AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಇತಿಹಾಸ ನಿರ್ಮಿಸಿದ ಯಶಸ್ವಿ ಜೈಸ್ವಾಲ್: ಐಪಿಎಲ್​ನಲ್ಲಿ ಯಾರೂ ಮಾಡಿಲ್ಲ ಈ ಸಾಧನೆ

RR vs PBKS, IPL 2023: ರಾಜಸ್ಥಾನ್ ಗೆಲುವಿನಲ್ಲಿ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಸಿಡಿಸಿ ನೆರವಾದರು. 36 ಎಸೆತಗಳಲ್ಲಿ 8 ಫೋರ್​ನೊಂದಿಗೆ 50 ರನ್ ಚಚ್ಚಿದರು. ಇದರ ಜೊತೆಗೆ ಐಪಿಎಲ್​ನಲ್ಲಿ ಇದುವರೆಗೆ ಯಾರೂ ಮಾಡಿರದ ವಿಶೇಷ ಸಾಧನೆ ಗೈದಿದ್ದಾರೆ.

Vinay Bhat
|

Updated on: May 20, 2023 | 10:24 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಆರ್​ಆರ್​ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಆರ್​ಆರ್​ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ.

1 / 7
ರಾಜಸ್ಥಾನ್ ಗೆಲುವಿನಲ್ಲಿ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಸಿಡಿಸಿ ನೆರವಾದರು. 36 ಎಸೆತಗಳಲ್ಲಿ 8 ಫೋರ್​ನೊಂದಿಗೆ 50 ರನ್ ಚಚ್ಚಿದರು. ಇದರ ಜೊತೆಗೆ ಐಪಿಎಲ್​ನಲ್ಲಿ ಇದುವರೆಗೆ ಯಾರೂ ಮಾಡಿರದ ವಿಶೇಷ ಸಾಧನೆ ಗೈದಿದ್ದಾರೆ.

ರಾಜಸ್ಥಾನ್ ಗೆಲುವಿನಲ್ಲಿ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಸಿಡಿಸಿ ನೆರವಾದರು. 36 ಎಸೆತಗಳಲ್ಲಿ 8 ಫೋರ್​ನೊಂದಿಗೆ 50 ರನ್ ಚಚ್ಚಿದರು. ಇದರ ಜೊತೆಗೆ ಐಪಿಎಲ್​ನಲ್ಲಿ ಇದುವರೆಗೆ ಯಾರೂ ಮಾಡಿರದ ವಿಶೇಷ ಸಾಧನೆ ಗೈದಿದ್ದಾರೆ.

2 / 7
188 ರನ್‌ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ಪರ ಜೈಸ್ವಾಲ್‌ 41 ರನ್‌ ಗಳಿಸುತ್ತಿದ್ದಂತೆಯೇ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಕಲೆಹಾಕಿದ ಅನ್‌ಕ್ಯಾಪ್ಡ್‌ (ರಾಷ್ಟ್ರೀಯ ತಂಡದ ಪರ ಆಡದ) ಆಟಗಾರ ಎಂಬ ದಾಖಲೆ ಸೃಷ್ಟಿಸಿದ್ದಾರೆ.

188 ರನ್‌ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ಪರ ಜೈಸ್ವಾಲ್‌ 41 ರನ್‌ ಗಳಿಸುತ್ತಿದ್ದಂತೆಯೇ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಕಲೆಹಾಕಿದ ಅನ್‌ಕ್ಯಾಪ್ಡ್‌ (ರಾಷ್ಟ್ರೀಯ ತಂಡದ ಪರ ಆಡದ) ಆಟಗಾರ ಎಂಬ ದಾಖಲೆ ಸೃಷ್ಟಿಸಿದ್ದಾರೆ.

3 / 7
15 ವರ್ಷಗಳ ಹಿಂದೆ 2008ರಲ್ಲಿ ನಡೆದ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಆಟಗಾರ ಶಾನ್‌ ಮಾರ್ಷ್‌ 616 ರನ್‌ಗಳೊಂದಿಗೆ ದಾಖಲೆ ನಿರ್ಮಿಸಿದ್ದರು. ಇದೀಗ ಜೈಸ್ವಾಲ್‌ 625 ರನ್‌ಗಳೊಂದಿಗೆ ಈ ದಾಖಲೆ ಮುರಿದು ವಿಶೇಷ ಸಾಧನೆ ಮಾಡಿದ್ದಾರೆ.

15 ವರ್ಷಗಳ ಹಿಂದೆ 2008ರಲ್ಲಿ ನಡೆದ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಆಟಗಾರ ಶಾನ್‌ ಮಾರ್ಷ್‌ 616 ರನ್‌ಗಳೊಂದಿಗೆ ದಾಖಲೆ ನಿರ್ಮಿಸಿದ್ದರು. ಇದೀಗ ಜೈಸ್ವಾಲ್‌ 625 ರನ್‌ಗಳೊಂದಿಗೆ ಈ ದಾಖಲೆ ಮುರಿದು ವಿಶೇಷ ಸಾಧನೆ ಮಾಡಿದ್ದಾರೆ.

4 / 7
ಇದಿಷ್ಟೆ ಅಲ್ಲದೆ 25 ವರ್ಷ ವಯಸ್ಸಿಗೂ ಮೊದಲೇ ಐಪಿಎಲ್‌ ಟೂರ್ನಿಯ ಆವೃತ್ತಿ ಒಂದರಲ್ಲಿ 600+ ರನ್‌ ಕಲೆಹಾಕಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಗೆ ಜೈಸ್ವಾಲ್ ಸೇರಿದ್ದಾರೆ. ಈ ಮೂಲಕ ವಿರಾಟ್‌ ಕೊಹ್ಲಿ, ರಿಷಭ್ ಪಂತ್ ಮತ್ತು ಋತುರಾಜ್ ಗಾಯಕ್ವಾಡ್ ಇರುವ ವಿಶೇಷ ದಾಖಲೆ ಪಟ್ಟಿಗೆ ಸೇರಿದ್ದಾರೆ.

ಇದಿಷ್ಟೆ ಅಲ್ಲದೆ 25 ವರ್ಷ ವಯಸ್ಸಿಗೂ ಮೊದಲೇ ಐಪಿಎಲ್‌ ಟೂರ್ನಿಯ ಆವೃತ್ತಿ ಒಂದರಲ್ಲಿ 600+ ರನ್‌ ಕಲೆಹಾಕಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಗೆ ಜೈಸ್ವಾಲ್ ಸೇರಿದ್ದಾರೆ. ಈ ಮೂಲಕ ವಿರಾಟ್‌ ಕೊಹ್ಲಿ, ರಿಷಭ್ ಪಂತ್ ಮತ್ತು ಋತುರಾಜ್ ಗಾಯಕ್ವಾಡ್ ಇರುವ ವಿಶೇಷ ದಾಖಲೆ ಪಟ್ಟಿಗೆ ಸೇರಿದ್ದಾರೆ.

5 / 7
ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲ ಬ್ಯಾಟಿಂಗ್​ ಮಾಡಿದ ಪಂಬಾಜ್​ 187 ರನ್​ಗಳನ್ನು ಪೇರಿಸಿತ್ತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್​ ತಂಡವು ಇನ್ಸಿಂಗ್ಸ್​ನ ಎರಡು ಎಸೆತಗಳು ಬಾಕಿ ಇರುವಾಗಲೇ 189 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲ ಬ್ಯಾಟಿಂಗ್​ ಮಾಡಿದ ಪಂಬಾಜ್​ 187 ರನ್​ಗಳನ್ನು ಪೇರಿಸಿತ್ತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್​ ತಂಡವು ಇನ್ಸಿಂಗ್ಸ್​ನ ಎರಡು ಎಸೆತಗಳು ಬಾಕಿ ಇರುವಾಗಲೇ 189 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

6 / 7
ಪಂಜಾಬ್​ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ ತಂಡ ನಾಲ್ಕು ವಿಕೆಟ್​ಗಳ ರೋಚಕ ಜಯ ದಾಖಲಿಸುವ ಮೂಲಕ ಪ್ಲೇ ಆಫ್ ರೇಸ್​ನಲ್ಲಿ ಉಳದಿದೆ. ಸೋಲಿನೊಂದಿಗೆ ಐಪಿಎಲ್​ ಟೂರ್ನಿನಿಂದ ಶಿಖರ್​ ಧವನ್​ ಪಡೆ ಹೊರ ಬಿದ್ದಿದೆ.

ಪಂಜಾಬ್​ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ ತಂಡ ನಾಲ್ಕು ವಿಕೆಟ್​ಗಳ ರೋಚಕ ಜಯ ದಾಖಲಿಸುವ ಮೂಲಕ ಪ್ಲೇ ಆಫ್ ರೇಸ್​ನಲ್ಲಿ ಉಳದಿದೆ. ಸೋಲಿನೊಂದಿಗೆ ಐಪಿಎಲ್​ ಟೂರ್ನಿನಿಂದ ಶಿಖರ್​ ಧವನ್​ ಪಡೆ ಹೊರ ಬಿದ್ದಿದೆ.

7 / 7
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ