AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ರಣಜಿ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್​ಗಳು ಯಾರು ಗೊತ್ತಾ?

Ranji Trophy: ವಿನಯ್ ಕುಮಾರ್ ಈ ಪಟ್ಟಿಯಲ್ಲಿರುವ ಅತ್ಯಂತ ಕಿರಿಯ ಬೌಲರ್. ಈ ಟೂರ್ನಿಯಲ್ಲಿ 442 ವಿಕೆಟ್‌ಗಳನ್ನು ಕಬಳಿಸುವ ಮೂಲಕ ರಣಜಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Feb 17, 2022 | 10:48 PM

Share
ರಾಜಿಂದರ್ ಗೋಯಲ್ ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಗೋಯಲ್ ತಮ್ಮ 26 ವರ್ಷಗಳ ವೃತ್ತಿ ಜೀವನದಲ್ಲಿ 637 ವಿಕೆಟ್ ಪಡೆದಿದ್ದಾರೆ. ರಾಜಿಂದರ್ ಪಟಿಯಾಲ, ದಕ್ಷಿಣ ಪಂಜಾಬ್, ದೆಹಲಿ ಮತ್ತು ಹರಿಯಾಣ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.

ರಾಜಿಂದರ್ ಗೋಯಲ್ ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಗೋಯಲ್ ತಮ್ಮ 26 ವರ್ಷಗಳ ವೃತ್ತಿ ಜೀವನದಲ್ಲಿ 637 ವಿಕೆಟ್ ಪಡೆದಿದ್ದಾರೆ. ರಾಜಿಂದರ್ ಪಟಿಯಾಲ, ದಕ್ಷಿಣ ಪಂಜಾಬ್, ದೆಹಲಿ ಮತ್ತು ಹರಿಯಾಣ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.

1 / 5
ಅನುಭವಿ ಬೌಲರ್ ಶ್ರೀನಿವಿಸಾರಾಘವನ್ ವೆಂಕರಾಘವನ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮದ್ರಾಸ್/ಚೆನ್ನೈ ಪರ ಆಡಿದ ವೆಂಕರಾಘವನ್ 20 ವರ್ಷಗಳ ಈ ಟೂರ್ನಿಯಲ್ಲಿ 531 ವಿಕೆಟ್ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ಯಶಸ್ಸನ್ನು ಪುನರಾವರ್ತಿಸಿದ ಅವರು ದಿಗ್ಗಜ ಬೌಲರ್‌ಗಳ ಸಾಲಿಗೆ ಸೇರಿದರು.

ಅನುಭವಿ ಬೌಲರ್ ಶ್ರೀನಿವಿಸಾರಾಘವನ್ ವೆಂಕರಾಘವನ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮದ್ರಾಸ್/ಚೆನ್ನೈ ಪರ ಆಡಿದ ವೆಂಕರಾಘವನ್ 20 ವರ್ಷಗಳ ಈ ಟೂರ್ನಿಯಲ್ಲಿ 531 ವಿಕೆಟ್ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ಯಶಸ್ಸನ್ನು ಪುನರಾವರ್ತಿಸಿದ ಅವರು ದಿಗ್ಗಜ ಬೌಲರ್‌ಗಳ ಸಾಲಿಗೆ ಸೇರಿದರು.

2 / 5
ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಕರ್ನಾಟಕದ ಸುನಿಲ್ ಜೋಶಿ ಮೂರನೇ ಸ್ಥಾನದಲ್ಲಿದ್ದಾರೆ. 19 ವರ್ಷಗಳಿಂದ ಈ ಟೂರ್ನಿಯಲ್ಲಿ ತಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಸುನಿಲ್ ಜೋಶಿ 479 ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ.

ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಕರ್ನಾಟಕದ ಸುನಿಲ್ ಜೋಶಿ ಮೂರನೇ ಸ್ಥಾನದಲ್ಲಿದ್ದಾರೆ. 19 ವರ್ಷಗಳಿಂದ ಈ ಟೂರ್ನಿಯಲ್ಲಿ ತಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಸುನಿಲ್ ಜೋಶಿ 479 ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ.

3 / 5
ವಿನಯ್ ಕುಮಾರ್ ಈ ಪಟ್ಟಿಯಲ್ಲಿರುವ ಅತ್ಯಂತ ಕಿರಿಯ ಬೌಲರ್. ಈ ಟೂರ್ನಿಯಲ್ಲಿ 442 ವಿಕೆಟ್‌ಗಳನ್ನು ಕಬಳಿಸುವ ಮೂಲಕ ರಣಜಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ. ಅವರು ಮೊದಲು ಕರ್ನಾಟಕಕ್ಕಾಗಿ ಆಡುತ್ತಿದ್ದರು, ಆದರೆ ನಂತರ ಅವರು ಪುದುಚೇರಿಗಾಗಿ ಆಡಲು ಪ್ರಾರಂಭಿಸಿದರು.

ವಿನಯ್ ಕುಮಾರ್ ಈ ಪಟ್ಟಿಯಲ್ಲಿರುವ ಅತ್ಯಂತ ಕಿರಿಯ ಬೌಲರ್. ಈ ಟೂರ್ನಿಯಲ್ಲಿ 442 ವಿಕೆಟ್‌ಗಳನ್ನು ಕಬಳಿಸುವ ಮೂಲಕ ರಣಜಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ. ಅವರು ಮೊದಲು ಕರ್ನಾಟಕಕ್ಕಾಗಿ ಆಡುತ್ತಿದ್ದರು, ಆದರೆ ನಂತರ ಅವರು ಪುದುಚೇರಿಗಾಗಿ ಆಡಲು ಪ್ರಾರಂಭಿಸಿದರು.

4 / 5
ಅನುಭವಿ ಬೌಲರ್ ನರೇಂದ್ರ ಹಿರ್ವಾನಿ ಐದನೇ ಸ್ಥಾನದಲ್ಲಿದ್ದಾರೆ. ಮಧ್ಯಪ್ರದೇಶದ ನರೇಂದ್ರ ರಣಜಿಯಲ್ಲಿ 441 ವಿಕೆಟ್ ಪಡೆದಿದ್ದಾರೆ. ಅವರು ವಿನಯ್ ಕುಮಾರ್‌ಗೆ ಕೇವಲ ಒಂದು ವಿಕೆಟ್ ಹಿಂದಿದ್ದಾರೆ. ಮಧ್ಯಪ್ರದೇಶ ಹೊರತುಪಡಿಸಿ, ಅವರು ಬಂಗಾಳದ ಪರವಾಗಿ ಆಡಿದ್ದಾರೆ.

ಅನುಭವಿ ಬೌಲರ್ ನರೇಂದ್ರ ಹಿರ್ವಾನಿ ಐದನೇ ಸ್ಥಾನದಲ್ಲಿದ್ದಾರೆ. ಮಧ್ಯಪ್ರದೇಶದ ನರೇಂದ್ರ ರಣಜಿಯಲ್ಲಿ 441 ವಿಕೆಟ್ ಪಡೆದಿದ್ದಾರೆ. ಅವರು ವಿನಯ್ ಕುಮಾರ್‌ಗೆ ಕೇವಲ ಒಂದು ವಿಕೆಟ್ ಹಿಂದಿದ್ದಾರೆ. ಮಧ್ಯಪ್ರದೇಶ ಹೊರತುಪಡಿಸಿ, ಅವರು ಬಂಗಾಳದ ಪರವಾಗಿ ಆಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ