AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: 8 ಭರ್ಜರಿ ಸಿಕ್ಸ್, 24 ಫೋರ್: ರುತುರಾಜ್​ಗೆ ದ್ವಿಶತಕ ಜಸ್ಟ್ ಮಿಸ್

Ranji Trophy 2023: ದೇಶೀಯ ಕ್ರಿಕೆಟ್‌ನಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಕಳೆದ ಬಾರಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 1263 ರನ್​ ಕಲೆಹಾಕಿದ್ದರು.

TV9 Web
| Edited By: |

Updated on: Jan 11, 2023 | 8:30 PM

Share
Ranji Trophy 2023: ದೇಶೀಯ ಅಂಗಳದಲ್ಲಿ ಯುವ ಬ್ಯಾಟ್ಸ್​ಮನ್ ರುತುರಾಜ್ ಗಾಯಕ್ವಾಡ್ ಭರ್ಜರಿ ಫಾರ್ಮ್​ ಮುಂದುವರೆಸಿದ್ದಾರೆ. ಇತ್ತೀಚೆಗಷ್ಟೇ ವಿಜಯ್ ಹಜಾರೆ ಟೂರ್ನಿಯಲ್ಲಿ ಶತಕದ ಮೇಲೆ ಶತಕ ಸಿಡಿಸಿ ಮಿಂಚಿದ್ದ ರುತುರಾಜ್ ಇದೀಗ ರಣಜಿ ಟೂರ್ನಿಯಲ್ಲೂ ತಮ್ಮ ಬ್ಯಾಟಿಂಗ್ ವೈಭವವನ್ನು ತೆರೆದಿಟ್ಟಿದ್ದಾರೆ.

Ranji Trophy 2023: ದೇಶೀಯ ಅಂಗಳದಲ್ಲಿ ಯುವ ಬ್ಯಾಟ್ಸ್​ಮನ್ ರುತುರಾಜ್ ಗಾಯಕ್ವಾಡ್ ಭರ್ಜರಿ ಫಾರ್ಮ್​ ಮುಂದುವರೆಸಿದ್ದಾರೆ. ಇತ್ತೀಚೆಗಷ್ಟೇ ವಿಜಯ್ ಹಜಾರೆ ಟೂರ್ನಿಯಲ್ಲಿ ಶತಕದ ಮೇಲೆ ಶತಕ ಸಿಡಿಸಿ ಮಿಂಚಿದ್ದ ರುತುರಾಜ್ ಇದೀಗ ರಣಜಿ ಟೂರ್ನಿಯಲ್ಲೂ ತಮ್ಮ ಬ್ಯಾಟಿಂಗ್ ವೈಭವವನ್ನು ತೆರೆದಿಟ್ಟಿದ್ದಾರೆ.

1 / 5
ಗ್ರೂಪ್- ಬಿ ನಲ್ಲಿ ನಡೆದ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಮಹಾರಾಷ್ಟ್ರ ಪರ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ತುಸು ಎಚ್ಚರಿಯಿಂದ ಬ್ಯಾಟ್ ಬೀಸಿದ್ದ ಯುವ ಆಟಗಾರ ಆ ಬಳಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಂತೆ 126 ಎಸೆತಗಳಲ್ಲಿ ಶತಕವನ್ನೂ ಕೂಡ ಪೂರೈಸಿದರು.

ಗ್ರೂಪ್- ಬಿ ನಲ್ಲಿ ನಡೆದ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಮಹಾರಾಷ್ಟ್ರ ಪರ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ತುಸು ಎಚ್ಚರಿಯಿಂದ ಬ್ಯಾಟ್ ಬೀಸಿದ್ದ ಯುವ ಆಟಗಾರ ಆ ಬಳಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಂತೆ 126 ಎಸೆತಗಳಲ್ಲಿ ಶತಕವನ್ನೂ ಕೂಡ ಪೂರೈಸಿದರು.

2 / 5
ಶತಕದ ಬಳಿಕ ಸ್ಪೋಟಕ ಆಟದತ್ತ ಮುಖ ಮಾಡಿದ ರುತುರಾಜ್ ತಮಿಳುನಾಡು ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಯುವ ಬಲಗೈ ದಾಂಡಿಗನ ಬ್ಯಾಟ್​ನಿಂದ 8 ಭರ್ಜರಿ ಸಿಕ್ಸ್ ಹಾಗೂ 24 ಫೋರ್​ಗಳು ಮೂಡಿಬಂತು. ಅಷ್ಟೇ ಅಲ್ಲದೆ 183 ಎಸೆತಗಳಲ್ಲಿ 195 ರನ್ ಬಾರಿಸಿದರು.

ಶತಕದ ಬಳಿಕ ಸ್ಪೋಟಕ ಆಟದತ್ತ ಮುಖ ಮಾಡಿದ ರುತುರಾಜ್ ತಮಿಳುನಾಡು ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಯುವ ಬಲಗೈ ದಾಂಡಿಗನ ಬ್ಯಾಟ್​ನಿಂದ 8 ಭರ್ಜರಿ ಸಿಕ್ಸ್ ಹಾಗೂ 24 ಫೋರ್​ಗಳು ಮೂಡಿಬಂತು. ಅಷ್ಟೇ ಅಲ್ಲದೆ 183 ಎಸೆತಗಳಲ್ಲಿ 195 ರನ್ ಬಾರಿಸಿದರು.

3 / 5
ಈ ಹಂತದಲ್ಲಿ ಅಶ್ವಿನ್ ಕ್ರಿಸ್ಟ್ ಎಸೆತವನ್ನು ಗುರುತಿಸಲು ಎಡವಿದ ರುತುರಾಜ್ ಗಾಯಕ್ವಾಡ್ ವಿಕೆಟ್ ಕೀಪರ್ ಎನ್​. ಜಗದೀಸನ್​ಗೆ ಕ್ಯಾಚ್ ನೀಡಿದರು. ಇದರೊಂದಿಗೆ ಕೇವಲ 5 ರನ್​ಗಳಿಂದ ದ್ವಿಶತಕ ವಂಚಿತರಾದರು. ಇದಾಗ್ಯೂ ನಾಯಕನ ಭರ್ಜರಿ ಪ್ರದರ್ಶನದಿಂದಾಗಿ ಮಹಾರಾಷ್ಟ್ರ ತಂಡವು ಮೊದಲ ಇನಿಂಗ್ಸ್​ನಲ್ಲಿ 445 ರನ್​ ಕಲೆಹಾಕಿದೆ.

ಈ ಹಂತದಲ್ಲಿ ಅಶ್ವಿನ್ ಕ್ರಿಸ್ಟ್ ಎಸೆತವನ್ನು ಗುರುತಿಸಲು ಎಡವಿದ ರುತುರಾಜ್ ಗಾಯಕ್ವಾಡ್ ವಿಕೆಟ್ ಕೀಪರ್ ಎನ್​. ಜಗದೀಸನ್​ಗೆ ಕ್ಯಾಚ್ ನೀಡಿದರು. ಇದರೊಂದಿಗೆ ಕೇವಲ 5 ರನ್​ಗಳಿಂದ ದ್ವಿಶತಕ ವಂಚಿತರಾದರು. ಇದಾಗ್ಯೂ ನಾಯಕನ ಭರ್ಜರಿ ಪ್ರದರ್ಶನದಿಂದಾಗಿ ಮಹಾರಾಷ್ಟ್ರ ತಂಡವು ಮೊದಲ ಇನಿಂಗ್ಸ್​ನಲ್ಲಿ 445 ರನ್​ ಕಲೆಹಾಕಿದೆ.

4 / 5
ದೇಶೀಯ ಕ್ರಿಕೆಟ್‌ನಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಕಳೆದ ಬಾರಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 1263 ರನ್​ ಕಲೆಹಾಕಿದ್ದರು. ಅದು ಕೂಡ ಕೇವಲ 10 ಇನಿಂಗ್ಸ್​ಗಳಲ್ಲಿ ಎಂಬುದು ವಿಶೇಷ. ಈ 10 ಇನ್ನಿಂಗ್ಸ್‌ಗಳಲ್ಲಿ 8 ಶತಕ ಸಿಡಿಸಿ ದಾಖಲೆಯನ್ನೂ ಕೂಡ ಬರೆದಿದ್ದರು. ಇದೀಗ ರಣಜಿ ಟೂರ್ನಿಯಲ್ಲೂ ಭರ್ಜರಿ ಫಾರ್ಮ್ ಮುಂದುವರೆಸಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಕಳೆದ ಬಾರಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 1263 ರನ್​ ಕಲೆಹಾಕಿದ್ದರು. ಅದು ಕೂಡ ಕೇವಲ 10 ಇನಿಂಗ್ಸ್​ಗಳಲ್ಲಿ ಎಂಬುದು ವಿಶೇಷ. ಈ 10 ಇನ್ನಿಂಗ್ಸ್‌ಗಳಲ್ಲಿ 8 ಶತಕ ಸಿಡಿಸಿ ದಾಖಲೆಯನ್ನೂ ಕೂಡ ಬರೆದಿದ್ದರು. ಇದೀಗ ರಣಜಿ ಟೂರ್ನಿಯಲ್ಲೂ ಭರ್ಜರಿ ಫಾರ್ಮ್ ಮುಂದುವರೆಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ