AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: ಜೋಸ್ ಬಟ್ಲರ್​ಗೆ 40 ಕೋಟಿ ರೂ. ಆಫರ್ ನೀಡಿದ ರಾಜಸ್ಥಾನ್ ರಾಯಲ್ಸ್..!

Rajasthan Royals: ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ.

TV9 Web
| Edited By: |

Updated on:Jul 01, 2023 | 10:59 PM

Share
ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್​ಗೆ (Jos Buttler) ರಾಜಸ್ಥಾನ್ ರಾಯಲ್ಸ್ (Rajasthan Royals) ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದೆ. ಆದರೆ ಇದು ಐಪಿಎಲ್ ಆಡಲು ಅಲ್ಲ. ಬದಲಾಗಿ ಇನ್ನಿತರೆ ಟಿ20 ಲೀಗ್​ಗಳಲ್ಲಿ ಕಣಕ್ಕಿಳಿಯಲು ಎಂಬುದು ವಿಶೇಷ.

ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್​ಗೆ (Jos Buttler) ರಾಜಸ್ಥಾನ್ ರಾಯಲ್ಸ್ (Rajasthan Royals) ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದೆ. ಆದರೆ ಇದು ಐಪಿಎಲ್ ಆಡಲು ಅಲ್ಲ. ಬದಲಾಗಿ ಇನ್ನಿತರೆ ಟಿ20 ಲೀಗ್​ಗಳಲ್ಲಿ ಕಣಕ್ಕಿಳಿಯಲು ಎಂಬುದು ವಿಶೇಷ.

1 / 6
ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ಹಾಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡಗಳನ್ನು ಹೊಂದಿದೆ. ಹಾಗೆಯೇ ಇನ್ನಿತರ ಲೀಗ್​ಗಳಲ್ಲೂ ಹೊಸ ತಂಡಗಳನ್ನು ಖರೀದಿಸಲು ಆಸಕ್ತಿ ಹೊಂದಿದೆ.

ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ಹಾಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡಗಳನ್ನು ಹೊಂದಿದೆ. ಹಾಗೆಯೇ ಇನ್ನಿತರ ಲೀಗ್​ಗಳಲ್ಲೂ ಹೊಸ ತಂಡಗಳನ್ನು ಖರೀದಿಸಲು ಆಸಕ್ತಿ ಹೊಂದಿದೆ.

2 / 6
ಈ ಎಲ್ಲಾ ತಂಡಗಳ ಪರ ಆಡಲು ಜೋಸ್ ಬಟ್ಲರ್ ಜೊತೆ ಖಾಯಂ ಒಪ್ಪಂದ ಮಾಡಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಇಂಗ್ಲೆಂಡ್ ಆಟಗಾರನಿಗೆ ಆರ್​ಆರ್​ ಫ್ರಾಂಚೈಸಿ ನೀಡಿದ ಆಫರ್ ಬರೋಬ್ಬರಿ 40 ಕೋಟಿ ರೂ.

ಈ ಎಲ್ಲಾ ತಂಡಗಳ ಪರ ಆಡಲು ಜೋಸ್ ಬಟ್ಲರ್ ಜೊತೆ ಖಾಯಂ ಒಪ್ಪಂದ ಮಾಡಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಇಂಗ್ಲೆಂಡ್ ಆಟಗಾರನಿಗೆ ಆರ್​ಆರ್​ ಫ್ರಾಂಚೈಸಿ ನೀಡಿದ ಆಫರ್ ಬರೋಬ್ಬರಿ 40 ಕೋಟಿ ರೂ.

3 / 6
ಆದರೆ ಇದಕ್ಕಾಗಿ ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಈಗಾಗಲೇ ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ. ಅಲ್ಲದೆ ಲೀಗ್​ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ.

ಆದರೆ ಇದಕ್ಕಾಗಿ ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಈಗಾಗಲೇ ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ. ಅಲ್ಲದೆ ಲೀಗ್​ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ.

4 / 6
ಇದೇ ಮಾದರಿಯಲ್ಲಿ ಜೋಸ್ ಬಟ್ಲರ್​ಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 40 ಕೋಟಿ ರೂ.ಗಳ ಆಫರ್ ನೀಡಿದೆ. ಇದಕ್ಕಾಗಿ ಬಟ್ಲರ್ ರಾಷ್ಟ್ರೀಯ ಒಪ್ಪಂದ ಕೊನೆಗೊಳಿಸಬೇಕಾಗಿ ಬರಬಹುದು.

ಇದೇ ಮಾದರಿಯಲ್ಲಿ ಜೋಸ್ ಬಟ್ಲರ್​ಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 40 ಕೋಟಿ ರೂ.ಗಳ ಆಫರ್ ನೀಡಿದೆ. ಇದಕ್ಕಾಗಿ ಬಟ್ಲರ್ ರಾಷ್ಟ್ರೀಯ ಒಪ್ಪಂದ ಕೊನೆಗೊಳಿಸಬೇಕಾಗಿ ಬರಬಹುದು.

5 / 6
ಏಕೆಂದರೆ ಈ ಒಪ್ಪಂದಗಳ ಪ್ರಕಾರ ಫ್ರಾಂಚೈಸಿ ಲೀಗ್​ಗಳ ಪಂದ್ಯಗಳಿರುವಾಗ ಅವರು ರಾಷ್ಟ್ರೀಯ ತಂಡದ ಪರ ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬಟ್ಲರ್ ಅವರ ಮುಂದಿನ ನಡೆಯೇನು ಎಂಬುದೇ ಈಗ ಕುತೂಹಲ.

ಏಕೆಂದರೆ ಈ ಒಪ್ಪಂದಗಳ ಪ್ರಕಾರ ಫ್ರಾಂಚೈಸಿ ಲೀಗ್​ಗಳ ಪಂದ್ಯಗಳಿರುವಾಗ ಅವರು ರಾಷ್ಟ್ರೀಯ ತಂಡದ ಪರ ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬಟ್ಲರ್ ಅವರ ಮುಂದಿನ ನಡೆಯೇನು ಎಂಬುದೇ ಈಗ ಕುತೂಹಲ.

6 / 6

Published On - 10:54 pm, Sat, 1 July 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ