AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಐಪಿಎಲ್ ಹರಾಜಿನಲ್ಲಿ ಕೇವಲ 20 ಲಕ್ಷಕ್ಕೆ ಬಿಕರಿ; ರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಮುಂಬೈ ಬ್ಯಾಟರ್

Sarfaraz Khan: ಅಚ್ಚರಿಯ ಸಂಗತಿ ಎಂದರೆ ಸರ್ಫರಾಜ್ ಕಳೆದ 5 ರಣಜಿ ಪಂದ್ಯಗಳಲ್ಲಿ 4 ಶತಕ ಸಿಡಿಸಿದ್ದಾರೆ. ಇದರಲ್ಲಿ ಅವರು ಅಜೇಯ ತ್ರಿಶತಕ ಮತ್ತು ಅಜೇಯ ದ್ವಿಶತಕ ಗಳಿಸಿದ್ದಾರೆ.

TV9 Web
| Edited By: |

Updated on: Feb 17, 2022 | 6:33 PM

Share
ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಐಪಿಎಲ್ 2022 ಹರಾಜಿನಲ್ಲಿ ಕೇವಲ 20 ಲಕ್ಷ ರೂಪಾಯಿಗಳನ್ನು ಪಡೆದಿರಬಹುದು ಆದರೆ ಅವರ ಪ್ರತಿಭೆಯನ್ನು ಈ ಮೊತ್ತದಿಂದ ತೂಗಲಾಗುವುದಿಲ್ಲ. ಸರ್ಫರಾಜ್ ಖಾನ್ ಮತ್ತೆ ತಮ್ಮ ಪ್ರತಿಭೆಯ ಅಟ್ಟಹಾಸ ಮೆರೆದಿದ್ದಾರೆ. ಬಲಗೈ ಬ್ಯಾಟ್ಸ್‌ಮನ್ ಗುರುವಾರ ಸೌರಾಷ್ಟ್ರ ವಿರುದ್ಧ ಅದ್ಭುತ ಶತಕ ಗಳಿಸಿದರು. ಸರ್ಫರಾಜ್ ಖಾನ್ ಬಹಳ ನಿಧಾನವಾಗಿ ಆರಂಭಿಸಿ 60 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದರು ಆದರೆ ನಂತರ ಅವರು ಅದ್ಭುತವಾಗಿ ಬೌಲರ್‌ಗಳ ಮೇಲೆ ದಾಳಿ ಮಾಡಿದರು.

ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಐಪಿಎಲ್ 2022 ಹರಾಜಿನಲ್ಲಿ ಕೇವಲ 20 ಲಕ್ಷ ರೂಪಾಯಿಗಳನ್ನು ಪಡೆದಿರಬಹುದು ಆದರೆ ಅವರ ಪ್ರತಿಭೆಯನ್ನು ಈ ಮೊತ್ತದಿಂದ ತೂಗಲಾಗುವುದಿಲ್ಲ. ಸರ್ಫರಾಜ್ ಖಾನ್ ಮತ್ತೆ ತಮ್ಮ ಪ್ರತಿಭೆಯ ಅಟ್ಟಹಾಸ ಮೆರೆದಿದ್ದಾರೆ. ಬಲಗೈ ಬ್ಯಾಟ್ಸ್‌ಮನ್ ಗುರುವಾರ ಸೌರಾಷ್ಟ್ರ ವಿರುದ್ಧ ಅದ್ಭುತ ಶತಕ ಗಳಿಸಿದರು. ಸರ್ಫರಾಜ್ ಖಾನ್ ಬಹಳ ನಿಧಾನವಾಗಿ ಆರಂಭಿಸಿ 60 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದರು ಆದರೆ ನಂತರ ಅವರು ಅದ್ಭುತವಾಗಿ ಬೌಲರ್‌ಗಳ ಮೇಲೆ ದಾಳಿ ಮಾಡಿದರು.

1 / 5
ಈ ಬಲಗೈ ಬ್ಯಾಟ್ಸ್‌ಮನ್ ತನ್ನ ಪ್ರಥಮ ದರ್ಜೆ ವೃತ್ತಿಜೀವನದ ಐದನೇ ಶತಕವನ್ನು ಗಳಿಸಿದರು. ಅಚ್ಚರಿಯ ಸಂಗತಿ ಎಂದರೆ ಸರ್ಫರಾಜ್ ಕಳೆದ 5 ರಣಜಿ ಪಂದ್ಯಗಳಲ್ಲಿ 4 ಶತಕ ಸಿಡಿಸಿದ್ದಾರೆ. ಇದರಲ್ಲಿ ಅವರು ಅಜೇಯ ತ್ರಿಶತಕ ಮತ್ತು ಅಜೇಯ ದ್ವಿಶತಕ ಗಳಿಸಿದ್ದಾರೆ.

ಈ ಬಲಗೈ ಬ್ಯಾಟ್ಸ್‌ಮನ್ ತನ್ನ ಪ್ರಥಮ ದರ್ಜೆ ವೃತ್ತಿಜೀವನದ ಐದನೇ ಶತಕವನ್ನು ಗಳಿಸಿದರು. ಅಚ್ಚರಿಯ ಸಂಗತಿ ಎಂದರೆ ಸರ್ಫರಾಜ್ ಕಳೆದ 5 ರಣಜಿ ಪಂದ್ಯಗಳಲ್ಲಿ 4 ಶತಕ ಸಿಡಿಸಿದ್ದಾರೆ. ಇದರಲ್ಲಿ ಅವರು ಅಜೇಯ ತ್ರಿಶತಕ ಮತ್ತು ಅಜೇಯ ದ್ವಿಶತಕ ಗಳಿಸಿದ್ದಾರೆ.

2 / 5
ಸುದ್ದಿ ಬರೆಯುವ ಹೊತ್ತಿಗೆ ಅಜಿಂಕ್ಯ ರಹಾನೆ ಕೂಡ ಶತಕ ಬಾರಿಸಿದ್ದರು. ಟೀಂ ಇಂಡಿಯಾದಲ್ಲಿ ರಹಾನೆ ಅವರ ಫಾರ್ಮ್ ತುಂಬಾ ಕೆಟ್ಟದಾಗಿತ್ತು. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ, ಆದರೂ ಇದೀಗ ಈ ಬ್ಯಾಟ್ಸ್‌ಮನ್ ಫಾರ್ಮ್‌ಗೆ ಮರಳುವ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದಾರೆ.

ಸುದ್ದಿ ಬರೆಯುವ ಹೊತ್ತಿಗೆ ಅಜಿಂಕ್ಯ ರಹಾನೆ ಕೂಡ ಶತಕ ಬಾರಿಸಿದ್ದರು. ಟೀಂ ಇಂಡಿಯಾದಲ್ಲಿ ರಹಾನೆ ಅವರ ಫಾರ್ಮ್ ತುಂಬಾ ಕೆಟ್ಟದಾಗಿತ್ತು. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ, ಆದರೂ ಇದೀಗ ಈ ಬ್ಯಾಟ್ಸ್‌ಮನ್ ಫಾರ್ಮ್‌ಗೆ ಮರಳುವ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದಾರೆ.

3 / 5
ಪಂದ್ಯದಲ್ಲಿ ಮುಂಬೈನ ಆರಂಭ ಕಳಪೆಯಾಗಿತ್ತು. ನಾಯಕ ಪೃಥ್ವಿ ಶಾ ಕೇವಲ 1 ರನ್ ಗಳಿಸಿ ಔಟಾದರು. ಡ್ರೂ ಗೋಮೆಲ್ 8 ಮತ್ತು ಎಸ್‌ಎಂ ಯಾದವ್ 19 ರನ್ ಗಳಿಸಿ ಔಟಾದರು. ಇದಾದ ಬಳಿಕ ಅಜಿಂಕ್ಯ ರಹಾನೆ ಜತೆಗಿನ 200ಕ್ಕೂ ಹೆಚ್ಚು ರನ್ ಗಳ ಜೊತೆಯಾಟದೊಂದಿಗೆ ಸರ್ಫರಾಜ್ ಮುಂಬೈ ತಂಡವನ್ನು ಬಲಿಷ್ಠ ಸ್ಥಿತಿಗೆ ತಂದರು.

ಪಂದ್ಯದಲ್ಲಿ ಮುಂಬೈನ ಆರಂಭ ಕಳಪೆಯಾಗಿತ್ತು. ನಾಯಕ ಪೃಥ್ವಿ ಶಾ ಕೇವಲ 1 ರನ್ ಗಳಿಸಿ ಔಟಾದರು. ಡ್ರೂ ಗೋಮೆಲ್ 8 ಮತ್ತು ಎಸ್‌ಎಂ ಯಾದವ್ 19 ರನ್ ಗಳಿಸಿ ಔಟಾದರು. ಇದಾದ ಬಳಿಕ ಅಜಿಂಕ್ಯ ರಹಾನೆ ಜತೆಗಿನ 200ಕ್ಕೂ ಹೆಚ್ಚು ರನ್ ಗಳ ಜೊತೆಯಾಟದೊಂದಿಗೆ ಸರ್ಫರಾಜ್ ಮುಂಬೈ ತಂಡವನ್ನು ಬಲಿಷ್ಠ ಸ್ಥಿತಿಗೆ ತಂದರು.

4 / 5
ಸರ್ಫರಾಜ್ ಖಾನ್ ಕಳೆದ ರಣಜಿ ಋತುವಿನಲ್ಲಿ ಕೇವಲ 6 ಪಂದ್ಯಗಳಲ್ಲಿ 928 ರನ್ ಗಳಿಸಿದ್ದರು. ಅವರ ಬ್ಯಾಟಿಂಗ್ ಸರಾಸರಿ 154 ಕ್ಕಿಂತ ಹೆಚ್ಚಿತ್ತು ಮತ್ತು ಅವರು 112 ಬೌಂಡರಿಗಳು ಮತ್ತು 22 ಸಿಕ್ಸರ್‌ಗಳನ್ನು ಹೊಡೆಯುವಲ್ಲಿ ಯಶಸ್ವಿಯಾದರು. ಸರ್ಫರಾಜ್ ಖಾನ್ ಕೂಡ ಅಬ್ಬರದಿಂದಲೇ ಈ ಸೀಸನ್ ಆರಂಭಿಸಿದ್ದಾರೆ.

ಸರ್ಫರಾಜ್ ಖಾನ್ ಕಳೆದ ರಣಜಿ ಋತುವಿನಲ್ಲಿ ಕೇವಲ 6 ಪಂದ್ಯಗಳಲ್ಲಿ 928 ರನ್ ಗಳಿಸಿದ್ದರು. ಅವರ ಬ್ಯಾಟಿಂಗ್ ಸರಾಸರಿ 154 ಕ್ಕಿಂತ ಹೆಚ್ಚಿತ್ತು ಮತ್ತು ಅವರು 112 ಬೌಂಡರಿಗಳು ಮತ್ತು 22 ಸಿಕ್ಸರ್‌ಗಳನ್ನು ಹೊಡೆಯುವಲ್ಲಿ ಯಶಸ್ವಿಯಾದರು. ಸರ್ಫರಾಜ್ ಖಾನ್ ಕೂಡ ಅಬ್ಬರದಿಂದಲೇ ಈ ಸೀಸನ್ ಆರಂಭಿಸಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ