AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Tewatia: ರೋಚಕ ಫೈಟ್​ನಲ್ಲಿ ಫೋರ್ ಸಿಡಿಸಿ ಪಂದ್ಯ ಗೆಲ್ಲಿಸಿದ ರಾಹುಲ್ ತೇವಾಟಿಯಾ

PBKS vs GT, IPL 2023: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್​ಗಳಿಂದ ಗೆದ್ದು ಬೀಗಿತು. ಕೊನೆಯ 2 ಎಸೆತದಲ್ಲಿ ಗೆಲುವಿಗೆ 4 ರನ್ ಬೇಕಾಗಿದ್ದಾಗ ರಾಹುಲ್ ತೇವಾಟಿಯಾ ಚೆಂಡನ್ನು ಬೌಂಡಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

Vinay Bhat
|

Updated on: Apr 14, 2023 | 8:11 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ನಡೆಯುತ್ತಿರುವ ಬಹುತೇಕ ಎಲ್ಲ ಪಂದ್ಯಗಳು ಅಂತಿಮ ಹಂತದ ವರೆಗೆ ತಲುಪುತ್ತಿದೆ. 20ನೇ ಓವರ್​ನಲ್ಲಿ ಗೆಲುವು ಕಂಡು ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುತ್ತಿದೆ. ಗುರುವಾರ ಐಪಿಎಲ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಕೂಡ ಇದೇ ರೀತಿಯಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ನಡೆಯುತ್ತಿರುವ ಬಹುತೇಕ ಎಲ್ಲ ಪಂದ್ಯಗಳು ಅಂತಿಮ ಹಂತದ ವರೆಗೆ ತಲುಪುತ್ತಿದೆ. 20ನೇ ಓವರ್​ನಲ್ಲಿ ಗೆಲುವು ಕಂಡು ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುತ್ತಿದೆ. ಗುರುವಾರ ಐಪಿಎಲ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಕೂಡ ಇದೇ ರೀತಿಯಿತ್ತು.

1 / 8
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್​ಗಳಿಂದ ಗೆದ್ದು ಬೀಗಿತು. ಕೊನೆಯ 2 ಎಸೆತದಲ್ಲಿ ಗೆಲುವಿಗೆ 4 ರನ್ ಬೇಕಾಗಿದ್ದಾಗ ರಾಹುಲ್ ತೇವಾಟಿಯಾ ಚೆಂಡನ್ನು ಬೌಂಡಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್​ಗಳಿಂದ ಗೆದ್ದು ಬೀಗಿತು. ಕೊನೆಯ 2 ಎಸೆತದಲ್ಲಿ ಗೆಲುವಿಗೆ 4 ರನ್ ಬೇಕಾಗಿದ್ದಾಗ ರಾಹುಲ್ ತೇವಾಟಿಯಾ ಚೆಂಡನ್ನು ಬೌಂಡಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

2 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕಿಂಗ್ಸ್ ಆರಂಭದಲ್ಲೇ ಶಿಖರ್​ ಧವನ್​ (8) ಮತ್ತು ಪ್ರಭುಶಿಮ್ರಾನ್​ ಸಿಂಗ್​​ (0) ವಿಕೆಟ್ ಕಳೆದುಕೊಂಡಿತು. ಫಾರ್ಮ್​ನಲ್ಲಿದ್ದ ಧವನ್ ಬೇಗನೆ ಔಟ್ ಆಗಿದ್ದು ತಂಡಕ್ಕೆ ಹಿನ್ನಡೆ ಆಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕಿಂಗ್ಸ್ ಆರಂಭದಲ್ಲೇ ಶಿಖರ್​ ಧವನ್​ (8) ಮತ್ತು ಪ್ರಭುಶಿಮ್ರಾನ್​ ಸಿಂಗ್​​ (0) ವಿಕೆಟ್ ಕಳೆದುಕೊಂಡಿತು. ಫಾರ್ಮ್​ನಲ್ಲಿದ್ದ ಧವನ್ ಬೇಗನೆ ಔಟ್ ಆಗಿದ್ದು ತಂಡಕ್ಕೆ ಹಿನ್ನಡೆ ಆಯಿತು.

3 / 8
ಮ್ಯಾಥ್ಯೂ ಶಾರ್ಟ್​​​ 36 ರನ್ ಗಳಿಸಿ ತಂಡಕ್ಕೆ ಕೊಂಚ ಚೇತರಿಕೆ ನೀಡಿದರು. ಜಿತೇಶ್​ ವರ್ಮಾ 25 ರನ್​ಗಳ ಕೊಡುಗೆ ನೀಡಿದರು. ಸ್ಯಾಮ್​ ಕರನ್​ 22 ಎಸೆತಗಳಲ್ಲಿ 22 ಶಾರುಖ್​ ಖಾನ್​​ 9 ಎಸೆತಗಳಲ್ಲಿ 22 ರನ್​ ಬಾರಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಲು ನೆರವಾದರು.

ಮ್ಯಾಥ್ಯೂ ಶಾರ್ಟ್​​​ 36 ರನ್ ಗಳಿಸಿ ತಂಡಕ್ಕೆ ಕೊಂಚ ಚೇತರಿಕೆ ನೀಡಿದರು. ಜಿತೇಶ್​ ವರ್ಮಾ 25 ರನ್​ಗಳ ಕೊಡುಗೆ ನೀಡಿದರು. ಸ್ಯಾಮ್​ ಕರನ್​ 22 ಎಸೆತಗಳಲ್ಲಿ 22 ಶಾರುಖ್​ ಖಾನ್​​ 9 ಎಸೆತಗಳಲ್ಲಿ 22 ರನ್​ ಬಾರಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಲು ನೆರವಾದರು.

4 / 8
ರನ್​ ಗಳಿಸಲು ಪರದಾಡಿದ ರಾಜಪಕ್ಸೆ 26 ಎಸೆತಗಳಲ್ಲಿ 20 ರನ್​ ಗಳಿಸಿ ಅಲ್ಜಾರಿ ಜೋಸೆಫ್​ ಬೌಲಿಂಗ್​​ನಲ್ಲಿ ನಿರ್ಗಮಿಸಿದರು. ಪಂಜಾಬ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 153 ರನ್ ಕಲೆಹಾಕಿತು. ಜಿಟಿ ಪರ ಮೊಹಿತ್ ಶರ್ಮಾ 4 ಓವರ್​​ಗೆ 18 ರನ್ ನೀಡಿ 2 ವಿಕೆಟ್ ಪಡೆದರು.

ರನ್​ ಗಳಿಸಲು ಪರದಾಡಿದ ರಾಜಪಕ್ಸೆ 26 ಎಸೆತಗಳಲ್ಲಿ 20 ರನ್​ ಗಳಿಸಿ ಅಲ್ಜಾರಿ ಜೋಸೆಫ್​ ಬೌಲಿಂಗ್​​ನಲ್ಲಿ ನಿರ್ಗಮಿಸಿದರು. ಪಂಜಾಬ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 153 ರನ್ ಕಲೆಹಾಕಿತು. ಜಿಟಿ ಪರ ಮೊಹಿತ್ ಶರ್ಮಾ 4 ಓವರ್​​ಗೆ 18 ರನ್ ನೀಡಿ 2 ವಿಕೆಟ್ ಪಡೆದರು.

5 / 8
154 ರನ್​ಗಳ ಟಾರ್ಗೆಟ್​ ಬೆನ್ನಟ್ಟಿದ ಗುಜರಾತ್​ ತಂಡ ಉತ್ತಮ ಆರಂಭ ಪಡೆಯಿತು. ವೃದ್ಧಿಮಾನ್ ಸಹಾ 30 ಬಾರಿಸಿದರು. ​ಕೊನೆಯ ಓವರ್​ವರೆಗೂ ಕ್ರೀಸ್​ನಲ್ಲಿದ್ದ ಶುಭಮನ್ ಗಿಲ್​ ಆರ್ಕಷಕ ಅರ್ಧಶತಕ ಬಾರಿಸಿದರು.

154 ರನ್​ಗಳ ಟಾರ್ಗೆಟ್​ ಬೆನ್ನಟ್ಟಿದ ಗುಜರಾತ್​ ತಂಡ ಉತ್ತಮ ಆರಂಭ ಪಡೆಯಿತು. ವೃದ್ಧಿಮಾನ್ ಸಹಾ 30 ಬಾರಿಸಿದರು. ​ಕೊನೆಯ ಓವರ್​ವರೆಗೂ ಕ್ರೀಸ್​ನಲ್ಲಿದ್ದ ಶುಭಮನ್ ಗಿಲ್​ ಆರ್ಕಷಕ ಅರ್ಧಶತಕ ಬಾರಿಸಿದರು.

6 / 8
ಗಿಲ್ 49 ಬಾಲ್​ಗಳಲ್ಲಿ 7 ಬೌಂಡರಿಗಳು ಮತ್ತು ಒಂದು ಸಿಕ್ಸರ್​ ಸಮೇತ 67 ರನ್​ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದರ ನಡುವೆ ಮೂರನೇ ಕ್ರಮಾಂಕದಲ್ಲಿ ಬಂದಿದ್ದ ಸಾಯಿ ಸುದರ್ಶನ್ 19 ರನ್​ ಮತ್ತು ನಂತರದಲ್ಲಿ ನಾಯಕ ಹಾರ್ದಿಕ್​ ಪಾಂಡ್ಯ 8 ರನ್​ಗೆ ವಿಕೆಟ್​ ಒಪ್ಪಿಸಿದರು.

ಗಿಲ್ 49 ಬಾಲ್​ಗಳಲ್ಲಿ 7 ಬೌಂಡರಿಗಳು ಮತ್ತು ಒಂದು ಸಿಕ್ಸರ್​ ಸಮೇತ 67 ರನ್​ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದರ ನಡುವೆ ಮೂರನೇ ಕ್ರಮಾಂಕದಲ್ಲಿ ಬಂದಿದ್ದ ಸಾಯಿ ಸುದರ್ಶನ್ 19 ರನ್​ ಮತ್ತು ನಂತರದಲ್ಲಿ ನಾಯಕ ಹಾರ್ದಿಕ್​ ಪಾಂಡ್ಯ 8 ರನ್​ಗೆ ವಿಕೆಟ್​ ಒಪ್ಪಿಸಿದರು.

7 / 8
ಡೇವಿಡ್​ ಮಿಲ್ಲರ್​ ಅಜೇಯ 17 ರನ್​ ಹಾಗೂ ರಾಹುಲ್ ತೇವಾಟಿಯಾ ಅಜೇಯ 5 ರನ್​ಗಳೊಂದಿಗೆ ಗುಜರಾತ್​ ಕೊನೆಯ ಓವರ್​ನಲ್ಲಿ ಒಂದು ಎಸೆತ ಬಾಕಿ ಇರುವಂತೆ ಗೆಲುವು ಸಾಧಿಸಿತು.

ಡೇವಿಡ್​ ಮಿಲ್ಲರ್​ ಅಜೇಯ 17 ರನ್​ ಹಾಗೂ ರಾಹುಲ್ ತೇವಾಟಿಯಾ ಅಜೇಯ 5 ರನ್​ಗಳೊಂದಿಗೆ ಗುಜರಾತ್​ ಕೊನೆಯ ಓವರ್​ನಲ್ಲಿ ಒಂದು ಎಸೆತ ಬಾಕಿ ಇರುವಂತೆ ಗೆಲುವು ಸಾಧಿಸಿತು.

8 / 8
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್