AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಹರ್ಭಜನ್ ಸಿಂಗ್ ದಾಖಲೆ ಸರಿಗಟ್ಟಿದ ಅಶ್ವಿನ್

Ravichandran Ashwin: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ ಮಾಡಿ ಮಾಡಿರುವ ರವಿಚಂದ್ರನ್ ಅಶ್ವಿನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

TV9 Web
| Edited By: |

Updated on: Jul 13, 2023 | 7:55 PM

Share
ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ ಪ್ರಥಮ ಇನಿಂಗ್ಸ್​ನಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಹರ್ಭಜನ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ.

ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ ಪ್ರಥಮ ಇನಿಂಗ್ಸ್​ನಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಹರ್ಭಜನ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಅಶ್ವಿನ್ ಹಾಗೂ ಜಡೇಜಾ ಅವರ ಸ್ಪಿನ್ ಮೋಡಿಗೆ ತತ್ತರಿಸಿತು. 24.3 ಓವರ್ ಬೌಲಿಂಗ್ ಮಾಡಿದ್ದ ಅಶ್ವಿನ್ 60 ರನ್ ನೀಡಿ 5 ವಿಕೆಟ್ ಪಡೆದರೆ, ಜಡೇಜಾ 14 ಓವರ್​ಗಳಲ್ಲಿ 26 ರನ್ ನೀಡಿ 3 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು ಕೇವಲ 150 ರನ್​ಗಳಿಗೆ ಆಲೌಟ್ ಆಯಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಅಶ್ವಿನ್ ಹಾಗೂ ಜಡೇಜಾ ಅವರ ಸ್ಪಿನ್ ಮೋಡಿಗೆ ತತ್ತರಿಸಿತು. 24.3 ಓವರ್ ಬೌಲಿಂಗ್ ಮಾಡಿದ್ದ ಅಶ್ವಿನ್ 60 ರನ್ ನೀಡಿ 5 ವಿಕೆಟ್ ಪಡೆದರೆ, ಜಡೇಜಾ 14 ಓವರ್​ಗಳಲ್ಲಿ 26 ರನ್ ನೀಡಿ 3 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು ಕೇವಲ 150 ರನ್​ಗಳಿಗೆ ಆಲೌಟ್ ಆಯಿತು.

2 / 7
ಇತ್ತ ಈ ಐದು ವಿಕೆಟ್​ಗಳೊಂದಿಗೆ ರವಿಚಂದ್ರನ್ ಅಶ್ವಿನ್ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲೂ ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಪಂದ್ಯದಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು.

ಇತ್ತ ಈ ಐದು ವಿಕೆಟ್​ಗಳೊಂದಿಗೆ ರವಿಚಂದ್ರನ್ ಅಶ್ವಿನ್ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲೂ ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಪಂದ್ಯದಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು.

3 / 7
ಅಲ್ಲದೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದರು. ಭಜ್ಜಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 5 ಬಾರಿ ಐದು ವಿಕೆಟ್​ಗಳನ್ನು ಪಡೆದಿದ್ದರು.

ಅಲ್ಲದೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದರು. ಭಜ್ಜಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 5 ಬಾರಿ ಐದು ವಿಕೆಟ್​ಗಳನ್ನು ಪಡೆದಿದ್ದರು.

4 / 7
ಇದೀಗ ರವಿಚಂದ್ರನ್ ಅಶ್ವಿನ್ ಕೂಡ ವೆಸ್ಟ್ ಇಂಡೀಸ್ ವಿರುದ್ಧ 5ನೇ ಬಾರಿಗೆ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಹರ್ಭಜನ್ ಸಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದೀಗ ರವಿಚಂದ್ರನ್ ಅಶ್ವಿನ್ ಕೂಡ ವೆಸ್ಟ್ ಇಂಡೀಸ್ ವಿರುದ್ಧ 5ನೇ ಬಾರಿಗೆ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಹರ್ಭಜನ್ ಸಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 7
 ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್​ನ ಮಾಜಿ ವೇಗಿ ಮಾಲ್ಕಮ್ ಮಾರ್ಷಲ್. ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಮಾಲ್ಕಮ್ ಮಾರ್ಷಲ್ ಒಟ್ಟು 6 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದರು.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್​ನ ಮಾಜಿ ವೇಗಿ ಮಾಲ್ಕಮ್ ಮಾರ್ಷಲ್. ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಮಾಲ್ಕಮ್ ಮಾರ್ಷಲ್ ಒಟ್ಟು 6 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದರು.

6 / 7
ಇದೀಗ ದ್ವಿತೀಯ ಸ್ಥಾನಕ್ಕೇರಿರುವ ರವಿಚಂದ್ರನ್ ಅಶ್ವಿನ್​ಗೆ ಈ ದಾಖಲೆಯನ್ನು ಮುರಿಯುವ ಅತ್ಯುತ್ತಮ ಅವಕಾಶ ಇದೆ. ಹೀಗಾಗಿ ವಿಂಡೀಸ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆಯಾ ಕಾದು ನೋಡಬೇಕಿದೆ.

ಇದೀಗ ದ್ವಿತೀಯ ಸ್ಥಾನಕ್ಕೇರಿರುವ ರವಿಚಂದ್ರನ್ ಅಶ್ವಿನ್​ಗೆ ಈ ದಾಖಲೆಯನ್ನು ಮುರಿಯುವ ಅತ್ಯುತ್ತಮ ಅವಕಾಶ ಇದೆ. ಹೀಗಾಗಿ ವಿಂಡೀಸ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆಯಾ ಕಾದು ನೋಡಬೇಕಿದೆ.

7 / 7
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​