AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್

Ravichandran Ashwin: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಒಂದು ವಿಕೆಟ್ ಕಬಳಿಸಿದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಟೀಮ್ ಇಂಡಿಯಾ ಸ್ಪಿನ್ನರ್​ಗೆ ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ.

ಝಾಹಿರ್ ಯೂಸುಫ್
|

Updated on: Sep 17, 2024 | 9:30 AM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಅದರಲ್ಲೂ ಈ ಸರಣಿಯ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಸ್​ನಲ್ಲಿ ಅತ್ಯಧಿಕ ವಿಕೆಟ್​ ಕಬಳಿಸಿ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್​ ಅಗ್ರಸ್ಥಾನಕ್ಕೇರಬಹುದು.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಅದರಲ್ಲೂ ಈ ಸರಣಿಯ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಸ್​ನಲ್ಲಿ ಅತ್ಯಧಿಕ ವಿಕೆಟ್​ ಕಬಳಿಸಿ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್​ ಅಗ್ರಸ್ಥಾನಕ್ಕೇರಬಹುದು.

1 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿದೆ. 43 ಟೆಸ್ಟ್ ಪಂದ್ಯಗಳ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಈವರೆಗೆ 187 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿದೆ. 43 ಟೆಸ್ಟ್ ಪಂದ್ಯಗಳ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಈವರೆಗೆ 187 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

2 / 5
ಇದೀಗ ಈ ದಾಖಲೆ ಮುರಿಯಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ ಹದಿನಾಲ್ಕು ವಿಕೆಟ್ ಪಡೆದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎನಿಸಿಕೊಳ್ಳಲಿದ್ದಾರೆ.

ಇದೀಗ ಈ ದಾಖಲೆ ಮುರಿಯಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ ಹದಿನಾಲ್ಕು ವಿಕೆಟ್ ಪಡೆದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎನಿಸಿಕೊಳ್ಳಲಿದ್ದಾರೆ.

3 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 35 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 7794 ಎಸೆತಗಳನ್ನು ಎಸೆದು 174 ವಿಕೆಟ್​ ಕಬಳಿಸಿದ್ದಾರೆ. ಅಂದರೆ WTC ನಲ್ಲಿ 200 ವಿಕೆಟ್​ಗಳ ಮೈಲುಗಲ್ಲು ಮುಟ್ಟಲು ಅಶ್ವಿನ್​ಗೆ ಬೇಕಿರುವುದು ಕೇವಲ 26 ವಿಕೆಟ್​ಗಳು ಮಾತ್ರ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 35 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 7794 ಎಸೆತಗಳನ್ನು ಎಸೆದು 174 ವಿಕೆಟ್​ ಕಬಳಿಸಿದ್ದಾರೆ. ಅಂದರೆ WTC ನಲ್ಲಿ 200 ವಿಕೆಟ್​ಗಳ ಮೈಲುಗಲ್ಲು ಮುಟ್ಟಲು ಅಶ್ವಿನ್​ಗೆ ಬೇಕಿರುವುದು ಕೇವಲ 26 ವಿಕೆಟ್​ಗಳು ಮಾತ್ರ.

4 / 5
ಒಂದು ವೇಳೆ ಬಾಂಗ್ಲಾದೇಶ್ ವಿರುದ್ಧದ 2 ಟೆಸ್ಟ್ ಪಂದ್ಯಗಳ 4 ಇನಿಂಗ್ಸ್​ಗಳಿಂದ ಒಟ್ಟು 26 ವಿಕೆಟ್ ಕಬಳಿಸಿದರೆ ರವಿಚಂದ್ರನ್ ಅಶ್ವಿನ್ ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಲಿದೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಶ್ವಿನ್​ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.

ಒಂದು ವೇಳೆ ಬಾಂಗ್ಲಾದೇಶ್ ವಿರುದ್ಧದ 2 ಟೆಸ್ಟ್ ಪಂದ್ಯಗಳ 4 ಇನಿಂಗ್ಸ್​ಗಳಿಂದ ಒಟ್ಟು 26 ವಿಕೆಟ್ ಕಬಳಿಸಿದರೆ ರವಿಚಂದ್ರನ್ ಅಶ್ವಿನ್ ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಲಿದೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಶ್ವಿನ್​ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​