AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 12 ಸಿಕ್ಸ್, 21 ಬೌಂಡರಿ ಸಹಿತ 283 ರನ್ ಚಚ್ಚಿದ ಕೇದಾರ್ ಜಾಧವ್..!

Ranji Trophy: ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 283 ಎಸೆತಗಳನ್ನು ಎದುರಿಸಿದ ಜಾಧವ್, 100 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿ 12 ಸಿಕ್ಸರ್‌ ಮತ್ತು 21 ಬೌಂಡರಿ ಸಹಿತ 283 ರನ್ ಚಚ್ಚಿದ್ದಾರೆ.

TV9 Web
| Edited By: |

Updated on:Jan 05, 2023 | 4:17 PM

Share
ಕೇದಾರ್ ಜಾಧವ್.. ಈ ಹೆಸರು ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಎಲ್ಲೋ ಕಳೆದುಹೋಗಿದೆ. ಜನರು ಈ ಆಟಗಾರನನ್ನು ಮರೆತಿದ್ದಾರೆ. ಟೀಂ ಇಂಡಿಯಾ ಹಾಗೂ ಐಪಿಎಲ್ ತಂಡಗಳು ಕೂಡ ಜಾದವ್ ಮೇಲೆ ನಂಬಿಕೆ ಕಳೆದುಕೊಂಡಿವೆ. ಆದರೆ ಕೇದಾರ್ ಜಾಧವ್ ಮತೊಮ್ಮೆ ತನ್ನ ಆಟದ ಮೂಲಕ ಸುದ್ದಿಯಾಗುತ್ತಿದ್ದಾರೆ.

ಕೇದಾರ್ ಜಾಧವ್.. ಈ ಹೆಸರು ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಎಲ್ಲೋ ಕಳೆದುಹೋಗಿದೆ. ಜನರು ಈ ಆಟಗಾರನನ್ನು ಮರೆತಿದ್ದಾರೆ. ಟೀಂ ಇಂಡಿಯಾ ಹಾಗೂ ಐಪಿಎಲ್ ತಂಡಗಳು ಕೂಡ ಜಾದವ್ ಮೇಲೆ ನಂಬಿಕೆ ಕಳೆದುಕೊಂಡಿವೆ. ಆದರೆ ಕೇದಾರ್ ಜಾಧವ್ ಮತೊಮ್ಮೆ ತನ್ನ ಆಟದ ಮೂಲಕ ಸುದ್ದಿಯಾಗುತ್ತಿದ್ದಾರೆ.

1 / 6
ಪ್ರಸ್ತುತ ರಣಜಿ ಟ್ರೋಫಿ ಆಡುತ್ತಿರುವ ಕೇದಾರ್ ಜಾಧವ್ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಅಬ್ಬರದ 283 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ.

ಪ್ರಸ್ತುತ ರಣಜಿ ಟ್ರೋಫಿ ಆಡುತ್ತಿರುವ ಕೇದಾರ್ ಜಾಧವ್ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಅಬ್ಬರದ 283 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ.

2 / 6
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 283 ಎಸೆತಗಳನ್ನು ಎದುರಿಸಿದ ಜಾಧವ್, 100 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿ 12 ಸಿಕ್ಸರ್‌ ಮತ್ತು 21 ಬೌಂಡರಿ ಸಹಿತ 283 ರನ್ ಚಚ್ಚಿದ್ದಾರೆ.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 283 ಎಸೆತಗಳನ್ನು ಎದುರಿಸಿದ ಜಾಧವ್, 100 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿ 12 ಸಿಕ್ಸರ್‌ ಮತ್ತು 21 ಬೌಂಡರಿ ಸಹಿತ 283 ರನ್ ಚಚ್ಚಿದ್ದಾರೆ.

3 / 6
ಮೂರು ವರ್ಷಗಳ ವಿರಾಮದ ನಂತರ ಪ್ರಥಮ ದರ್ಜೆ ಪಂದ್ಯವನ್ನು ಆಡುತ್ತಿರುವ ಕೇದಾರ್ ಜಾಧವ್ ಈ ಹಿಂದೆಯೂ ದೇಶೀ ಟೂರ್ಣಿಯಲ್ಲಿ ಟ್ರಿಪಲ್ ಶತಕ ಬಾರಿಸಿದ್ದ ದಾಖಲೆ ಮಾಡಿದ್ದರು ಮಾಡಿದರು.

ಮೂರು ವರ್ಷಗಳ ವಿರಾಮದ ನಂತರ ಪ್ರಥಮ ದರ್ಜೆ ಪಂದ್ಯವನ್ನು ಆಡುತ್ತಿರುವ ಕೇದಾರ್ ಜಾಧವ್ ಈ ಹಿಂದೆಯೂ ದೇಶೀ ಟೂರ್ಣಿಯಲ್ಲಿ ಟ್ರಿಪಲ್ ಶತಕ ಬಾರಿಸಿದ್ದ ದಾಖಲೆ ಮಾಡಿದ್ದರು ಮಾಡಿದರು.

4 / 6
ಈ ಪಂದ್ಯದಲ್ಲಿ  207 ಎಸೆತಗಳಲ್ಲಿ ದ್ವಿಶತಕ ಪೂರೈಸಿದ ಕೇದಾರ್ ನಂತರ 258 ಎಸೆತಗಳಲ್ಲಿ 250 ರನ್ ಪೂರೈಸಿದರು. ಈ ಪಂದ್ಯದಲ್ಲಿ ಕೇದಾರ್ ಟ್ರಿಪಲ್ ಸೆಂಚುರಿ ಬಾರಿಸಿದ್ದರೆ, ಇದು ಅವರ ಪ್ರಥಮ ದರ್ಜೆ ವೃತ್ತಿಜೀವನದ ಎರಡನೇ ಟ್ರಿಪಲ್ ಸೆಂಚುರಿ ಆಗುತ್ತಿತ್ತು .

ಈ ಪಂದ್ಯದಲ್ಲಿ 207 ಎಸೆತಗಳಲ್ಲಿ ದ್ವಿಶತಕ ಪೂರೈಸಿದ ಕೇದಾರ್ ನಂತರ 258 ಎಸೆತಗಳಲ್ಲಿ 250 ರನ್ ಪೂರೈಸಿದರು. ಈ ಪಂದ್ಯದಲ್ಲಿ ಕೇದಾರ್ ಟ್ರಿಪಲ್ ಸೆಂಚುರಿ ಬಾರಿಸಿದ್ದರೆ, ಇದು ಅವರ ಪ್ರಥಮ ದರ್ಜೆ ವೃತ್ತಿಜೀವನದ ಎರಡನೇ ಟ್ರಿಪಲ್ ಸೆಂಚುರಿ ಆಗುತ್ತಿತ್ತು .

5 / 6
ಕಳೆದ 3 ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗಿದಿರುವ ಜಾಧವ್ ಫೆಬ್ರವರಿ 2020 ರಲ್ಲಿ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ರು. ಕಳಪೆ ಫಾರ್ಮ್ ಕಾರಣ, ಅವರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಯಿತು.  ನಂತರ ಐಪಿಎಲ್‌ನಲ್ಲೂ ಈ ಆಟಗಾರನ ಬ್ಯಾಟ್ ಕೆಲಸ ಮಾಡಲಿಲ್ಲ. ಅಲ್ಲದೆ 2022 ರಲ್ಲಿ ಜಾಧವ್‌ಗೆ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಗಲಿಲ್ಲ. 2023ರ ಐಪಿಎಲ್ ಹರಾಜಿನಲ್ಲಿಯೂ ಯಾವುದೇ ತಂಡ ಜಾಧವ್ ಅವರನ್ನು ಖರೀದಿಸಿರಲಿಲ್ಲ.

ಕಳೆದ 3 ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗಿದಿರುವ ಜಾಧವ್ ಫೆಬ್ರವರಿ 2020 ರಲ್ಲಿ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ರು. ಕಳಪೆ ಫಾರ್ಮ್ ಕಾರಣ, ಅವರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಯಿತು. ನಂತರ ಐಪಿಎಲ್‌ನಲ್ಲೂ ಈ ಆಟಗಾರನ ಬ್ಯಾಟ್ ಕೆಲಸ ಮಾಡಲಿಲ್ಲ. ಅಲ್ಲದೆ 2022 ರಲ್ಲಿ ಜಾಧವ್‌ಗೆ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಗಲಿಲ್ಲ. 2023ರ ಐಪಿಎಲ್ ಹರಾಜಿನಲ್ಲಿಯೂ ಯಾವುದೇ ತಂಡ ಜಾಧವ್ ಅವರನ್ನು ಖರೀದಿಸಿರಲಿಲ್ಲ.

6 / 6

Published On - 4:15 pm, Thu, 5 January 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ