AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್ ಅನ್​ಸೋಲ್ಡ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿಸದ್ದರು. ಆದರೀಗ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ.

ಝಾಹಿರ್ ಯೂಸುಫ್
|

Updated on: Oct 02, 2025 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

1 / 5
ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

2 / 5
ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

3 / 5
ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ