AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayank Agarwal: ಸೆಮಿಫೈನಲ್​ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಮಯಾಂಕ್ ಅಗರ್ವಾಲ್

Ranji Trophy 2023: ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ.

TV9 Web
| Edited By: |

Updated on: Feb 08, 2023 | 7:54 PM

Share
Ranji Trophy 2022-23: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್​ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು.

Ranji Trophy 2022-23: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್​ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 3 ರನ್​ಗಳಿಸಿ ರವಿಕುಮಾರ್ ಸಮರ್ಥ್​ ನಿರ್ಗಮಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೂಡ 9 ರನ್​ಗಳಿಸಿ ಪೆವಿಲಿಯನ್​ಗೆ ಹಿಂತಿರುಗಿದರು. ಇದಾಗ್ಯೂ ನಾಯಕ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 3 ರನ್​ಗಳಿಸಿ ರವಿಕುಮಾರ್ ಸಮರ್ಥ್​ ನಿರ್ಗಮಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೂಡ 9 ರನ್​ಗಳಿಸಿ ಪೆವಿಲಿಯನ್​ಗೆ ಹಿಂತಿರುಗಿದರು. ಇದಾಗ್ಯೂ ನಾಯಕ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಗತಿ ಹೆಚ್ಚಿಸುತ್ತಾ ಸಾಗಿದ ಮಯಾಂಕ್ ಅಗರ್ವಾಲ್ 216 ಎಸೆತಗಳಲ್ಲಿ ಶತಕ ಪೂರೈಸಿದರು. ಆದರೆ ಮತ್ತೊಂದೆಡೆ 18 ರನ್​ಗಳಿಸಿದ ನಿಕಿನ್ ಜೋಸ್, ಮನೀಷ್ ಪಾಂಡೆ (7) ಹಾಗೂ ಶ್ರೇಯಸ್ ಗೋಪಾಲ್ (15) ಹೆಚ್ಚು ಕ್ರೀಸ್​ನಲ್ಲಿ ನಿಲ್ಲಲಿಲ್ಲ.

ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಗತಿ ಹೆಚ್ಚಿಸುತ್ತಾ ಸಾಗಿದ ಮಯಾಂಕ್ ಅಗರ್ವಾಲ್ 216 ಎಸೆತಗಳಲ್ಲಿ ಶತಕ ಪೂರೈಸಿದರು. ಆದರೆ ಮತ್ತೊಂದೆಡೆ 18 ರನ್​ಗಳಿಸಿದ ನಿಕಿನ್ ಜೋಸ್, ಮನೀಷ್ ಪಾಂಡೆ (7) ಹಾಗೂ ಶ್ರೇಯಸ್ ಗೋಪಾಲ್ (15) ಹೆಚ್ಚು ಕ್ರೀಸ್​ನಲ್ಲಿ ನಿಲ್ಲಲಿಲ್ಲ.

3 / 5
ಈ ಹಂತದಲ್ಲಿ ಜೊತೆಗೂಡಿದ ಮಯಾಂಕ್ ಅಗರ್ವಾಲ್ - ಶ್ರೀನಿವಾಸ್ ಶರತ್ ಶತಕದ ಜೊತೆಯಾಟವಾಡಿದರು. ಪರಿಣಾಮ ಮೊದಲ ದಿನಾದಾಟದ ಮೂರನೇ ಸೆಷನ್​ನಲ್ಲಿ ಕರ್ನಾಟಕ ತಂಡದ ಮೊತ್ತವು 200 ರ ಗಡಿದಾಟಿತು. ಇದರ ನಡುವೆ ಶ್ರೀನಿವಾಸ್ ಶರತ್ ಅರ್ಧಶತಕ ಪೂರೈಸಿದರು.

ಈ ಹಂತದಲ್ಲಿ ಜೊತೆಗೂಡಿದ ಮಯಾಂಕ್ ಅಗರ್ವಾಲ್ - ಶ್ರೀನಿವಾಸ್ ಶರತ್ ಶತಕದ ಜೊತೆಯಾಟವಾಡಿದರು. ಪರಿಣಾಮ ಮೊದಲ ದಿನಾದಾಟದ ಮೂರನೇ ಸೆಷನ್​ನಲ್ಲಿ ಕರ್ನಾಟಕ ತಂಡದ ಮೊತ್ತವು 200 ರ ಗಡಿದಾಟಿತು. ಇದರ ನಡುವೆ ಶ್ರೀನಿವಾಸ್ ಶರತ್ ಅರ್ಧಶತಕ ಪೂರೈಸಿದರು.

4 / 5
ಅದರಂತೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ. 110 ರನ್ ಬಾರಿಸಿರುವ ಮಯಾಂಕ್ ಅಗರ್ವಾಲ್ ಹಾಗೂ ಶ್ರೀನಿವಾಸ್ ಶರತ್ (58) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಅದರಂತೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ. 110 ರನ್ ಬಾರಿಸಿರುವ ಮಯಾಂಕ್ ಅಗರ್ವಾಲ್ ಹಾಗೂ ಶ್ರೀನಿವಾಸ್ ಶರತ್ (58) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 5
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು