AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: 10+2 ವಿಕೆಟ್​ಗಳೊಂದಿಗೆ ವಿಶೇಷ ದಾಖಲೆ ಬರೆಯಲಿದ್ದಾರೆ ಅಶ್ವಿನ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Edited By: |

Updated on: Jan 22, 2024 | 2:53 PM

Share
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಈ ಸರಣಿಯ 5 ಪಂದ್ಯಗಳಿಂದ ಅಶ್ವಿನ್ 12 ವಿಕೆಟ್​ ಕಬಳಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅದು ಕೂಡ ಟೀಮ್ ಇಂಡಿಯಾ ಪರ ಇದುವರೆಗೆ ಯಾರೂ ಕೂಡ ಮಾಡದ ರೆಕಾರ್ಡ್ ಎಂಬುದು ವಿಶೇಷ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಈ ಸರಣಿಯ 5 ಪಂದ್ಯಗಳಿಂದ ಅಶ್ವಿನ್ 12 ವಿಕೆಟ್​ ಕಬಳಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅದು ಕೂಡ ಟೀಮ್ ಇಂಡಿಯಾ ಪರ ಇದುವರೆಗೆ ಯಾರೂ ಕೂಡ ಮಾಡದ ರೆಕಾರ್ಡ್ ಎಂಬುದು ವಿಶೇಷ.

1 / 7
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿರುದ್ಧದ 100 ವಿಕೆಟ್​ಗಳನ್ನು ಕಬಳಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲು ರವಿಚಂದ್ರನ್ ಅಶ್ವಿನ್​​ಗೆ ಬೇಕಿರುವುದು ಕೇವಲ 12 ವಿಕೆಟ್​ಗಳು ಮಾತ್ರ. ಹೀಗಾಗಿ ಐದು ಪಂದ್ಯಗಳ 10 ಇನಿಂಗ್ಸ್​ಗಳಿಂದ ಈ ವಿಶೇಷ ದಾಖಲೆಯನ್ನು ನಿರೀಕ್ಷಿಸಬಹುದು.

ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿರುದ್ಧದ 100 ವಿಕೆಟ್​ಗಳನ್ನು ಕಬಳಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲು ರವಿಚಂದ್ರನ್ ಅಶ್ವಿನ್​​ಗೆ ಬೇಕಿರುವುದು ಕೇವಲ 12 ವಿಕೆಟ್​ಗಳು ಮಾತ್ರ. ಹೀಗಾಗಿ ಐದು ಪಂದ್ಯಗಳ 10 ಇನಿಂಗ್ಸ್​ಗಳಿಂದ ಈ ವಿಶೇಷ ದಾಖಲೆಯನ್ನು ನಿರೀಕ್ಷಿಸಬಹುದು.

2 / 7
ಸದ್ಯ ಈ ಪಟ್ಟಿಯಲ್ಲಿ ಭಾರತದ ಮಾಜಿ ಆಟಗಾರ ಬಿಎಸ್ ಚಂದ್ರಶೇಖರ್ ಅಗ್ರಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ 38 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಂದ್ರಶೇಖರ್ 95 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯುವ ಅವಕಾಶ ಅಶ್ವಿನ್ ಮುಂದಿದೆ.

ಸದ್ಯ ಈ ಪಟ್ಟಿಯಲ್ಲಿ ಭಾರತದ ಮಾಜಿ ಆಟಗಾರ ಬಿಎಸ್ ಚಂದ್ರಶೇಖರ್ ಅಗ್ರಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ 38 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಂದ್ರಶೇಖರ್ 95 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯುವ ಅವಕಾಶ ಅಶ್ವಿನ್ ಮುಂದಿದೆ.

3 / 7
ಇದಲ್ಲದೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ 10 ವಿಕೆಟ್​ಗಳನ್ನು ಪಡೆದರೆ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್ ಕಬಳಿಸಿದ ವಿಶೇಷ ಸಾಧಕರ ಪಟ್ಟಿಗೂ ಸೇರ್ಪಡೆಯಾಗಲಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

ಇದಲ್ಲದೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ 10 ವಿಕೆಟ್​ಗಳನ್ನು ಪಡೆದರೆ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್ ಕಬಳಿಸಿದ ವಿಶೇಷ ಸಾಧಕರ ಪಟ್ಟಿಗೂ ಸೇರ್ಪಡೆಯಾಗಲಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

4 / 7
ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ 236 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಕುಂಬ್ಳೆ ಒಟ್ಟು 619 ವಿಕೆಟ್​ಗಳನ್ನು ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ 236 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಕುಂಬ್ಳೆ ಒಟ್ಟು 619 ವಿಕೆಟ್​ಗಳನ್ನು ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

5 / 7
ಇದೀಗ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳಿಂದ ರವಿಚಂದ್ರನ್ ಅಶ್ವಿನ್ 10+2 ವಿಕೆಟ್ ಪಡೆದರೆ ಎರಡು ವಿಶೇಷ ದಾಖಲೆ ಅವರ ಪಾಲಾಗಲಿದೆ. ಈ ಮೂಲಕ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡೋಣ.

ಇದೀಗ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳಿಂದ ರವಿಚಂದ್ರನ್ ಅಶ್ವಿನ್ 10+2 ವಿಕೆಟ್ ಪಡೆದರೆ ಎರಡು ವಿಶೇಷ ದಾಖಲೆ ಅವರ ಪಾಲಾಗಲಿದೆ. ಈ ಮೂಲಕ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡೋಣ.

6 / 7
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

7 / 7
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?