AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2022: ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಕನ್ನಡಿಗ ದೇವದತ್ ಪಡಿಕ್ಕಲ್..!

Devdutt Padikkal: ಪಡಿಕ್ಕಲ್ 165 ಎಸೆತಗಳಲ್ಲಿ 100 ರನ್ ಗಳಿಸಿದರು. ಈ ವೇಳೆ ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿಗಳನ್ನು ಬಾರಿಸಿದ್ದರು. ಮೂರನೇ ಅವಧಿಯ ವೇಳೆಗೆ ಕೃಷ್ಣಮೂರ್ತಿ ಸಿದ್ಧಾರ್ಥ್ ಅವರೊಂದಿಗೆ ಮೂರನೇ ವಿಕೆಟ್‌ಗೆ 165 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

TV9 Web
| Updated By: ಪೃಥ್ವಿಶಂಕರ

Updated on: Mar 03, 2022 | 4:45 PM

ಭಾರತ ಕ್ರಿಕೆಟ್ ತಂಡದ ಯುವ ತಾರೆ ದೇವದತ್ ಪಡಿಕ್ಕಲ್ ರಣಜಿ ಟ್ರೋಫಿಯಲ್ಲಿ ಚೊಚ್ಚಲ ಶತಕ ದಾಖಲಿಸಿದರು. ಇದು ಅವರ ಪ್ರಥಮ ದರ್ಜೆ ವೃತ್ತಿಜೀವನದ ಮೊದಲ ಶತಕವೂ ಆಗಿತ್ತು. ರಣಜಿ ಟ್ರೋಫಿಯಲ್ಲಿ ಎಲೈಟ್‌ನ ಸಿ ಗುಂಪಿನ ವಿರುದ್ಧ ಕರ್ನಾಟಕ ತಂಡ ಪುದುಚೇರಿಯನ್ನು ಎದುರಿಸಿತು. ಪಂದ್ಯದ ಮೊದಲ ದಿನವೇ ಪಡಿಕ್ಕಲ್ ಅದ್ಭುತ ಶತಕ ದಾಖಲಿಸಿದರು.

ಭಾರತ ಕ್ರಿಕೆಟ್ ತಂಡದ ಯುವ ತಾರೆ ದೇವದತ್ ಪಡಿಕ್ಕಲ್ ರಣಜಿ ಟ್ರೋಫಿಯಲ್ಲಿ ಚೊಚ್ಚಲ ಶತಕ ದಾಖಲಿಸಿದರು. ಇದು ಅವರ ಪ್ರಥಮ ದರ್ಜೆ ವೃತ್ತಿಜೀವನದ ಮೊದಲ ಶತಕವೂ ಆಗಿತ್ತು. ರಣಜಿ ಟ್ರೋಫಿಯಲ್ಲಿ ಎಲೈಟ್‌ನ ಸಿ ಗುಂಪಿನ ವಿರುದ್ಧ ಕರ್ನಾಟಕ ತಂಡ ಪುದುಚೇರಿಯನ್ನು ಎದುರಿಸಿತು. ಪಂದ್ಯದ ಮೊದಲ ದಿನವೇ ಪಡಿಕ್ಕಲ್ ಅದ್ಭುತ ಶತಕ ದಾಖಲಿಸಿದರು.

1 / 4
ದೇವದತ್ ರವಿಕುಮಾರ್ ಸಮರ್ಥ್ ಅವರೊಂದಿಗೆ ಆರಂಭಿಸಿದರು. ಒಟ್ಟು 28 ರನ್ ಗಳಿದ್ದಾಗ ರವಿಕುಮಾರ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಕರುಣ್ ನಾಯರ್ ಕೂಡ ಪೆವಿಲಿಯನ್​ಗೆ ಮರಳಿದರು. ಇನ್ನೊಂದು ತುದಿಯಿಂದ ದೇವದತ್ ಇನ್ನಿಂಗ್ಸ್ ನಿಭಾಯಿಸುತ್ತಿದ್ದರು.

ದೇವದತ್ ರವಿಕುಮಾರ್ ಸಮರ್ಥ್ ಅವರೊಂದಿಗೆ ಆರಂಭಿಸಿದರು. ಒಟ್ಟು 28 ರನ್ ಗಳಿದ್ದಾಗ ರವಿಕುಮಾರ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಕರುಣ್ ನಾಯರ್ ಕೂಡ ಪೆವಿಲಿಯನ್​ಗೆ ಮರಳಿದರು. ಇನ್ನೊಂದು ತುದಿಯಿಂದ ದೇವದತ್ ಇನ್ನಿಂಗ್ಸ್ ನಿಭಾಯಿಸುತ್ತಿದ್ದರು.

2 / 4
ಪಡಿಕ್ಕಲ್ 165 ಎಸೆತಗಳಲ್ಲಿ 100 ರನ್ ಗಳಿಸಿದರು. ಈ ವೇಳೆ ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿಗಳನ್ನು ಬಾರಿಸಿದ್ದರು. ಮೂರನೇ ಅವಧಿಯ ವೇಳೆಗೆ ಕೃಷ್ಣಮೂರ್ತಿ ಸಿದ್ಧಾರ್ಥ್ ಅವರೊಂದಿಗೆ ಮೂರನೇ ವಿಕೆಟ್‌ಗೆ 165 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

ಪಡಿಕ್ಕಲ್ 165 ಎಸೆತಗಳಲ್ಲಿ 100 ರನ್ ಗಳಿಸಿದರು. ಈ ವೇಳೆ ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿಗಳನ್ನು ಬಾರಿಸಿದ್ದರು. ಮೂರನೇ ಅವಧಿಯ ವೇಳೆಗೆ ಕೃಷ್ಣಮೂರ್ತಿ ಸಿದ್ಧಾರ್ಥ್ ಅವರೊಂದಿಗೆ ಮೂರನೇ ವಿಕೆಟ್‌ಗೆ 165 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

3 / 4
ಪಡಿಕ್ಕಲ್ ಕಳೆದ ಎರಡು ಪಂದ್ಯಗಳಲ್ಲಿ ಉತ್ತಮವಾಗಿ ಆಡಿರಲಿಲ್ಲ. ರೈಲ್ವೇಸ್ ವಿರುದ್ಧದ ಮೊದಲ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 21 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ರನ್ ಗಳಿಸಿದ್ದರು. ಅದೇ ಸಮಯದಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 8 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ 49 ರನ್ ಗಳಿಸಿದ್ದರು.

ಪಡಿಕ್ಕಲ್ ಕಳೆದ ಎರಡು ಪಂದ್ಯಗಳಲ್ಲಿ ಉತ್ತಮವಾಗಿ ಆಡಿರಲಿಲ್ಲ. ರೈಲ್ವೇಸ್ ವಿರುದ್ಧದ ಮೊದಲ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 21 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ರನ್ ಗಳಿಸಿದ್ದರು. ಅದೇ ಸಮಯದಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 8 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ 49 ರನ್ ಗಳಿಸಿದ್ದರು.

4 / 4
Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ