AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಕ್ರಿಕೆಟಿಗನ ಪುತ್ರ..!

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​ನ ಪುರುಷರ 400 ಮೀ ಹರ್ಡಲ್ಸ್ ರೇಸ್​ನಲ್ಲಿ ಅಮೆರಿಕದ ರಾಯ್ ಬೆಂಜಮಿನ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಹಾಗೆಯೇ 4x400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಅಮೆರಿಕ ತಂಡದ ಭಾಗವಾಗಿದ್ದಾರೆ. ಈ ಮೂಲಕ ಪ್ಯಾರಿಸ್ ಅಂಗಳದಲ್ಲಿ ಎರಡು ಚಿನ್ನದ ಪದಕ ಗೆದ್ದಿರುವ ಬೆಂಜಮಿನ್ ಮಾಜಿ ಕ್ರಿಕೆಟಿಗ ಸುಪುತ್ರ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Aug 12, 2024 | 2:33 PM

Share
ಅಪ್ಪನ ಹಾದಿಯಲ್ಲೇ ಮಕ್ಕಳು ಸಾಗುವುದು ಸಾಮಾನ್ಯ. ಅದರಲ್ಲೂ ತಂದೆಯ ವೃತ್ತಿಜೀವನವನ್ನೇ ಮುಂದುವರೆಸಿದ ಮಕ್ಕಳ ಹಲವು ಉದಾಹರಣೆ ನಮ್ಮ ಕಣ್ಮುಂದೆ ಇದೆ. ಆದರೆ ರಾಯ್ ಬೆಂಜಮಿನ್ ವಿಷಯದಲ್ಲಿ ಆಗಿಲ್ಲ. ಬದಲಾಗಿ ಇಲ್ಲಿ ಅಪ್ಪ ಕ್ರಿಕೆಟರ್ ಆದರೆ, ಮಗ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ವಿಜೇತ.

ಅಪ್ಪನ ಹಾದಿಯಲ್ಲೇ ಮಕ್ಕಳು ಸಾಗುವುದು ಸಾಮಾನ್ಯ. ಅದರಲ್ಲೂ ತಂದೆಯ ವೃತ್ತಿಜೀವನವನ್ನೇ ಮುಂದುವರೆಸಿದ ಮಕ್ಕಳ ಹಲವು ಉದಾಹರಣೆ ನಮ್ಮ ಕಣ್ಮುಂದೆ ಇದೆ. ಆದರೆ ರಾಯ್ ಬೆಂಜಮಿನ್ ವಿಷಯದಲ್ಲಿ ಆಗಿಲ್ಲ. ಬದಲಾಗಿ ಇಲ್ಲಿ ಅಪ್ಪ ಕ್ರಿಕೆಟರ್ ಆದರೆ, ಮಗ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ವಿಜೇತ.

1 / 5
ಹೌದು, ಪ್ಯಾರಿಸ್ ಒಲಿಂಪಿಕ್ಸ್​ನ ಪುರುಷರ 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಅಮೆರಿಕದ ರಾಯ್ ಬೆಂಜಮಿನ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಒಲಿಂಪಿಕ್ಸ್​ನಲ್ಲಿ ಬಂಗಾರದ ಪದಕಕ್ಕೆ ಕೊರೊಳೊಡ್ಡಿರುವ ರಾಯ್ ಮಾಜಿ ಕ್ರಿಕೆಟಿಗ ವಿನ್​ಸ್ಟನ್ ಬೆಂಜಮಿನ್ ಅವರ ಮಗ ಎಂಬುದು ವಿಶೇಷ.

ಹೌದು, ಪ್ಯಾರಿಸ್ ಒಲಿಂಪಿಕ್ಸ್​ನ ಪುರುಷರ 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಅಮೆರಿಕದ ರಾಯ್ ಬೆಂಜಮಿನ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಒಲಿಂಪಿಕ್ಸ್​ನಲ್ಲಿ ಬಂಗಾರದ ಪದಕಕ್ಕೆ ಕೊರೊಳೊಡ್ಡಿರುವ ರಾಯ್ ಮಾಜಿ ಕ್ರಿಕೆಟಿಗ ವಿನ್​ಸ್ಟನ್ ಬೆಂಜಮಿನ್ ಅವರ ಮಗ ಎಂಬುದು ವಿಶೇಷ.

2 / 5
ವೆಸ್ಟ್ ಇಂಡೀಸ್ ಮಾಜಿ ವೇಗದ ಬೌಲರ್ ವಿನ್‌ಸ್ಟನ್ ಬೆಂಜಮಿನ್ ಅವರ ಮಗ ರಾಯ್ ಬೆಂಜಮಿನ್. ವಿನ್‌ಸ್ಟನ್ ಅವರು 1986 ಮತ್ತು 1995 ರ ನಡುವೆ ವಿಂಡೀಸ್ ಪರ 21 ಟೆಸ್ಟ್ ಮತ್ತು 85 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 161 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ವೆಸ್ಟ್ ಇಂಡೀಸ್ ಮಾಜಿ ವೇಗದ ಬೌಲರ್ ವಿನ್‌ಸ್ಟನ್ ಬೆಂಜಮಿನ್ ಅವರ ಮಗ ರಾಯ್ ಬೆಂಜಮಿನ್. ವಿನ್‌ಸ್ಟನ್ ಅವರು 1986 ಮತ್ತು 1995 ರ ನಡುವೆ ವಿಂಡೀಸ್ ಪರ 21 ಟೆಸ್ಟ್ ಮತ್ತು 85 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 161 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3 / 5
ತಂದೆ ಕ್ರಿಕೆಟ್​ನಲ್ಲಿ ಹೆಸರು ಮಾಡಿದ್ದರೂ ರಾಯ್ ಅವರನ್ನು ಸೆಳೆದಿದ್ದು ಅಥ್ಲೆಟಿಕ್ಸ್. ಅಮೆರಿಕದಲ್ಲಿ ಜನಿಸಿದ್ದರಿಂದ ಅಲ್ಲಿನ ಪೌರತ್ವ ಹೊಂದಿದ್ದ ರಾಯ್ ಬೆಂಜಮಿನ್ ತಂದೆಯ ಹಾದಿಯನ್ನು ತುಳಿಯದೇ ಹೊಸ ಸಾಧನೆಗಾಗಿ ಹಾತೊರೆಯುತ್ತಿದ್ದರು. ಇದಕ್ಕಾಗಿ ಕಠಿಣ ಅಭ್ಯಾಸದಲ್ಲೂ ತೊಡಗಿಸಿಕೊಂಡಿದ್ದರು.

ತಂದೆ ಕ್ರಿಕೆಟ್​ನಲ್ಲಿ ಹೆಸರು ಮಾಡಿದ್ದರೂ ರಾಯ್ ಅವರನ್ನು ಸೆಳೆದಿದ್ದು ಅಥ್ಲೆಟಿಕ್ಸ್. ಅಮೆರಿಕದಲ್ಲಿ ಜನಿಸಿದ್ದರಿಂದ ಅಲ್ಲಿನ ಪೌರತ್ವ ಹೊಂದಿದ್ದ ರಾಯ್ ಬೆಂಜಮಿನ್ ತಂದೆಯ ಹಾದಿಯನ್ನು ತುಳಿಯದೇ ಹೊಸ ಸಾಧನೆಗಾಗಿ ಹಾತೊರೆಯುತ್ತಿದ್ದರು. ಇದಕ್ಕಾಗಿ ಕಠಿಣ ಅಭ್ಯಾಸದಲ್ಲೂ ತೊಡಗಿಸಿಕೊಂಡಿದ್ದರು.

4 / 5
ಅದರಂತೆ ಟೋಕಿಯೋ ಒಲಿಂಪಿಕ್ಸ್ ಮೂಲಕ ಯುಎಸ್​ಎ ಪರ ಕಣಕ್ಕಿಳಿದಿದ್ದ ರಾಯ್ ಬೆಂಜಮಿನ್ ಪುರುಷರ 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಆದರೆ ಈ ಬಾರಿ ಸಕಲ ರೀತಿಯಲ್ಲೂ ಸಿದ್ಧರಾಗಿ ಆಗಮಿಸಿದ್ದ ರಾಯ್ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಕ್ರಿಕೆಟಿಗನ ಮಗ ಎನಿಸಿಕೊಂಡಿದ್ದಾರೆ.

ಅದರಂತೆ ಟೋಕಿಯೋ ಒಲಿಂಪಿಕ್ಸ್ ಮೂಲಕ ಯುಎಸ್​ಎ ಪರ ಕಣಕ್ಕಿಳಿದಿದ್ದ ರಾಯ್ ಬೆಂಜಮಿನ್ ಪುರುಷರ 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಆದರೆ ಈ ಬಾರಿ ಸಕಲ ರೀತಿಯಲ್ಲೂ ಸಿದ್ಧರಾಗಿ ಆಗಮಿಸಿದ್ದ ರಾಯ್ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಕ್ರಿಕೆಟಿಗನ ಮಗ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು