AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಂತೆಯೇ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ಅರ್ಜುನ್ ತೆಂಡೂಲ್ಕರ್..!

Ranji Trophy 2022: ಈ ಶತಕದ ಮೂಲಕ ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆ ಸಚಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ವಾಸ್ತವವಾಗಿ, ಸಚಿನ್ 1988 ರಲ್ಲಿ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲೂ ಶತಕ ಸಿಡಿಸಿದ್ದರು.

TV9 Web
| Updated By: ಪೃಥ್ವಿಶಂಕರ|

Updated on: Dec 14, 2022 | 3:11 PM

Share
ದಿಗ್ಗಜ ಕ್ರಿಕೆಟಿಗ ಸಚಿನ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಗೋವಾ ಪರ ರಣಜಿಗೆ ಪದಾರ್ಪಣೆ ಮಾಡಿರುವ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿ ಮಿಂಚಿದ್ದಾರೆ.

ದಿಗ್ಗಜ ಕ್ರಿಕೆಟಿಗ ಸಚಿನ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಗೋವಾ ಪರ ರಣಜಿಗೆ ಪದಾರ್ಪಣೆ ಮಾಡಿರುವ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿ ಮಿಂಚಿದ್ದಾರೆ.

1 / 5
ರಾಜಸ್ಥಾನ ವಿರುದ್ಧ ಅರ್ಜುನ್ ತೆಂಡೂಲ್ಕರ್ ಅದ್ಭುತ ಶತಕ ಸಿಡಿಸಿದ್ದು, 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅರ್ಜುನ್ 2 ಸಿಕ್ಸರ್ ಮತ್ತು 12 ಬೌಂಡರಿಗಳ ಸಹಿತ ಅಜೇಯ ಶತಕ ಪೂರೈಸಿದ್ದಾರೆ.

ರಾಜಸ್ಥಾನ ವಿರುದ್ಧ ಅರ್ಜುನ್ ತೆಂಡೂಲ್ಕರ್ ಅದ್ಭುತ ಶತಕ ಸಿಡಿಸಿದ್ದು, 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅರ್ಜುನ್ 2 ಸಿಕ್ಸರ್ ಮತ್ತು 12 ಬೌಂಡರಿಗಳ ಸಹಿತ ಅಜೇಯ ಶತಕ ಪೂರೈಸಿದ್ದಾರೆ.

2 / 5
ಈ ಶತಕದ ಮೂಲಕ ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆ ಸಚಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ವಾಸ್ತವವಾಗಿ, ಸಚಿನ್ 1988 ರಲ್ಲಿ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲೂ ಶತಕ ಸಿಡಿಸಿದ್ದರು.

ಈ ಶತಕದ ಮೂಲಕ ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆ ಸಚಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ವಾಸ್ತವವಾಗಿ, ಸಚಿನ್ 1988 ರಲ್ಲಿ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲೂ ಶತಕ ಸಿಡಿಸಿದ್ದರು.

3 / 5
ಕಳೆದ ಆವೃತ್ತಿಯವರೆಗೂ ಮುಂಬೈ ತಂಡದಲ್ಲಿದ್ದ ಅರ್ಜುನ್ ತೆಂಡೂಲ್ಕರ್​ಗೆ ಆಡುವ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಮುಂಬೈ ತಂಡ ತೊರೆದಿದ್ದ ಅರ್ಜುನ್ ಗೋವಾ ಪರ ರಣಜಿ ಆಡಲು ನಿರ್ಧರಿಸಿದ್ದರು.

ಕಳೆದ ಆವೃತ್ತಿಯವರೆಗೂ ಮುಂಬೈ ತಂಡದಲ್ಲಿದ್ದ ಅರ್ಜುನ್ ತೆಂಡೂಲ್ಕರ್​ಗೆ ಆಡುವ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಮುಂಬೈ ತಂಡ ತೊರೆದಿದ್ದ ಅರ್ಜುನ್ ಗೋವಾ ಪರ ರಣಜಿ ಆಡಲು ನಿರ್ಧರಿಸಿದ್ದರು.

4 / 5
ಅರ್ಜುನ್ ತೆಂಡೂಲ್ಕರ್ ಅವರ ಈ ಇನ್ನಿಂಗ್ಸ್ ಅವರಿಗೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡಿದ್ದು, ಮುಂಬರುವ ರಣಜಿ ಪಂದ್ಯಗಳಲ್ಲೂ ಅರ್ಜುನ್ ಉತ್ತಮ ಪ್ರದರ್ಶನ ತೋರಿದರೆ ಮುಂಬೈ ಇಂಡಿಯನ್ಸ್ ತಂಡದ ಪರ ಅವರು ಐಪಿಎಲ್​ಗೆ ಪದಾರ್ಪಣೆ ಮಾಡುವ ಅವಕಾಶ ಸಿಗುವ ಸಾಧ್ಯತೆಯಿದೆ.

ಅರ್ಜುನ್ ತೆಂಡೂಲ್ಕರ್ ಅವರ ಈ ಇನ್ನಿಂಗ್ಸ್ ಅವರಿಗೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡಿದ್ದು, ಮುಂಬರುವ ರಣಜಿ ಪಂದ್ಯಗಳಲ್ಲೂ ಅರ್ಜುನ್ ಉತ್ತಮ ಪ್ರದರ್ಶನ ತೋರಿದರೆ ಮುಂಬೈ ಇಂಡಿಯನ್ಸ್ ತಂಡದ ಪರ ಅವರು ಐಪಿಎಲ್​ಗೆ ಪದಾರ್ಪಣೆ ಮಾಡುವ ಅವಕಾಶ ಸಿಗುವ ಸಾಧ್ಯತೆಯಿದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ