AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran Ashwin: ಪಾಕ್ ವೇಗಿಯ ಶ್ರೇಷ್ಠ ದಾಖಲೆ ಮುರಿದ ಅಶ್ವಿನ್..!

Ravichandran Ashwin: ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

TV9 Web
| Edited By: |

Updated on: Nov 28, 2021 | 10:31 PM

Share
ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಪಾಕಿಸ್ತಾನದ ದಿಗ್ಗಜ ವಾಸಿಂ ಅಕ್ರಮ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 417 ಪಡೆಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದವರ ಪಟ್ಟಿಯಲ್ಲಿ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಪಾಕಿಸ್ತಾನದ ದಿಗ್ಗಜ ವಾಸಿಂ ಅಕ್ರಮ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 417 ಪಡೆಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದವರ ಪಟ್ಟಿಯಲ್ಲಿ ನಾಗಾಲೋಟ ಮುಂದುವರೆಸಿದ್ದಾರೆ.

1 / 5
ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

2 / 5
ಅಷ್ಟೇ ಅಲ್ಲದೆ ಟೆಸ್ಟ್​ನಲ್ಲಿ 417 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದು, ಇನ್ನೊಂದು ವಿಕೆಟ್ ಪಡೆದರೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

ಅಷ್ಟೇ ಅಲ್ಲದೆ ಟೆಸ್ಟ್​ನಲ್ಲಿ 417 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದು, ಇನ್ನೊಂದು ವಿಕೆಟ್ ಪಡೆದರೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

3 / 5
ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 417 ವಿಕೆಟ್​ಗಳೊಂದಿಗೆ ಹರ್ಭಜನ್ ಸಿಂಗ್ ಹಾಗೂ ಅಶ್ವಿನ್ ಜಂಟಿಯಾಗಿ 3ನೇ ಸ್ಥಾನ ಹಂಚಿಕೊಂಡಿದ್ದು, ಒಂದು ವಿಕೆಟ್ ಪಡೆದರೆ ಅಶ್ವಿನ್ ಭಜ್ಜಿಯನ್ನು ಹಿಂದಿಕ್ಕಿ 3ನೇ ಸ್ಥಾನವನ್ನು ಅಲಂಕರಿಸಲಿದ್ದಾರೆ.

ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 417 ವಿಕೆಟ್​ಗಳೊಂದಿಗೆ ಹರ್ಭಜನ್ ಸಿಂಗ್ ಹಾಗೂ ಅಶ್ವಿನ್ ಜಂಟಿಯಾಗಿ 3ನೇ ಸ್ಥಾನ ಹಂಚಿಕೊಂಡಿದ್ದು, ಒಂದು ವಿಕೆಟ್ ಪಡೆದರೆ ಅಶ್ವಿನ್ ಭಜ್ಜಿಯನ್ನು ಹಿಂದಿಕ್ಕಿ 3ನೇ ಸ್ಥಾನವನ್ನು ಅಲಂಕರಿಸಲಿದ್ದಾರೆ.

4 / 5
ಇನ್ನು ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್​ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್​ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಇನ್ನು ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್​ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್​ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ