AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran Ashwin: ಪಾಕ್ ವೇಗಿಯ ಶ್ರೇಷ್ಠ ದಾಖಲೆ ಮುರಿದ ಅಶ್ವಿನ್..!

Ravichandran Ashwin: ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

TV9 Web
| Edited By: |

Updated on: Nov 28, 2021 | 10:31 PM

Share
ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಪಾಕಿಸ್ತಾನದ ದಿಗ್ಗಜ ವಾಸಿಂ ಅಕ್ರಮ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 417 ಪಡೆಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದವರ ಪಟ್ಟಿಯಲ್ಲಿ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಪಾಕಿಸ್ತಾನದ ದಿಗ್ಗಜ ವಾಸಿಂ ಅಕ್ರಮ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 417 ಪಡೆಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದವರ ಪಟ್ಟಿಯಲ್ಲಿ ನಾಗಾಲೋಟ ಮುಂದುವರೆಸಿದ್ದಾರೆ.

1 / 5
ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

2 / 5
ಅಷ್ಟೇ ಅಲ್ಲದೆ ಟೆಸ್ಟ್​ನಲ್ಲಿ 417 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದು, ಇನ್ನೊಂದು ವಿಕೆಟ್ ಪಡೆದರೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

ಅಷ್ಟೇ ಅಲ್ಲದೆ ಟೆಸ್ಟ್​ನಲ್ಲಿ 417 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದು, ಇನ್ನೊಂದು ವಿಕೆಟ್ ಪಡೆದರೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

3 / 5
ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 417 ವಿಕೆಟ್​ಗಳೊಂದಿಗೆ ಹರ್ಭಜನ್ ಸಿಂಗ್ ಹಾಗೂ ಅಶ್ವಿನ್ ಜಂಟಿಯಾಗಿ 3ನೇ ಸ್ಥಾನ ಹಂಚಿಕೊಂಡಿದ್ದು, ಒಂದು ವಿಕೆಟ್ ಪಡೆದರೆ ಅಶ್ವಿನ್ ಭಜ್ಜಿಯನ್ನು ಹಿಂದಿಕ್ಕಿ 3ನೇ ಸ್ಥಾನವನ್ನು ಅಲಂಕರಿಸಲಿದ್ದಾರೆ.

ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 417 ವಿಕೆಟ್​ಗಳೊಂದಿಗೆ ಹರ್ಭಜನ್ ಸಿಂಗ್ ಹಾಗೂ ಅಶ್ವಿನ್ ಜಂಟಿಯಾಗಿ 3ನೇ ಸ್ಥಾನ ಹಂಚಿಕೊಂಡಿದ್ದು, ಒಂದು ವಿಕೆಟ್ ಪಡೆದರೆ ಅಶ್ವಿನ್ ಭಜ್ಜಿಯನ್ನು ಹಿಂದಿಕ್ಕಿ 3ನೇ ಸ್ಥಾನವನ್ನು ಅಲಂಕರಿಸಲಿದ್ದಾರೆ.

4 / 5
ಇನ್ನು ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್​ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್​ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಇನ್ನು ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್​ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್​ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್