AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy Knockouts Schedule: ರಣಜಿ ಟ್ರೋಫಿ ನಾಕ್‌ಔಟ್ ಪಂದ್ಯಗಳ ವೇಳಾಪಟ್ಟಿ ಪ್ರಕಟ

Ranji Trophy Knockouts Schedule: 2021-22 ರ ರಣಜಿ ಟ್ರೋಫಿಯ ನಾಕ್ ಔಟ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 4 ರಿಂದ ಕ್ವಾರ್ಟರ್ ಫೈನಲ್ ಪಂದ್ಯಗಳು, ಜೂನ್ 12 ರಿಂದ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಇದಾದ ನಂತರ ಜೂನ್ 20 ರಿಂದ ರಣಜಿ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ.

ಪೃಥ್ವಿಶಂಕರ
|

Updated on:Apr 28, 2022 | 5:31 PM

Share
 2021-22 ರ ರಣಜಿ ಟ್ರೋಫಿಯ ನಾಕ್ ಔಟ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 4 ರಿಂದ ಕ್ವಾರ್ಟರ್ ಫೈನಲ್ ಪಂದ್ಯಗಳು, ಜೂನ್ 12 ರಿಂದ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಇದಾದ ನಂತರ ಜೂನ್ 20 ರಿಂದ ರಣಜಿ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ.

1 / 5
 ಬಂಗಾಳ, ಜಾರ್ಖಂಡ್, ಮುಂಬೈ, ಉತ್ತರಾಖಂಡ, ಕರ್ನಾಟಕ, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶ ರಣಜಿ ಟ್ರೋಫಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿವೆ. ಕಳೆದ ವರ್ಷ ಕೊರೊನಾ ವೈರಸ್‌ನಿಂದಾಗಿ ಈ ಪಂದ್ಯಾವಳಿಯನ್ನು ಆಯೋಜಿಸಿರಲಿಲ್ಲ ಮತ್ತು ಈ ಬಾರಿ ಎರಡು ಸುತ್ತುಗಳಲ್ಲಿ ನಡೆಸಲು ಯೋಜಿಸಲಾಗಿತ್ತು.

2 / 5
 ಬಂಗಾಳ ಮತ್ತು ಜಾರ್ಖಂಡ್ ನಡುವೆ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್-ಫೈನಲ್ ಜೂನ್ 4 ರಿಂದ ಪ್ರಾರಂಭವಾಗಲಿದೆ. ಎರಡನೇ ಕ್ವಾರ್ಟರ್ ಫೈನಲ್ ಮುಂಬೈ ಮತ್ತು ಉತ್ತರಾಖಂಡ ನಡುವೆ ನಡೆಯಲಿದೆ. ಮೂರನೇ ಕ್ವಾರ್ಟರ್ ಫೈನಲ್ ಕರ್ನಾಟಕ ಮತ್ತು ಉತ್ತರ ಪ್ರದೇಶ ನಡುವೆ ನಡೆಯಲಿದೆ. ನಾಲ್ಕನೇ ಕ್ವಾರ್ಟರ್ ಫೈನಲ್ ಪಂಜಾಬ್ ಮತ್ತು ಮಧ್ಯಪ್ರದೇಶ ನಡುವೆ ನಡೆಯಲಿದೆ.

3 / 5
 ರಣಜಿ ಟ್ರೋಫಿಯ ನಾಕ್‌ಔಟ್ ಪಂದ್ಯಗಳಲ್ಲಿ ಎಲ್ಲರ ಕಣ್ಣುಗಳು ಮುಂಬೈನ ಸರ್ಫರಾಜ್ ಖಾನ್ ಮೇಲೆ ಇರುತ್ತವೆ. ಈ ಆಟಗಾರ 137 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 551 ರನ್ ಗಳಿಸಿದ್ದಾರೆ.

4 / 5
 ಮುಂಬೈನ ಸ್ಪಿನ್ನರ್ ಶಮ್ಸ್ ಮುಲಾನಿ ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಮುಲಾನಿ 3 ಪಂದ್ಯಗಳಲ್ಲಿ 29 ವಿಕೆಟ್ ಪಡೆದಿದ್ದಾರೆ. ಟೂರ್ನಿಯಲ್ಲಿ ಅವರು ಎಷ್ಟು ವಿಕೆಟ್ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5

Published On - 5:24 pm, Thu, 28 April 22

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ