್ ಐಪಿಎಲ್ ತಂಡದೊಂದಿಗೆ ಎರಡು ವರ್ಷಗಳ ಒಪ್ಪಂದಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ.

3 / 7
ಇನ್ನು ದ್ರಾವಿಡ್ ಐಪಿಎಲ್​ನಲ್ಲಿ ಮತ್ತೆ ಕಾಣಿಸಿಕೊಂಡರೆ ಯಾವ ತಂಡ ಸೇರಿಕೊಳ್ಳುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಪ್ರಸ್ತುತ, ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಮುಖ್ಯ ಕೋಚ್ ಇಲ್ಲ. ಏಕೆಂದರೆ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರು ಕೆಲವು ದಿನಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನು ದ್ರಾವಿಡ್ ಐಪಿಎಲ್​ನಲ್ಲಿ ಮತ್ತೆ ಕಾಣಿಸಿಕೊಂಡರೆ ಯಾವ ತಂಡ ಸೇರಿಕೊಳ್ಳುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಪ್ರಸ್ತುತ, ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಮುಖ್ಯ ಕೋಚ್ ಇಲ್ಲ. ಏಕೆಂದರೆ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರು ಕೆಲವು ದಿನಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

4 / 7
ಇದಲ್ಲದೇ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಕೂಡ ಈಗಾಗಲೇ ತಂಡ ತೊರೆದಿದ್ದಾರೆ. ಹಾಗಾಗಿ ಈ ಎರಡು ತಂಡಗಳ ಪೈಕಿ ಒಂದರ ಜೊತೆ ದ್ರಾವಿಡ್ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಇದಲ್ಲದೇ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಕೂಡ ಈಗಾಗಲೇ ತಂಡ ತೊರೆದಿದ್ದಾರೆ. ಹಾಗಾಗಿ ಈ ಎರಡು ತಂಡಗಳ ಪೈಕಿ ಒಂದರ ಜೊತೆ ದ್ರಾವಿಡ್ ಮಾತುಕತೆ ನಡೆಸುವ ಸಾಧ್ಯತೆ ಇದೆ.

5 / 7
ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ಜೊತೆ ಐಪಿಎಲ್‌ನಲ್ಲಿ ಸಾಕಷ್ಟು ಸಮಯ ಕಳೆದಿದ್ದಾರೆ. ಈ ಐಪಿಎಲ್ ತಂಡವನ್ನೂ ಅವರು ಮುನ್ನಡೆಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ರಾಜಸ್ಥಾನ ರಾಯಲ್ಸ್ ತಂಡದ ನೂತನ ಕೋಚ್ ಆಗಲಿದ್ದಾರೆ ಎಂಬುದು ಹಲವರ ಅಭಿಪ್ರಾಯವಾಗಿದೆ.

ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ಜೊತೆ ಐಪಿಎಲ್‌ನಲ್ಲಿ ಸಾಕಷ್ಟು ಸಮಯ ಕಳೆದಿದ್ದಾರೆ. ಈ ಐಪಿಎಲ್ ತಂಡವನ್ನೂ ಅವರು ಮುನ್ನಡೆಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ರಾಜಸ್ಥಾನ ರಾಯಲ್ಸ್ ತಂಡದ ನೂತನ ಕೋಚ್ ಆಗಲಿದ್ದಾರೆ ಎಂಬುದು ಹಲವರ ಅಭಿಪ್ರಾಯವಾಗಿದೆ.

6 / 7
ರಾಹುಲ್ ದ್ರಾವಿಡ್ ಕೋಚಿಂಗ್​ನಲ್ಲಿ ಭಾರತ ತಂಡ 2022 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ತಲುಪಿತು . ಇದಲ್ಲದೆ, 2021-23 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಫೈನಲ್ ತಲುಪಿತ್ತು. ಇದೀಗ 2023ರ ಏಕದಿನ  ವಿಶ್ವಕಪ್ ಫೈನಲ್‌ಗೂ ಟೀಂ ಇಂಡಿಯಾ ತಲುಪಿತ್ತು. ಆದರೆ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ತಂಡ ವಿಫಲವಾಯಿತು.

ರಾಹುಲ್ ದ್ರಾವಿಡ್ ಕೋಚಿಂಗ್​ನಲ್ಲಿ ಭಾರತ ತಂಡ 2022 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ತಲುಪಿತು . ಇದಲ್ಲದೆ, 2021-23 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಫೈನಲ್ ತಲುಪಿತ್ತು. ಇದೀಗ 2023ರ ಏಕದಿನ ವಿಶ್ವಕಪ್ ಫೈನಲ್‌ಗೂ ಟೀಂ ಇಂಡಿಯಾ ತಲುಪಿತ್ತು. ಆದರೆ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ತಂಡ ವಿಫಲವಾಯಿತು.

7 / 7
Follow us
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?