AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಸತತ ವೈಫಲ್ಯಗಳಿಂದ ಬಳಲುತ್ತಿರುವ ಸಂಜು ಸ್ಯಾಮ್ಸನ್​ಗೆ ತಂಡದಿಂದ ಗೇಟ್​ಪಾಸ್..!

Sanju Samson: ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೇರಳ ತಂಡವನ್ನು ಪ್ರಕಟ ಮಾಡಲಾಗಿದೆ. ಇದರಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿಲ್ಲ. ಅಕ್ಟೋಬರ್ 11 ರಂದು ಕೇರಳ ತಂಡ ಪಂಜಾಬ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮೊದಲೆರಡು ಪಂದ್ಯಗಳಿಗೆ ಕೇರಳ ತಂಡದ ನಾಯಕರಾಗಿ ಸಚಿನ್ ಬೇಬಿ ಆಯ್ಕೆಯಾಗಿದ್ದಾರೆ.

ಪೃಥ್ವಿಶಂಕರ
|

Updated on: Oct 10, 2024 | 9:31 PM

ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ . ಈ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸಂಜು ಪ್ರದರ್ಶನ ಉತ್ತಮವಾಗಿಲ್ಲ. ಎರಡನೇ ಪಂದ್ಯದಲ್ಲಿ ಬೇಗ ಔಟಾದ ಸಂಜು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದರು.

ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ . ಈ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸಂಜು ಪ್ರದರ್ಶನ ಉತ್ತಮವಾಗಿಲ್ಲ. ಎರಡನೇ ಪಂದ್ಯದಲ್ಲಿ ಬೇಗ ಔಟಾದ ಸಂಜು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದರು.

1 / 5
ಮೊದಲ ಟಿ20 ಪಂದ್ಯದಲ್ಲಿ 19 ಎಸೆತಗಳಲ್ಲಿ 6 ಬೌಂಡರಿ ಸಹಿತ 29 ರನ್ ಕಲೆಹಾಕಿದ್ದ ಸಂಜು ಸ್ಲೋ ಬಾಲ್​ಗೆ ಬಲಿಯಾಗಿದ್ದರು. ಇದೀಗ ಎರಡನೇ ಟಿ20 ಪಂದ್ಯದಲ್ಲೂ 7 ಎಸೆತಗಳಲ್ಲಿ 2 ಬೌಂಡರಿ ಸಹಿತ 10 ರನ್ ಕಲೆಹಾಕಿದ್ದ ಸಂಜು, ಮತ್ತೊಮ್ಮೆ ಸ್ಲೋ ಬಾಲ್​ಗೆ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಸಂಜು ತಮ್ಮ ಕಳಪೆ ಪ್ರದರ್ಶನದಿಂದಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ 19 ಎಸೆತಗಳಲ್ಲಿ 6 ಬೌಂಡರಿ ಸಹಿತ 29 ರನ್ ಕಲೆಹಾಕಿದ್ದ ಸಂಜು ಸ್ಲೋ ಬಾಲ್​ಗೆ ಬಲಿಯಾಗಿದ್ದರು. ಇದೀಗ ಎರಡನೇ ಟಿ20 ಪಂದ್ಯದಲ್ಲೂ 7 ಎಸೆತಗಳಲ್ಲಿ 2 ಬೌಂಡರಿ ಸಹಿತ 10 ರನ್ ಕಲೆಹಾಕಿದ್ದ ಸಂಜು, ಮತ್ತೊಮ್ಮೆ ಸ್ಲೋ ಬಾಲ್​ಗೆ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಸಂಜು ತಮ್ಮ ಕಳಪೆ ಪ್ರದರ್ಶನದಿಂದಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.

2 / 5
ಇದರ ಫಲವಾಗಿ ಸಂಜು ಅವರನ್ನು ದೇಶೀ ಟೂರ್ನಿ ರಣಜಿ ಟ್ರೋಫಿಯ ಮೊದಲ ಎರಡು ಪಂದ್ಯಗಳಿಂದ ತಂಡದಿಂದ ಕೈಬಿಡಲಾಗಿದೆ. ಈ ಆವೃತ್ತಿಯ ರಣಜಿ ಟ್ರೋಫಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಟೂರ್ನಿಗಾಗಿ ಎಲ್ಲಾ ತಂಡಗಳನ್ನು ಪ್ರಕಟಿಸಲಾಗುತ್ತಿದೆ, ಅದರಂತೆ ಕೇರಳ ತಂಡವನ್ನು ಸಹ ಪ್ರಕಟಿಸಲಾಗಿದೆ.

ಇದರ ಫಲವಾಗಿ ಸಂಜು ಅವರನ್ನು ದೇಶೀ ಟೂರ್ನಿ ರಣಜಿ ಟ್ರೋಫಿಯ ಮೊದಲ ಎರಡು ಪಂದ್ಯಗಳಿಂದ ತಂಡದಿಂದ ಕೈಬಿಡಲಾಗಿದೆ. ಈ ಆವೃತ್ತಿಯ ರಣಜಿ ಟ್ರೋಫಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಟೂರ್ನಿಗಾಗಿ ಎಲ್ಲಾ ತಂಡಗಳನ್ನು ಪ್ರಕಟಿಸಲಾಗುತ್ತಿದೆ, ಅದರಂತೆ ಕೇರಳ ತಂಡವನ್ನು ಸಹ ಪ್ರಕಟಿಸಲಾಗಿದೆ.

3 / 5
ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೇರಳ ತಂಡವನ್ನು ಪ್ರಕಟ ಮಾಡಲಾಗಿದೆ. ಇದರಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿಲ್ಲ. ಅಕ್ಟೋಬರ್ 11 ರಂದು ಕೇರಳ ತಂಡ ಪಂಜಾಬ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮೊದಲೆರಡು ಪಂದ್ಯಗಳಿಗೆ ಕೇರಳ ತಂಡದ ನಾಯಕರಾಗಿ ಸಚಿನ್ ಬೇಬಿ ಆಯ್ಕೆಯಾಗಿದ್ದಾರೆ.

ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೇರಳ ತಂಡವನ್ನು ಪ್ರಕಟ ಮಾಡಲಾಗಿದೆ. ಇದರಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿಲ್ಲ. ಅಕ್ಟೋಬರ್ 11 ರಂದು ಕೇರಳ ತಂಡ ಪಂಜಾಬ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮೊದಲೆರಡು ಪಂದ್ಯಗಳಿಗೆ ಕೇರಳ ತಂಡದ ನಾಯಕರಾಗಿ ಸಚಿನ್ ಬೇಬಿ ಆಯ್ಕೆಯಾಗಿದ್ದಾರೆ.

4 / 5
ಕೇರಳ ತಂಡ: ಸಚಿನ್ ಬೇಬಿ (ನಾಯಕ), ರೋಹನ್ ಎಸ್ ಕುನ್ನುಮಲ್, ಕೃಷ್ಣ ಪ್ರಸಾದ್, ಬಾಬಾ ಅಪರಾಜಿತ್, ಅಕ್ಷಯ್ ಚಂದ್ರನ್, ಮೊಹಮ್ಮದ್ ಅಜರುದ್ದೀನ್, ಸಲ್ಮಾನ್ ನಿಜಾರ್, ವತ್ಸಲ್ ಗೋವಿಂದ್, ವಿಷ್ಣು ವಿನೋದ್, ಜಲಜ್ ಸಕ್ಸೇನಾ, ಎ ಆನಂದ್ ಸರ್ವಾತೆ, ಬಾಸಿಲ್ ಥಂಪಿ, ನಿಧೀಶ್ ಎಂಡಿ, ಆಸಿಫ್ ಕೆಎಂ, ಫಾಜಿಲ್ ಫನೂಸ್.

ಕೇರಳ ತಂಡ: ಸಚಿನ್ ಬೇಬಿ (ನಾಯಕ), ರೋಹನ್ ಎಸ್ ಕುನ್ನುಮಲ್, ಕೃಷ್ಣ ಪ್ರಸಾದ್, ಬಾಬಾ ಅಪರಾಜಿತ್, ಅಕ್ಷಯ್ ಚಂದ್ರನ್, ಮೊಹಮ್ಮದ್ ಅಜರುದ್ದೀನ್, ಸಲ್ಮಾನ್ ನಿಜಾರ್, ವತ್ಸಲ್ ಗೋವಿಂದ್, ವಿಷ್ಣು ವಿನೋದ್, ಜಲಜ್ ಸಕ್ಸೇನಾ, ಎ ಆನಂದ್ ಸರ್ವಾತೆ, ಬಾಸಿಲ್ ಥಂಪಿ, ನಿಧೀಶ್ ಎಂಡಿ, ಆಸಿಫ್ ಕೆಎಂ, ಫಾಜಿಲ್ ಫನೂಸ್.

5 / 5
Follow us
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್