AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 1.06 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಅದು ಸಹ ಗರಿಷ್ಠ ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ

ಝಾಹಿರ್ ಯೂಸುಫ್
|

Updated on:Sep 24, 2025 | 7:55 AM

Share
ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (IPL) ಗುಡ್ ಬೈ ಹೇಳಿರುವ ರವಿಚಂದ್ರನ್ ಅಶ್ವಿನ್ (R Ashwin) ಅವರ ಮುಂದಿನ ನಡೆಯೇನು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಶ್ವಿನ್ ಮುಂಬರುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ತಮ್ಮ ಮೂಲ ಬೆಲೆಯನ್ನು ಸಹ ಘೋಷಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (IPL) ಗುಡ್ ಬೈ ಹೇಳಿರುವ ರವಿಚಂದ್ರನ್ ಅಶ್ವಿನ್ (R Ashwin) ಅವರ ಮುಂದಿನ ನಡೆಯೇನು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಶ್ವಿನ್ ಮುಂಬರುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ತಮ್ಮ ಮೂಲ ಬೆಲೆಯನ್ನು ಸಹ ಘೋಷಿಸಿದ್ದಾರೆ.

1 / 5
ಹೌದು, ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ.

ಹೌದು, ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ.

2 / 5
1.06 ಕೋಟಿ ರೂ. ಮೂಲ ಬೆಲೆಯೊಂದಿಗೆ ಅಶ್ವಿನ್ ಯುಎಇ ಟಿ20 ಲೀಗ್‌ಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದು, ಈ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಅಕ್ಟೋಬರ್ 1 ರಂದು ನಡೆಯಲಿರುವ ಹರಾಜಿನಲ್ಲಿ ಗರಿಷ್ಠ ಮೂಲ ಬೆಲೆಯೊಂದಿಗೆ ಅಶ್ವಿನ್ ಹೆಸರು ಸಹ ಕಾಣಿಸಿಕೊಳ್ಳಲಿದೆ.

1.06 ಕೋಟಿ ರೂ. ಮೂಲ ಬೆಲೆಯೊಂದಿಗೆ ಅಶ್ವಿನ್ ಯುಎಇ ಟಿ20 ಲೀಗ್‌ಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದು, ಈ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಅಕ್ಟೋಬರ್ 1 ರಂದು ನಡೆಯಲಿರುವ ಹರಾಜಿನಲ್ಲಿ ಗರಿಷ್ಠ ಮೂಲ ಬೆಲೆಯೊಂದಿಗೆ ಅಶ್ವಿನ್ ಹೆಸರು ಸಹ ಕಾಣಿಸಿಕೊಳ್ಳಲಿದೆ.

3 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು.

ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು.

4 / 5
ಇದೀಗ 1.06 ಕೋಟಿ ರೂ. ಬೇಸ್ ಪ್ರೈಸ್ ನೊಂದಿಗೆ ರವಿಚಂದ್ರನ್ ಅಶ್ವಿನ್ ಇಂಟರ್ನ್ಯಾಷನಲ್ ಲೀಗ್ ಟಿ20 ಕ್ರಿಕೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ. 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ ಶುರುವಾಗಲಿರುವ ಬಿಡ್ಡಿಂಗ್​ನಲ್ಲಿ  39 ವರ್ಷದ ಹಿರಿಯ ಸ್ಪಿನ್ನರ್ ನನ್ನು ಯಾವ ಫ್ರಾಂಚೈಸಿ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ 1.06 ಕೋಟಿ ರೂ. ಬೇಸ್ ಪ್ರೈಸ್ ನೊಂದಿಗೆ ರವಿಚಂದ್ರನ್ ಅಶ್ವಿನ್ ಇಂಟರ್ನ್ಯಾಷನಲ್ ಲೀಗ್ ಟಿ20 ಕ್ರಿಕೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ. 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ ಶುರುವಾಗಲಿರುವ ಬಿಡ್ಡಿಂಗ್​ನಲ್ಲಿ  39 ವರ್ಷದ ಹಿರಿಯ ಸ್ಪಿನ್ನರ್ ನನ್ನು ಯಾವ ಫ್ರಾಂಚೈಸಿ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5

Published On - 7:54 am, Wed, 24 September 25

Follow Us
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ