AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayank Agarwal: ಸೆಮಿಫೈನಲ್​ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಮಯಾಂಕ್ ಅಗರ್ವಾಲ್

Ranji Trophy 2023: ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 08, 2023 | 7:54 PM

Ranji Trophy 2022-23: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್​ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು.

Ranji Trophy 2022-23: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್​ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 3 ರನ್​ಗಳಿಸಿ ರವಿಕುಮಾರ್ ಸಮರ್ಥ್​ ನಿರ್ಗಮಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೂಡ 9 ರನ್​ಗಳಿಸಿ ಪೆವಿಲಿಯನ್​ಗೆ ಹಿಂತಿರುಗಿದರು. ಇದಾಗ್ಯೂ ನಾಯಕ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 3 ರನ್​ಗಳಿಸಿ ರವಿಕುಮಾರ್ ಸಮರ್ಥ್​ ನಿರ್ಗಮಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೂಡ 9 ರನ್​ಗಳಿಸಿ ಪೆವಿಲಿಯನ್​ಗೆ ಹಿಂತಿರುಗಿದರು. ಇದಾಗ್ಯೂ ನಾಯಕ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಗತಿ ಹೆಚ್ಚಿಸುತ್ತಾ ಸಾಗಿದ ಮಯಾಂಕ್ ಅಗರ್ವಾಲ್ 216 ಎಸೆತಗಳಲ್ಲಿ ಶತಕ ಪೂರೈಸಿದರು. ಆದರೆ ಮತ್ತೊಂದೆಡೆ 18 ರನ್​ಗಳಿಸಿದ ನಿಕಿನ್ ಜೋಸ್, ಮನೀಷ್ ಪಾಂಡೆ (7) ಹಾಗೂ ಶ್ರೇಯಸ್ ಗೋಪಾಲ್ (15) ಹೆಚ್ಚು ಕ್ರೀಸ್​ನಲ್ಲಿ ನಿಲ್ಲಲಿಲ್ಲ.

ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಗತಿ ಹೆಚ್ಚಿಸುತ್ತಾ ಸಾಗಿದ ಮಯಾಂಕ್ ಅಗರ್ವಾಲ್ 216 ಎಸೆತಗಳಲ್ಲಿ ಶತಕ ಪೂರೈಸಿದರು. ಆದರೆ ಮತ್ತೊಂದೆಡೆ 18 ರನ್​ಗಳಿಸಿದ ನಿಕಿನ್ ಜೋಸ್, ಮನೀಷ್ ಪಾಂಡೆ (7) ಹಾಗೂ ಶ್ರೇಯಸ್ ಗೋಪಾಲ್ (15) ಹೆಚ್ಚು ಕ್ರೀಸ್​ನಲ್ಲಿ ನಿಲ್ಲಲಿಲ್ಲ.

3 / 5
ಈ ಹಂತದಲ್ಲಿ ಜೊತೆಗೂಡಿದ ಮಯಾಂಕ್ ಅಗರ್ವಾಲ್ - ಶ್ರೀನಿವಾಸ್ ಶರತ್ ಶತಕದ ಜೊತೆಯಾಟವಾಡಿದರು. ಪರಿಣಾಮ ಮೊದಲ ದಿನಾದಾಟದ ಮೂರನೇ ಸೆಷನ್​ನಲ್ಲಿ ಕರ್ನಾಟಕ ತಂಡದ ಮೊತ್ತವು 200 ರ ಗಡಿದಾಟಿತು. ಇದರ ನಡುವೆ ಶ್ರೀನಿವಾಸ್ ಶರತ್ ಅರ್ಧಶತಕ ಪೂರೈಸಿದರು.

ಈ ಹಂತದಲ್ಲಿ ಜೊತೆಗೂಡಿದ ಮಯಾಂಕ್ ಅಗರ್ವಾಲ್ - ಶ್ರೀನಿವಾಸ್ ಶರತ್ ಶತಕದ ಜೊತೆಯಾಟವಾಡಿದರು. ಪರಿಣಾಮ ಮೊದಲ ದಿನಾದಾಟದ ಮೂರನೇ ಸೆಷನ್​ನಲ್ಲಿ ಕರ್ನಾಟಕ ತಂಡದ ಮೊತ್ತವು 200 ರ ಗಡಿದಾಟಿತು. ಇದರ ನಡುವೆ ಶ್ರೀನಿವಾಸ್ ಶರತ್ ಅರ್ಧಶತಕ ಪೂರೈಸಿದರು.

4 / 5
ಅದರಂತೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ. 110 ರನ್ ಬಾರಿಸಿರುವ ಮಯಾಂಕ್ ಅಗರ್ವಾಲ್ ಹಾಗೂ ಶ್ರೀನಿವಾಸ್ ಶರತ್ (58) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಅದರಂತೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ. 110 ರನ್ ಬಾರಿಸಿರುವ ಮಯಾಂಕ್ ಅಗರ್ವಾಲ್ ಹಾಗೂ ಶ್ರೀನಿವಾಸ್ ಶರತ್ (58) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 5
Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ