AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: ಜೋಸ್ ಬಟ್ಲರ್​ಗೆ 40 ಕೋಟಿ ರೂ. ಆಫರ್ ನೀಡಿದ ರಾಜಸ್ಥಾನ್ ರಾಯಲ್ಸ್..!

Rajasthan Royals: ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ.

TV9 Web
| Edited By: |

Updated on:Jul 01, 2023 | 10:59 PM

Share
ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್​ಗೆ (Jos Buttler) ರಾಜಸ್ಥಾನ್ ರಾಯಲ್ಸ್ (Rajasthan Royals) ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದೆ. ಆದರೆ ಇದು ಐಪಿಎಲ್ ಆಡಲು ಅಲ್ಲ. ಬದಲಾಗಿ ಇನ್ನಿತರೆ ಟಿ20 ಲೀಗ್​ಗಳಲ್ಲಿ ಕಣಕ್ಕಿಳಿಯಲು ಎಂಬುದು ವಿಶೇಷ.

ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್​ಗೆ (Jos Buttler) ರಾಜಸ್ಥಾನ್ ರಾಯಲ್ಸ್ (Rajasthan Royals) ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದೆ. ಆದರೆ ಇದು ಐಪಿಎಲ್ ಆಡಲು ಅಲ್ಲ. ಬದಲಾಗಿ ಇನ್ನಿತರೆ ಟಿ20 ಲೀಗ್​ಗಳಲ್ಲಿ ಕಣಕ್ಕಿಳಿಯಲು ಎಂಬುದು ವಿಶೇಷ.

1 / 6
ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ಹಾಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡಗಳನ್ನು ಹೊಂದಿದೆ. ಹಾಗೆಯೇ ಇನ್ನಿತರ ಲೀಗ್​ಗಳಲ್ಲೂ ಹೊಸ ತಂಡಗಳನ್ನು ಖರೀದಿಸಲು ಆಸಕ್ತಿ ಹೊಂದಿದೆ.

ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ಹಾಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡಗಳನ್ನು ಹೊಂದಿದೆ. ಹಾಗೆಯೇ ಇನ್ನಿತರ ಲೀಗ್​ಗಳಲ್ಲೂ ಹೊಸ ತಂಡಗಳನ್ನು ಖರೀದಿಸಲು ಆಸಕ್ತಿ ಹೊಂದಿದೆ.

2 / 6
ಈ ಎಲ್ಲಾ ತಂಡಗಳ ಪರ ಆಡಲು ಜೋಸ್ ಬಟ್ಲರ್ ಜೊತೆ ಖಾಯಂ ಒಪ್ಪಂದ ಮಾಡಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಇಂಗ್ಲೆಂಡ್ ಆಟಗಾರನಿಗೆ ಆರ್​ಆರ್​ ಫ್ರಾಂಚೈಸಿ ನೀಡಿದ ಆಫರ್ ಬರೋಬ್ಬರಿ 40 ಕೋಟಿ ರೂ.

ಈ ಎಲ್ಲಾ ತಂಡಗಳ ಪರ ಆಡಲು ಜೋಸ್ ಬಟ್ಲರ್ ಜೊತೆ ಖಾಯಂ ಒಪ್ಪಂದ ಮಾಡಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಇಂಗ್ಲೆಂಡ್ ಆಟಗಾರನಿಗೆ ಆರ್​ಆರ್​ ಫ್ರಾಂಚೈಸಿ ನೀಡಿದ ಆಫರ್ ಬರೋಬ್ಬರಿ 40 ಕೋಟಿ ರೂ.

3 / 6
ಆದರೆ ಇದಕ್ಕಾಗಿ ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಈಗಾಗಲೇ ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ. ಅಲ್ಲದೆ ಲೀಗ್​ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ.

ಆದರೆ ಇದಕ್ಕಾಗಿ ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಈಗಾಗಲೇ ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ. ಅಲ್ಲದೆ ಲೀಗ್​ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ.

4 / 6
ಇದೇ ಮಾದರಿಯಲ್ಲಿ ಜೋಸ್ ಬಟ್ಲರ್​ಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 40 ಕೋಟಿ ರೂ.ಗಳ ಆಫರ್ ನೀಡಿದೆ. ಇದಕ್ಕಾಗಿ ಬಟ್ಲರ್ ರಾಷ್ಟ್ರೀಯ ಒಪ್ಪಂದ ಕೊನೆಗೊಳಿಸಬೇಕಾಗಿ ಬರಬಹುದು.

ಇದೇ ಮಾದರಿಯಲ್ಲಿ ಜೋಸ್ ಬಟ್ಲರ್​ಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 40 ಕೋಟಿ ರೂ.ಗಳ ಆಫರ್ ನೀಡಿದೆ. ಇದಕ್ಕಾಗಿ ಬಟ್ಲರ್ ರಾಷ್ಟ್ರೀಯ ಒಪ್ಪಂದ ಕೊನೆಗೊಳಿಸಬೇಕಾಗಿ ಬರಬಹುದು.

5 / 6
ಏಕೆಂದರೆ ಈ ಒಪ್ಪಂದಗಳ ಪ್ರಕಾರ ಫ್ರಾಂಚೈಸಿ ಲೀಗ್​ಗಳ ಪಂದ್ಯಗಳಿರುವಾಗ ಅವರು ರಾಷ್ಟ್ರೀಯ ತಂಡದ ಪರ ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬಟ್ಲರ್ ಅವರ ಮುಂದಿನ ನಡೆಯೇನು ಎಂಬುದೇ ಈಗ ಕುತೂಹಲ.

ಏಕೆಂದರೆ ಈ ಒಪ್ಪಂದಗಳ ಪ್ರಕಾರ ಫ್ರಾಂಚೈಸಿ ಲೀಗ್​ಗಳ ಪಂದ್ಯಗಳಿರುವಾಗ ಅವರು ರಾಷ್ಟ್ರೀಯ ತಂಡದ ಪರ ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬಟ್ಲರ್ ಅವರ ಮುಂದಿನ ನಡೆಯೇನು ಎಂಬುದೇ ಈಗ ಕುತೂಹಲ.

6 / 6

Published On - 10:54 pm, Sat, 1 July 23

Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ