AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 6 ಸಿಕ್ಸರ್, 8 ಫೋರ್: 28 ಎಸೆತದಲ್ಲಿ ಯುವ ಆಟಗಾರನ ತೂಫಾನ್ ಬ್ಯಾಟಿಂಗ್

Riyan Parag: ವಿಜಯ್ ಹಜಾರೆ ಟ್ರೋಫಿಯ ಆರಂಭಿಕ ಪಂದ್ಯದ ವೇಳೆ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಕೇವಲ 116 ಎಸೆತಗಳಲ್ಲಿ 12 ಫೋರ್ ಹಾಗೂ 12 ಸಿಕ್ಸರ್‌ಗಳೊಂದಿಗೆ 174 ರನ್ ಚಚ್ಚಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Dec 28, 2022 | 6:22 PM

Share
ರಣಜಿ ಟೂರ್ನಿಯಲ್ಲಿ ಯುವ ಆಟಗಾರರ ಸಿಡಿಲಬ್ಬರದ ಮುಂದುವರೆದಿದೆ. ಒಂದೆಡೆ ಹಿರಿಯ ಆಟಗಾರ ಮನೀಷ್ ಪಾಂಡೆ ಸ್ಪೋಟಕ ದ್ವಿಶತಕ ಬಾರಿಸಿ ಮಿಂಚಿದರೆ, ಮತ್ತೊಂದೆಡೆ ಯುವ ಆಟಗಾರ ರಿಯಾನ್ ಪರಾಗ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ರಣಜಿ ಟೂರ್ನಿಯಲ್ಲಿ ಯುವ ಆಟಗಾರರ ಸಿಡಿಲಬ್ಬರದ ಮುಂದುವರೆದಿದೆ. ಒಂದೆಡೆ ಹಿರಿಯ ಆಟಗಾರ ಮನೀಷ್ ಪಾಂಡೆ ಸ್ಪೋಟಕ ದ್ವಿಶತಕ ಬಾರಿಸಿ ಮಿಂಚಿದರೆ, ಮತ್ತೊಂದೆಡೆ ಯುವ ಆಟಗಾರ ರಿಯಾನ್ ಪರಾಗ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

1 / 5
ಗ್ರೂಪ್​-ಬಿನಲ್ಲಿ ನಡೆದ ಹೈದಾರಾಬಾದ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಸ್ಸಾಂ ತಂಡವು ಮೊದಲ ಇನಿಂಗ್ಸ್​ನಲ್ಲಿ 205 ರನ್​ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಹೈದರಾಬಾದ್ ತಂಡ 208 ರನ್​ಗಳಿಸಲಷ್ಟೇ ಶಕ್ತರಾದರು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಅಸ್ಸಾಂ ಪರ ರಿಯಾನ್ ಅಕ್ಷರಶಃ ಅಬ್ಬರಿಸಿದರು.

ಗ್ರೂಪ್​-ಬಿನಲ್ಲಿ ನಡೆದ ಹೈದಾರಾಬಾದ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಸ್ಸಾಂ ತಂಡವು ಮೊದಲ ಇನಿಂಗ್ಸ್​ನಲ್ಲಿ 205 ರನ್​ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಹೈದರಾಬಾದ್ ತಂಡ 208 ರನ್​ಗಳಿಸಲಷ್ಟೇ ಶಕ್ತರಾದರು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಅಸ್ಸಾಂ ಪರ ರಿಯಾನ್ ಅಕ್ಷರಶಃ ಅಬ್ಬರಿಸಿದರು.

2 / 5
ಅಸ್ಸಾಂ ತಂಡವು 29 ರನ್​​ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ ಸ್ಪೋಟಕ ಇನಿಂಗ್ಸ್​ ಆಡಿದರು. ಹೈದರಾಬಾದ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಯುವ ಆಟಗಾರ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ರಿಯಾನ್ ಬ್ಯಾಟ್​ನಿಂದ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳು ಮೂಡಿಬಂತು.

ಅಸ್ಸಾಂ ತಂಡವು 29 ರನ್​​ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ ಸ್ಪೋಟಕ ಇನಿಂಗ್ಸ್​ ಆಡಿದರು. ಹೈದರಾಬಾದ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಯುವ ಆಟಗಾರ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ರಿಯಾನ್ ಬ್ಯಾಟ್​ನಿಂದ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳು ಮೂಡಿಬಂತು.

3 / 5
ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ರಿಯಾನ್ ಪರಾಗ್, ಆ ಬಳಿಕ ಸಿಡಿಲಬ್ಬರ ಮುಂದುವರೆಸಿದರು. ಅದರಂತೆ 28 ಎಸೆತಗಳಲ್ಲಿ 78 ರನ್​ ಬಾರಿಸುವ ಮೂಲಕ ಕ್ಷಣಾರ್ಧದಲ್ಲಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ ರವಿತೇಜ ಎಸೆತಕ್ಕೆ ಭರ್ಜರಿ ಉಗತ್ತರ ನೀಡಲು ಯತ್ನಿಸಿದ ರಿಯಾನ್ (78) ಕ್ಯಾಚ್ ಔಟ್ ಆಗಿ ನಿರ್ಗಮಿಸಿದರು. ಆದರೆ ಅಷ್ಟರಲ್ಲಾಗಲೇ ತಂಡದ ಮೊತ್ತವು 19.2 ಓವರ್​ನಲ್ಲಿ 130 ಕ್ಕೆ ಬಂದು ನಿಂತಿತ್ತು.

ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ರಿಯಾನ್ ಪರಾಗ್, ಆ ಬಳಿಕ ಸಿಡಿಲಬ್ಬರ ಮುಂದುವರೆಸಿದರು. ಅದರಂತೆ 28 ಎಸೆತಗಳಲ್ಲಿ 78 ರನ್​ ಬಾರಿಸುವ ಮೂಲಕ ಕ್ಷಣಾರ್ಧದಲ್ಲಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ ರವಿತೇಜ ಎಸೆತಕ್ಕೆ ಭರ್ಜರಿ ಉಗತ್ತರ ನೀಡಲು ಯತ್ನಿಸಿದ ರಿಯಾನ್ (78) ಕ್ಯಾಚ್ ಔಟ್ ಆಗಿ ನಿರ್ಗಮಿಸಿದರು. ಆದರೆ ಅಷ್ಟರಲ್ಲಾಗಲೇ ತಂಡದ ಮೊತ್ತವು 19.2 ಓವರ್​ನಲ್ಲಿ 130 ಕ್ಕೆ ಬಂದು ನಿಂತಿತ್ತು.

4 / 5
ಇದಕ್ಕೂ ಮುನ್ನ ವಿಜಯ್ ಹಜಾರೆ ಟ್ರೋಫಿಯ ಆರಂಭಿಕ ಪಂದ್ಯದ ವೇಳೆ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಕೇವಲ 116 ಎಸೆತಗಳಲ್ಲಿ 12 ಫೋರ್ ಹಾಗೂ 12 ಸಿಕ್ಸರ್‌ಗಳೊಂದಿಗೆ ರಿಯಾನ್ 174 ರನ್ ಚಚ್ಚಿದ್ದರು. ಇದೀಗ ಮತ್ತೊಮ್ಮೆ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್​ ಪರ ಅಬ್ಬರಿಸುವ ಸೂಚನೆ ನೀಡಿದ್ದಾರೆ.

ಇದಕ್ಕೂ ಮುನ್ನ ವಿಜಯ್ ಹಜಾರೆ ಟ್ರೋಫಿಯ ಆರಂಭಿಕ ಪಂದ್ಯದ ವೇಳೆ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಕೇವಲ 116 ಎಸೆತಗಳಲ್ಲಿ 12 ಫೋರ್ ಹಾಗೂ 12 ಸಿಕ್ಸರ್‌ಗಳೊಂದಿಗೆ ರಿಯಾನ್ 174 ರನ್ ಚಚ್ಚಿದ್ದರು. ಇದೀಗ ಮತ್ತೊಮ್ಮೆ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್​ ಪರ ಅಬ್ಬರಿಸುವ ಸೂಚನೆ ನೀಡಿದ್ದಾರೆ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ