AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್ ಅನ್​ಸೋಲ್ಡ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿಸದ್ದರು. ಆದರೀಗ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ.

ಝಾಹಿರ್ ಯೂಸುಫ್
|

Updated on: Oct 02, 2025 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

1 / 5
ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

2 / 5
ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

3 / 5
ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

5 / 5
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ