AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy Knockouts Schedule: ರಣಜಿ ಟ್ರೋಫಿ ನಾಕ್‌ಔಟ್ ಪಂದ್ಯಗಳ ವೇಳಾಪಟ್ಟಿ ಪ್ರಕಟ

Ranji Trophy Knockouts Schedule: 2021-22 ರ ರಣಜಿ ಟ್ರೋಫಿಯ ನಾಕ್ ಔಟ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 4 ರಿಂದ ಕ್ವಾರ್ಟರ್ ಫೈನಲ್ ಪಂದ್ಯಗಳು, ಜೂನ್ 12 ರಿಂದ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಇದಾದ ನಂತರ ಜೂನ್ 20 ರಿಂದ ರಣಜಿ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ.

ಪೃಥ್ವಿಶಂಕರ
|

Updated on:Apr 28, 2022 | 5:31 PM

Share
 2021-22 ರ ರಣಜಿ ಟ್ರೋಫಿಯ ನಾಕ್ ಔಟ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 4 ರಿಂದ ಕ್ವಾರ್ಟರ್ ಫೈನಲ್ ಪಂದ್ಯಗಳು, ಜೂನ್ 12 ರಿಂದ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಇದಾದ ನಂತರ ಜೂನ್ 20 ರಿಂದ ರಣಜಿ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ.

1 / 5
 ಬಂಗಾಳ, ಜಾರ್ಖಂಡ್, ಮುಂಬೈ, ಉತ್ತರಾಖಂಡ, ಕರ್ನಾಟಕ, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶ ರಣಜಿ ಟ್ರೋಫಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿವೆ. ಕಳೆದ ವರ್ಷ ಕೊರೊನಾ ವೈರಸ್‌ನಿಂದಾಗಿ ಈ ಪಂದ್ಯಾವಳಿಯನ್ನು ಆಯೋಜಿಸಿರಲಿಲ್ಲ ಮತ್ತು ಈ ಬಾರಿ ಎರಡು ಸುತ್ತುಗಳಲ್ಲಿ ನಡೆಸಲು ಯೋಜಿಸಲಾಗಿತ್ತು.

2 / 5
 ಬಂಗಾಳ ಮತ್ತು ಜಾರ್ಖಂಡ್ ನಡುವೆ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್-ಫೈನಲ್ ಜೂನ್ 4 ರಿಂದ ಪ್ರಾರಂಭವಾಗಲಿದೆ. ಎರಡನೇ ಕ್ವಾರ್ಟರ್ ಫೈನಲ್ ಮುಂಬೈ ಮತ್ತು ಉತ್ತರಾಖಂಡ ನಡುವೆ ನಡೆಯಲಿದೆ. ಮೂರನೇ ಕ್ವಾರ್ಟರ್ ಫೈನಲ್ ಕರ್ನಾಟಕ ಮತ್ತು ಉತ್ತರ ಪ್ರದೇಶ ನಡುವೆ ನಡೆಯಲಿದೆ. ನಾಲ್ಕನೇ ಕ್ವಾರ್ಟರ್ ಫೈನಲ್ ಪಂಜಾಬ್ ಮತ್ತು ಮಧ್ಯಪ್ರದೇಶ ನಡುವೆ ನಡೆಯಲಿದೆ.

3 / 5
 ರಣಜಿ ಟ್ರೋಫಿಯ ನಾಕ್‌ಔಟ್ ಪಂದ್ಯಗಳಲ್ಲಿ ಎಲ್ಲರ ಕಣ್ಣುಗಳು ಮುಂಬೈನ ಸರ್ಫರಾಜ್ ಖಾನ್ ಮೇಲೆ ಇರುತ್ತವೆ. ಈ ಆಟಗಾರ 137 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 551 ರನ್ ಗಳಿಸಿದ್ದಾರೆ.

4 / 5
 ಮುಂಬೈನ ಸ್ಪಿನ್ನರ್ ಶಮ್ಸ್ ಮುಲಾನಿ ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಮುಲಾನಿ 3 ಪಂದ್ಯಗಳಲ್ಲಿ 29 ವಿಕೆಟ್ ಪಡೆದಿದ್ದಾರೆ. ಟೂರ್ನಿಯಲ್ಲಿ ಅವರು ಎಷ್ಟು ವಿಕೆಟ್ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5

Published On - 5:24 pm, Thu, 28 April 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ